Blog Archive

ಕನ್ನಡ ಕೆಲಸಕ್ಕೆ ಅರ್ಪಿಸಿಕೊಂಡ ಸಾಧನೆಗಳ ದಾಖಲಾತಿ ಅಗತ್ಯ : ಧರ್ಮದರ್ಶಿ ಹರಿಕೃಷ್ಣ ಪುನರೂರು

Monday, October 17th, 2016
Shivarama Kasaragodu

ಕಾಸರಗೋಡು: ಎಳವೆಯಲ್ಲೇ ಕನ್ನಡ ಕಳಕಳಿಯೊಂದಿಗೆ ಕನ್ನಡ ಕೆಲಸಕ್ಕೆ ಅರ್ಪಿಸಿಕೊಂಡ ಶಿವರಾಮ ಕಾಸರಗೋಡು ಅವರ ಸಾಧನೆ ದಾಖಲಾಗಬೇಕು. ಈ ಮೂಲಕ ಕಾಸರಗೋಡಿನ ಸಹಿತ ಕನ್ನಡನಾಡಿನಲ್ಲಿ ಕನ್ನಡ ಕಟ್ಟುವ ಕೆಲಸಕ್ಕೆ ಪ್ರೇರಣೆಯಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು ಅಭಿಪ್ರಾಯ ವ್ಯಕ್ತಪಡಿಸಿದರು. ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಶನಿವಾರ ಸಂಜೆ ಆಯೋಜಿಸಿದ ಕನ್ನಡದ ಸೇವಕ, ಸಾಹಿತ್ಯಕ – ಸಾಂಸ್ಕೃತಿಕ ಸಂಘಟಕ, ರಜತ ಸಂಭ್ರಮದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಶಿವರಾಮ ಕಾಸರಗೋಡು – 50 ಅಭಿನಂದನೆ […]

ತುಳು ಭಾಷೆಯು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಣೆಯಾಗಬೇಕು : ಹರಿಕೃಷ್ಣ ಪುನರೂರು

Monday, August 12th, 2013
Harikrishna Punarooru

ಮಂಗಳೂರು: ತುಳುನಾಡು ಟ್ರಸ್ಟ್ ನೇತೃತ್ವದಲ್ಲಿ ದ.ಕ. ಉಡುಪಿ, ಕಾಸರಗೋಡು ಜಿಲ್ಲೆಯ ವಿವಿಧ ತುಳು ಸಂಘಟನೆಗಳ ಪದಾಧಿಕಾರಿಗಳಿಂದ ಶನಿವಾರ ಕದ್ರಿ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಸಂಭಾಗಣದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಈ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ಕೈಗೆತ್ತಿಗೋಳ್ಳಲಾಯಿತು. ತುಳುಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕು, ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳುಭಾಷೆಯನ್ನು ಸೇರ್ಪಡೆಗೋಳಿಸಬೇಕು, ಅದಲ್ಲದೆ ಪ್ರತ್ಯೇಕ ತುಳುರಾಜ್ಯದ ಬೇಡಿಕೆಯನ್ನು ಈಡೇರಿಸಬೇಕು ಇವು ಪೂರ್ವಭಾವಿ ಸಭೆಯಲ್ಲಿ ಕೈಗೆತ್ತಿಕ್ಕೊಂಡ ಪ್ರಮುಖ ನಿಣರ್ಾಯಗಳು. ಸೆಪ್ಟೆಂಬರ್ 7ರಂದು ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿಯವರ ಕಛೇರಿಯವರೆಗೆ ಬೃಹತ್ […]

ಪಂಚ ದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಪ್ರತ್ಯೇಕ ರಾಜ್ಯ ಸಿಗಲಿ : ಹರಿಕೃಷ್ಣ ಪುನರೂರು

Wednesday, July 6th, 2011
Harikrishana punaroor/ಹರಿಕೃಷ್ಣ ಪುನರೂರು

ಮಂಗಳೂರು : ಪಂಚ ದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಮತ್ತು ತುಳುವರಿಗೆ ಅನ್ಯಾಯವಾಗಿದೆ. 1956ರಲ್ಲಿ ಭಾಷಾವಾರು ರಾಜ್ಯಗಳ ರಚನೆಯಾದಾಗ ನಮ್ಮ ನಾಯಕರು ತುಳು ರಾಜ್ಯದ ಬೇಡಿಕೆಯನ್ನು ಇರಿಸದೆ ತುಳುವರಿಗೆ ಅನ್ಯಾಯವೆಸಗಿದ್ದಾರೆ.ದೇಶದ ಉದ್ಧಾರದ ಹೆಸರಿನಿಂದ ಹೊಸ ಹೊಸ ಕೈಗಾರಿಕೆಗಳು ಬಂದು ತುಳುನಾಡು, ಸಂಸ್ಕೃತಿ ಇದರಿಂದಾಗಿ ನಾಶವಾಗುತ್ತಿದೆ. ತುಳುವರು ಅನಾಥರಾಗಿದ್ದಾರೆ ಈಗ ತೆಲುಗರು ಅವರ ರಾಜ್ಯ ವನ್ನು ಒಡೆದು ಪ್ರತ್ಯೇಕ ತೆಲುಂಗಾಣ ರಾಜ್ಯದ ಬೇಡಿಕೆಗೆ ಮುಂದಾಗಿದ್ದಾರೆ. ಈ ಸಮಯದಲ್ಲಿ ತೆಲಂಗಾಣ ರಾಜ್ಯವನ್ನು ರಚಿಸಲು ಕೇಂದ್ರ ಸರಕಾರ ಮುಂದೆ ಬಂದರೆ,ತುಳುವರು ನ್ಯಾಯ […]

ಕರ್ನಾಟಕ ಶ್ರೀಮದ್ ಭುವನೇಶ್ಚರೀ ಕಥಾಮಂಜರೀ ಮತ್ತು ಪಂಚಕೋಶ ವಿಪಂಚಿಕಾ ಗ್ರಂಥಗಳ ಲೋಕಾರ್ಪಣೆ

Wednesday, October 20th, 2010
ಹರಿಕೃಷ್ಣ ಪುನರೂರು

ಮಂಗಳೂರು: ವಿದ್ಯಾನ್ ಶ್ರೀ ಬಂದಗದ್ದೆ ನಾಗರಾಜರಿಂದ ರಚಿಸಲ್ಪಟ್ಟ `ಕರ್ನಾಟಕ  ಶ್ರೀಮದ್ ಭುವನೇಶ್ವರೀ ಕಥಾಮಂಜರೀ’ ಎನ್ನುವ ಶಾಸ್ತ್ರೀಯ ಕನ್ನಡ ಮಹಾಕಾವ್ಯವೂ ಮತ್ತು `ಪಂಚಕೋಶ ವಿಪಂಚಿಕಾ’ ಎನ್ನುವ ಸಂಸ್ಕೃತ ಕೃತಿಯು ದಿನಾಂಕ 25-10-2010ನೇ ಸೋಮವಾರ ಅಪರಾಹ್ನ 3.30 ಗಂಟೆಗೆ ಮಂಗಳೂರು ಪುರಭವನದಲ್ಲಿ ಜರಗಲಿರುವುದು. ಈ ಸಾರ್ವಜನಿಕ ಸಮಾರಂಭದಲ್ಲಿ ಶ್ರೀ ರಾಮಚಂದ್ರಾಪುರ ಮಠಾಧೀಶ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹಾಗೂ ಶ್ರೀ ಪೇಜಾವರ ಮಠಾಧೀಶ ಶ್ರೀಮದ್ ಜಗದ್ಗುರು ಮಧ್ವಾಚಾರ್ಯ ಮಹಾಸಂಸ್ಥಾನ ಶ್ರೀ ಶ್ರೀ ವಿಶ್ವೇಶತೀರ್ಥ […]

ಭರತಾಂಜಲಿಯಿಂದ ಅಕ್ಟೋಬರ್ 23ಕ್ಕೆ ಪುರಭವನದಲ್ಲಿ `ಪಾದ ಪಂಚದಶಕಮ್’

Wednesday, October 20th, 2010
ಭರತಾಂಜಲಿ ಪತ್ರಿಕಾಗೋಷ್ಟಿ

ಮಂಗಳೂರು: ಕಲೋಪಾಸನೆಯ ಪಥದಲ್ಲಿ ಸಾಗುತ್ತಿರುವ ಭರತಾಂಜಲಿ ತನ್ನ 15ನೇ ಪಾದಯಾತ್ರೆಯ ಅಂಗವಾಗಿ `ಪಾದ ಪಂಚದಶಕಮ್’ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 23 ಮತ್ತು 24 ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ. ದಿನಾಂಕ 23 ರಂದು  ಸಂಜೆ ಬೆಂಗಳೂರಿನ ಅಭಿನೇತ್ರಿ ಶ್ರೀಮತಿ ಸೀತಾ ಕೋಟೆಯವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಾಹಿತಿ, ವಿಮರ್ಶಕ ಶ್ರೀ ಈಶ್ವರಯ್ಯ ಅಧ್ಯಕ್ಷತೆಯಲ್ಲಿ ಡಾ| ಚಿನ್ನಪ್ಪ ಗೌಡ, ಕುಲಸಚಿವ ಮಂ. ವಿಶ್ವವಿದ್ಯಾನಿಲಯ ಧರ್ಮದರ್ಶಿ ಹರಿಕೃಷ್ಣ ಪುನರೂರು, ಉದಯವಾಣಿಯ ಶ್ರೀ ಆನಂದ್, ಬೆಂಗಳೂರಿನ ಒಡಿಸ್ಸಿ ನೃತ್ಯ ಕಲಾವಿದ ಶ್ರೀ ಉದಯಕುಮಾರ್ […]