Blog Archive

ಕಾಂಗ್ರೆಸ್ಸಿನ ಸ್ವಾ. ಸಾವರ್ಕರ್ ದ್ವೇಷವು ಇಡೀ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದೆ !

Tuesday, January 7th, 2020
veera-savarkar

ಮಂಗಳೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಲದ ತರಬೇತಿ ಶಿಬಿರದಲ್ಲಿ ‘ವೀರ ಸಾವರ್ಕರ್ ರ-ಕಿತನೆ ‘ವೀರ’ ?’ (ವೀರ ಸಾವರ್ಕರ್ ಎಷ್ಟು ವೀರರು?) ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಅತ್ಯಂತ ತುಚ್ಛ, ಸ್ವಾ. ಸಾವರ್ಕರ್ ದ್ವೇಷ ಹಾಗೂ ಕಟ್ಟುಕಥೆಗಳನ್ನು ಬರೆಯಲಾಗಿದೆ. ಇದರಿಂದ ಕಾಂಗ್ರೆಸ್‌ನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳ್ಮಟ್ಟಕ್ಕೆ ಹೋಗಬಹುದು, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸ್ವಾ. ಸಾವರ್ಕರ್ ರಷ್ಟೇ ಅಲ್ಲದೇ ಯಾವುದೇ ರಾಷ್ಟ್ರಪುರುಷರ ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ, ಅದಕ್ಕಾಗಿ ಕೇಂದ್ರ ಸರಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ […]

ಶಾಲೆಗಳಲ್ಲಿ ನೈತಿಕ ಶಿಕ್ಷಣ ಮತ್ತು ಹೆಣ್ಣುಮಕ್ಕಳಿಗೆ ಆತ್ಮ ರಕ್ಷಣೆ ತರಬೇತಿ ನೀಡಿ : ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಹಿಂದೂ ಜನಜಾಗೃತಿ ಸಮಿತಿ

Friday, December 27th, 2019
HJS

ಮಂಗಳೂರು : ದೇಶಾದ್ಯಂತ ಸಿಎಎ ಕಾನೂನಿನ ಬಗ್ಗೆ ಗಲಭೆ ನಡೆಸುವ ಮತ್ತು ದಂಗೆ ನಡೆಸುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇತ್ತೀಚೆಗೆ ಹೈದರಾಬಾದ್ ನಡೆದ ಪಶುವೈದ್ಯಯ ಅತ್ಯಾಚಾರ ಮತ್ತು ಹತ್ಯೆಯಂತಹ ದುರ್ಘಟನೆಗಳು ನಡೆಯದಂತೆ ಶಾಲೆಗಳಲ್ಲಿ ನೈತಿಕ ಶಿಕ್ಷಣ ಮತ್ತು ಹೆಣ್ಣುಮಕ್ಕಳಿಗೆ ಅತ್ಮ ರಕ್ಷಣೆಯ ತರಬೇತಿಗಳನ್ನು ನೀಡಬೇಕು. ಆಂಧ್ರಪ್ರದೇಶದ ಶಾಲೆಗಳಲ್ಲಿ ಒಂದನೇ ತರಗತಿಯಿಂದ 6ನೇ ತರಗತಿ ವರೆಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡಬೇಕು. ಅಲ್ಲದೆ ಮುಂಬರುವ ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಕಾನೂನು ಮತ್ತು ವ್ಯವಸ್ಥೆಯನ್ನು ಕೈಗೆ […]

‘ಪೌರತ್ವ ತಿದ್ದುಪಡಿ ಮಸೂದೆ’ : ಕೇಂದ್ರ ಸರಕಾರಕ್ಕೆ ಧನ್ಯವಾದ ಸಲ್ಲಿಸಿದ ಹಿಂದೂ ಜನಜಾಗೃತಿ ಸಮಿತಿ

Friday, December 13th, 2019
CAB

ಮಂಗಳೂರು : ‘ಪೌರತ್ವ ತಿದ್ದುಪಡಿ ಮಸೂದೆ’ಗೆ ಅನುಮೋದನೆ ನೀಡಿದ ಕೇಂದ್ರ ಸರಕಾರಕ್ಕೆ ಧನ್ಯವಾದಗಳು. ವಿದೇಶದಲ್ಲಿಯ ಹಿಂದೂ ನಿರಾಶ್ರಿತರ ಸಮಸ್ಯೆಗೆ ಪರಿಹಾರ ಸಿಕ್ಕಿತು. ಇನ್ನೂ ನುಸುಳುಖೋರರನ್ನು ಹೊರದಬ್ಬಿ ಜಮ್ಮು-ಕಾಶ್ಮೀರದಿಂದ ಕಲಂ 370 ತೆಗೆದರು. ಅಸ್ಸಾಂನಲ್ಲಿ ‘ರಾಷ್ಟ್ರೀಯ ಪೌರತ್ವ ನೊಂದಣಿ’ ಜಾರಿಗೆ ತಂದು ಅದು ಇನ್ನು ದೇಶದಾದ್ಯಂತ ಜಾರಿಗೆ ತರುವ ಘೋಷಣೆಯನ್ನು ಮಾಡಿ ಸಮಸ್ತ ಹಿಂದೂಗಳ ಮೇಲೆ ವರ್ಷಾನುಗಟ್ಟಲೆ ಆಗುತ್ತಿದ್ದ ಅನ್ಯಾಯದ ಮೇಲೆ ಪರಿಹಾರವನ್ನು ತೆಗೆಯಲಾಗುತ್ತಿದೆ. ಈಗ ಮೋದಿ ಸರಕಾರವು ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನನೊಂದಿಗೆ ಅಕ್ಕಪಕ್ಕದ ಇತರ ದೇಶಗಳಿಂದ ಭಾರತಕ್ಕೆ […]

ಕರ್ನಾಟಕದಲ್ಲಿ ಪುನಃ ಗೋಹತ್ಯೆ ನಿಷೇದ ಕಾನೂನು ಜಾರಿಗೊಳಿಸಿ ಮನವಿ

Tuesday, October 22nd, 2019
hindu-jana-jagrati

ಬೆಳ್ತಂಗಡಿ : 2010 ರಲ್ಲಿ ಆಗಿನ ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕಾನೂನು ಜಾರಿಗೊಳಿಸಿತ್ತು. 2014ರಲ್ಲಿ ಕಾಂಗ್ರೆಸ್ ಆಡಳಿತ ಸರಕಾರ ಅಧಿಕಾರಕ್ಕೆ ಬಂದ ಬಳಿಕ ತಕ್ಷಣವೇ ಆ ಕಾನೂನನ್ನು ರದ್ದುಗೊಳಿಸಿತ್ತು. ಈಗ ಪುನಃ ಸುದೈವದಿಂದ ಭಾರತೀಯ ಜನತಾಪಕ್ಷವು ಅಧಿಕಾರದಲ್ಲಿದೆ. ಆದುದರಿಂದ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪರವರು ರಾಜ್ಯದಲ್ಲಿ ಪುನಃ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಬೇಕು ಮತ್ತು ಗೋಮಾಂಸ ಮಾರಾಟ ಮತ್ತು ಸಾಗಾಣಿಕೆಯ ಮೇಲೆ ಕಠಿಣ ನಿರ್ಬಂಧವನ್ನು ವಿಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಶ್ರೀ […]

“ಗೋರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಮಾಡುವ ಮತಾಂಧರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ

Tuesday, July 30th, 2019
mugera

ಮಂಗಳೂರು  : “ನಾಗಾ ಸಾಧುಗಳಿಗೆ ಸಂಬಂಧಪಟ್ಟ ವಿಕೃತ ದೃಶ್ಯವನ್ನು ತೋರಿಸಲಾಗುವ ‘ ಲಾಲ್ ಕಪ್ತಾನ್’ ಚಲನಚಿತ್ರವನ್ನು ನಿಷೇದಿಸಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ. ಹಿಂದು ಸಂಸ್ಕೃತಿಯಲ್ಲಿ ನಾಗಾ ಸಾಧುಗಳ ಸ್ಥಾನ ವಿಶೇಷ ಮಹತ್ವವಿದೆ. ಹಿಂದೂ ಧರ್ಮಕ್ಕಾಗಿ ಪ್ರಾಣವನ್ನು ಪಣಕ್ಕಿಡುವ ನಾಗಾ ಸಾಧುಗಳನ್ನು ಈ ಚಲನಚಿತ್ರದ ಮೂಲಕ ಅವಮಾನಿಸುವ ಪ್ರಯತ್ನ ಆಗಿದೆ .ಈ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದೆ . ಈ ಸಂದರ್ಭದಲ್ಲಿ ಗೋರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಮಾಡುವ ಮತಾಂಧರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು.ಗೋ ರಕ್ಷಕರಾದ ಶ್ರೀ.ಚೇತನ್ ಶರ್ಮಾ, […]

ಕೋಮುಭಾವನೆಯನ್ನು ಕೆರಳಿಸುವ ಸಮಾವೇಶಕ್ಕೆ ಅವಕಾಶ ನೀಡದಂತೆ ಪೊಲೀಸ್ ಅಧೀಕ್ಷಕರಿಗೆ ಮನವಿ

Thursday, February 7th, 2019
HJJS

ಮಂಗಳೂರು : ಫೆಬ್ರವರಿ 8 ರ ಶುಕ್ರವಾರದಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಸುವರ್ಣ ವಾರ್ತಾವಾಹಿನಿಯ ನಿರೂಪಕ ಅಜಿತ ಹನುಮಕ್ಕನವರ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜನೆ ಮಾಡಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ವಾರ್ತೆಗಳು ಪ್ರಸಾರವಾಗುತ್ತಿದೆ. ಇದರ ಅನ್ವಯ ಅಜಿತ ಹನುಮಕ್ಕನವರ ವಿರುದ್ಧ ಸೇಡನ್ನು ತೀರಿಸಿಕೊಳ್ಳಲು ಕೆಲವೊಂದು ಮತಾಂಧ ಸಂಘಟನೆಗಳು ಬಹುದೊಡ್ಡ ಪ್ರಮಾಣದಲ್ಲಿ ಸೇರುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವ ಸಾಧ್ಯತೆ […]

ಮಹಿಳಾ ಪ್ರವೇಶ ವಿರೋಧಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

Monday, October 22nd, 2018
protest

ಪುತ್ತೂರು: ಶಬರಿಮಲೆ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶದ ವಿಷಯದಲ್ಲಿ ಕೇರಳ ಸರ್ಕಾರವು ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕು. ಪುತ್ತೂರಿನಲ್ಲಿ ನಡೆದ ರಾಷ್ಟ್ರೀಯ ಹಿಂದೂ ಆಂದೊಲನದಲ್ಲಿ ಒಕ್ಕೊರಲಿನ ಒತ್ತಾಯ. ಪುತ್ತೂರು, ಅ. 22 ಕೊಟ್ಯಾಂತರ ಹಿಂದೂಗಳ ಶ್ರದ್ಧಾಕೇಂದ್ರವಾದ ಶಬರಿಮಲೆಯ ಪರಂಪರೆಗೆ ಸರ್ವೋಚ್ಚ ನ್ಯಾಯಾಲಯದ ಮಹಿಳೆಯರ ಪ್ರವೇಶದ ತೀರ್ಪಿನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟುಗಿದೆ. ಧಾರ್ಮಿಕ ವಿಷಯಗಳ ತೀರ್ಪು ನೀಡುವಾಗ ಶಬರಿಮಲೆ ದೇವಸ್ಥಾನದ ತಂತ್ರಿಗಳ, ರಾಜಮನೆತನ ಮತ್ತು ಹಿಂದೂ ಧರ್ಮಚಾರ್ಯರ ಅಬಿಪ್ರಾಯ ಪಡೆಯದಿರುವುದು ದುರದೃಷ್ಟಕರವಾಗಿದೆ. ಇಂದು ದೇಶದಲ್ಲಿ […]

ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನವನ್ನು ಸರ್ಕಾರ ವಶಪಡಿಸಿಕೊಂಡಿರುವುದು ಖಂಡನೀಯ

Friday, September 21st, 2018
Gokarna

ಮಂಗಳೂರು  : ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನವನ್ನು ರಾಜ್ಯ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ವಿರುದ್ಧವಾಗಿ ದೇವಸ್ಥಾನದ ಆಡಳಿತವನ್ನು ವಶಪಡಿಸಿಕೊಳ್ಳುವುದು ಕಾನೂನುಬಾಹಿರ ಕೃತ್ಯ ಮಾತ್ರವಲ್ಲದೇ, ಅದು ಸರ್ವೋಚ್ಚ ನ್ಯಾಯಾಲಯದ ಅಪಮಾನವಾಗಿದೆ ಎಂದು  ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. 2008 ರಿಂದ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ಅತ್ಯುತ್ತಮ ರೀತಿಯಲ್ಲಿ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ನಡೆಸಿಕೊಂಡು ಬಂದಿದೆ ಮತ್ತು ಉತ್ತಮ ರೀತಿಯಲ್ಲಿ ದೇವಸ್ಥಾನದ ಅಭಿವೃದ್ಧಿಯೂ ಆಗಿದೆ. ರಾಜ್ಯ ಸರ್ಕಾರದ ಬಳಿ ಕರ್ನಾಟಕದಲ್ಲಿ […]

ಪ್ರತಿಭಟನೆ, ಮೆರವಣಿಗೆ ಹೆಸರಿನಲ್ಲಿ ಶಾಲಾಮಕ್ಕಳ ದುರುಪಯೋಗ

Saturday, August 25th, 2018
Hindu Jana Jagruti

ಮಂಗಳೂರು : ಪ್ರತಿಭಟನೆ, ಮೆರವಣಿಗೆ ಹೆಸರಿನಲ್ಲಿ ಶಾಲಾಮಕ್ಕಳ ದುರುಪಯೋಗವನ್ನು ತಡೆಯಲು ಸೂಕ್ತ ಕ್ರಮ ಜರುಗಿಸುವ ಕುರಿತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನಲ್ಲಿ ಶಿಕ್ಷಣ ಇಲಾಖೆಗೆ ಮನವಿ ನೀಡಲಾಯಿತು. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳನ್ನು ಕೆಲವು ತಥಾಕಥಿತಬುದ್ಧಿಜೀವಿಗಳು, ಪ್ರಗತಿಪರರರು, ಸಾಮ್ಯವಾದಿ ವಿಚಾರಸರಣಿಯವರು ತಮ್ಮ ಸ್ವಾರ್ಥದ ರಾಜಕೀಯ ಪ್ರೇರಿತ ಕಾರ್ಯಕ್ರಮ, ಪ್ರತಿಭಟನೆ, ಮೆರವಣಿಗೆಗಳಿಗೆ ಉಪಯೋಗಿಸುವುದು, ಆ ಮೂಲಕ ತಮ್ಮ ವಾಂಛಿಕ ಸ್ವಾರ್ಥಸಾಧನೆ ಮಾಡುವುದು ಗಮನಕ್ಕೆ ಬರುತ್ತಿದೆ. ಇದು ಖಂಡನೀಯವಾಗಿದೆ. ಅದಕ್ಕಾಗಿ ಶಾಲಾ ಮಕ್ಕಳನ್ನು ಯಾವುದೇ ಕಾರಣಕ್ಕಾಗಿ ಖಾಸಗಿ ವ್ಯಕ್ತಿಗಳ […]

ರಾಷ್ಟ್ರಧ್ವಜದ ಅವಮಾನ ತಡೆಗಟ್ಟುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ಮನವಿ

Saturday, August 4th, 2018
HJS

ಪುತ್ತೂರು : ಉಚ್ಚನ್ಯಾಯಾಲಯದ ಆದೇಶದಂತೆ ರಾಷ್ಟ್ರಧ್ವಜದ ಅವಮಾನವನ್ನು ತಡೆಯಲು ಹಾಗೂ ರಾಜ್ಯ ಸರ್ಕಾರದಿಂದ ಪ್ಲಾಸ್ಟಿಕ್ ಮೇಲಿನ ನಿರ್ಬಂಧದ ನಿರ್ಣಯದ ಕುರಿತು ಕ್ರಮಕೈಗೊಳ್ಳುವ ಕುರಿತು ಪುತ್ತೂರು ಉಪವಿಭಾಗಾಧಿಕಾರಿಯವರ ಕಛೇರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು. ರಾಷ್ಟ್ರಧ್ವಜವು ರಾಷ್ಟ್ರದ ಗೌರವವಾಗಿದೆ! ಆದರೆ ದುರ್ದೈವದಿಂದ ಹೆಚ್ಚಿನ ಭಾರತೀಯರಿಗೆ ಇದರ ನೆನಪು ಕೇವಲ 15 ಅಗಸ್ಟ್ ಮತ್ತು 26 ಜನವರಿಯಂದು ಮಾತ್ರ ಆಗುತ್ತದೆ. ಈ ದಿನದಂದು ರಾಷ್ಟ್ರಧ್ವಜವನ್ನು ಅತ್ಯಂತ ಗೌರವದಿಂದ ಹಾರಿಸಲಾಗುತ್ತದೆ ! ಆದರೆ ಇದೇ ಕಾಗದದಿಂದ / ಪ್ಲಾಸ್ಟಿಕ್ ನಿಂದ ತಯಾರಿಸಿದ […]