Blog Archive

ವಿವೇಕಾನಂದರ ಸಂದೇಶ ಹೊತ್ತು ತಂದಿರುವ ‘ವಿವೇಕ ಎಕ್ಸ್‌ಪ್ರೆಸ್‌’ ಮಂಗಳೂರಿನಲ್ಲಿ

Saturday, August 6th, 2011
Viveka Express/'ವಿವೇಕ ಎಕ್ಸ್‌ಪ್ರೆಸ್‌' ರೈಲು

ಮಂಗಳೂರು : ಭಾರತೀಯ ರೈಲ್ವೇ ವತಿಯಿಂದ ಸ್ವಾಮಿ ವಿವೇಕಾನಂದ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಉದಾತ್ತವಾದ ಸಂದೇಶ ಹೊತ್ತು ತಂದಿರುವ ‘ವಿವೇಕ ಎಕ್ಸ್‌ಪ್ರೆಸ್‌’ ರೈಲು ಪಶ್ಚಿಮ ಬಂಗಾಳದ ಹೌರಾದಿಂದ ಹೊರಟು ಶುಕ್ರವಾರ ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ ತಲುಪಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಪಾಲಕ್ಕಾಡು ಡಿವಿಜನಲ್‌ ಮೆನೇಜರ್‌ ಎಸ್‌. ಕೆ. ರೈನಾ ಸಾರ್ವಜನಿಕರ ವೀಕ್ಷಣೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು 8 ರಾಜ್ಯಗಳಲ್ಲಿ 79 ರೈಲು ನಿಲ್ದಾಣಗಳನ್ನು ಹಾದು ಬಂದಿರುವ ವಿಶೇಷ ರೈಲಿನಲ್ಲಿರುವ […]

`ವಿದ್ಯಾರ್ಥಿ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ’ ಕಾರ್ಯಗಾರ

Monday, September 27th, 2010
ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ ಕಾರ್ಯಗಾರ

ಮಂಗಳೂರು: ರಾಮಕೃಷ್ಣ ಮಠದ, ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಸೆಪ್ಟಂಬರ್ 27 ರಿಂದ 28 ರ ವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಯುವ ಶಿಕ್ಷಕರ ಕಾರ್ಯಗಾರವನ್ನು ಡಾ. ವಿಶ್ವನಾಥ್ ಉದ್ಘಾಟಿಸಿದರು. ಉದ್ಘಾಟನಾ ಬಳಿಕ ಮಾತನಾಡಿದ ಅವರು ದೇಶದ ಪ್ರಗತಿ ಆಗಬೇಕಿರುವುದು ಶಿಕ್ಷಕರಿಂದಲೇ ಅದಕ್ಕಾಗಿ ಇಂದಿನಿಂದಲೇ ತಯಾರಿ ಹೊಂದಬೇಕು. ಕೇವಲ ಮಾತೃ ಭಾಷೆಯಲ್ಲಿ ಮಾತ್ರ ಪಾಂಡಿತ್ಯ ಹೊಂದದೆ ಇತರ ಭಾಷೆಗಳಲ್ಲಿಯೂ ಹಿಡಿತವನ್ನು ಹೊಂದಿ ಯಾವುದೇ ಸನ್ನಿವೇಶಗಳನ್ನು ಎದುರಿಸುವ ಮನೋಭಾವ ಹೊಂದಿರಬೇಕು ಎಂದು ಅವರು ಹೇಳಿದರು. ಸ್ವಾಮಿ ಜಿತಕಾಮಾನಂದಜೀಯವರು `ಉತ್ತಮ […]