ಬಜೆಟ್ನಲ್ಲಿ ಹಾಸನ, ಮಂಡ್ಯ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ…ಬಿಜೆಪಿ ಶಾಸಕರು ಮೇಜು ಕುಟ್ಟಿ ವ್ಯಂಗ್ಯ!
Thursday, July 5th, 2018ಬೆಂಗಳೂರು: ಆಯವ್ಯಯ ಭಾಷಣದ ಸಂದರ್ಭ ಲೋಕೋಪಯೋಗಿ ಇಲಾಖೆಯ ಯೋಜನೆಯನ್ನು ಸಿಎಂ ಓದುತ್ತಿದ್ದ ಹಾಗೇ ಬಿಜೆಪಿ ಶಾಸಕರು ಮೇಜು ಕುಟ್ಟಿ ವ್ಯಂಗ್ಯವಾಡಿದರು. ಆಯವ್ಯಯದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಕೇವಲ ಹಾಸ್ಯಕ್ಕೆ ಸೀಮಿತಗೊಳಿಸಿರುವ ಬಗ್ಗೆ ಬಿಜೆಪಿ ಶಾಸಕರು ಮೇಜು ಕುಟ್ಟಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಲೋಕೋಪಯೋಗಿ ಇಲಾಖೆಯಲ್ಲಿ ಹಾಸನಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣಕ್ಕಾಗಿ 30 ಕೋಟಿ ರೂ. ಮೀಸಲಿರಿಸಲಾಗಿದೆ. ಉಳಿದಂತೆ ಇತರ ಯಾವುದೇ ಜಿಲ್ಲೆಗಳಲ್ಲಿನ ಲೋಕೋಪಯೋಗಿ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿಲ್ಲ. ಈ ಬಗ್ಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಇದೇ […]