Blog Archive

ಗುರು-ಶಿಷ್ಯ ಪರಂಪರೆ ಜಗತ್ತಿಗೇ ಹಿಂದೂ ಧರ್ಮ ನೀಡಿದ ಅಮೂಲ್ಯ ಕೊಡುಗೆ

Monday, July 30th, 2018
Gurupurnime

ಮಂಗಳೂರು : ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಎಸ್.ಡಿ.ಎಮ್. ಲಾ ಕಾಲೇಜಿನ ಸಭಾಗೃಹದಲ್ಲಿ ಗುರುಪೂರ್ಣಿಮಾ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ ಗುರುಪೂಜೆ ಹಾಗೂ ಸಾಯಂಕಾಲ ಸಭಾ ಕಾರ್ಯಕ್ರಮ ನೆರವೇರಿತು. ಬೆಳಿಗ್ಗೆ ಆದಿಗುರು ಮಹರ್ಷಿ ವ್ಯಾಸರ ಪ್ರತಿಮೆಯ ಪೂಜೆಯನ್ನು ಮಾಡಲಾಯಿತು. ಗುರುಪೂಜೆಯನ್ನು ಸನಾತನದ ಸಾಧಕ ದಂಪತಿಗಳಾದ ಶ್ರೀ. ವೇಣು ಗೋಪಾಲ ರಾಮ ಮತ್ತು ಸೌ. ಪರಮೇಶ್ವರಿ ಇವರು ಮಾಡಿದರು. ಸನಾತನ ಸಂಸ್ಥೆಯ ಶ್ರದ್ಧಾಸ್ಥಾನ ಪ.ಪೂ ಭಕ್ತರಾಜ ಮಹಾರಾಜರ ಪ್ರತಿಮೆಗೆ ಆರತಿ ಬೆಳಗಲಾಯಿತು. ಗುರುಪೂಜೆಯ ಪೌರೋಹಿತ್ಯವನ್ನು […]

ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಹಿಂದೂ ಆಂದೋಲನ

Saturday, July 14th, 2018
protest

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಮಹಾನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕ ಯುವಕರನ್ನು ಬಂಧಿಸಿ ಚಿತ್ರಹಿಂಸೆ ನೀಡಿ ಹೇಳಿಕೆಯನ್ನು ಪಡೆಯುವ ವಿಶೇಷ ತನಿಖಾ ದಳದ ತನಿಖೆಯನ್ನು ಖಂಡಿಸಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ, ಹಜ್ ಹೌಸ್ ಗೆ ಹಿಂದೂಗಳ ಮೇಲೆ ಅಪರಿಮಿತ ಅತ್ಯಾಚಾರ ಮಾಡಿರುವ ಟಿಪ್ಪು ಸುಲ್ತಾನನ ಹೆಸರನ್ನು ಕೊಟ್ಟು ಅವನ ಉದಾತ್ತೀಕರಣ ಮಾಡುವ ನಿರ್ಣಯವನ್ನು ಸರ್ಕಾರವು ರದ್ದು ಪಡಿಸಬೇಕು ಹಾಗೂ […]

ಹಿಂದೂ ಜನಜಾಗೃತಿ ಸಮಿತಿ ಮತ್ತು ಸನಾತನ ಸಂಸ್ಥೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ !

Monday, April 23rd, 2018
HJS

ಮಂಗಳೂರು  : ಹಿಂದೂ ಜನಜಾಗೃತಿ ಸಮಿತಿ ಇದು ಸಮಾಜ ಸಹಾಯ, ರಾಷ್ಟ್ರರಕ್ಷಣೆ ಮತ್ತು ಧರ್ಮಜಾಗೃತಿಗಾಗಿ ಕಾರ್ಯ ಮಾಡುವ ರಾಜಕೀಯೇತರ ಸ್ವಯಂಸೇವಾ ಸಂಘಟನೆಯಾಗಿದೆ. ಸಮಿತಿಯು ಕಳೆದ ೧೬ ವರ್ಷಗಳಿಂದ ಧರ್ಮಶಿಕ್ಷಣ, ಧರ್ಮಜಾಗೃತಿ ಮತ್ತು ಧರ್ಮರಕ್ಷಣೆಯ ಉಪಕ್ರಮಗಳ ಮಾಧ್ಯಮದಿಂದ ರಾಷ್ಟ್ರವ್ಯಾಪಿ ಹಿಂದೂ ಸಂಘಟನೆಯ ಕಾರ್ಯ ಮಾಡುತ್ತಿದೆ. ಹಿಂದೂಗಳ ಸಾಮಾಜಿಕ, ರಾಷ್ಟ್ರೀಯ ಮತ್ತು ಧಾರ್ಮಿಕ ಸಮಸ್ಯೆಗಳ ಪರಿಹಾರಕ್ಕಾಗಿ ‘ಹಿಂದೂ ರಾಷ್ಟ್ರ ಸ್ಥಾಪನೆ ಮಾಡುವುದು’, ಇದೊಂದೇ ಧ್ಯೇಯವನ್ನಿಟ್ಟುಕೊಂಡು ಸಮಿತಿಯು ಸಮಸ್ತ ಹಿಂದೂಗಳನ್ನು ಜಾಗೃತ ಮತ್ತು ಸಂಘಟಿತಗೊಳಿಸುವ ಕಾರ್ಯ ಮಾಡುತ್ತಿದೆ. ಕೆಲವು ದಿನಪತ್ರಿಕೆಗಳಲ್ಲಿ ಸನಾತನ […]

ವ್ಯಾಲೆಂಟೈನ್ಸ್‌ ಡೇಯನ್ನು ‘ಮಾತೃ-ಪಿತೃ ಪೂಜನೀಯ ದಿನ’ವಾಗಿ ಆಚರಿಸಲು ಕರೆ

Wednesday, February 14th, 2018
valentines-day

ಮಂಗಳೂರು: ಫೆಬ್ರವರಿ 14 ವ್ಯಾಲೆಂಟೈನ್ಸ್‌ ಡೇ; ಪ್ರೇಮಿಗಳ ಹಬ್ಬ ವ್ಯಾಲೆಂಟೈನ್ಸ್‌ ಡೇಗಾಗಿ ಯುವ ಮನಸ್ಸುಗಳು ಮಿಡಿಯಲಾರಂಭಿಸಿವೆ. ಹಿಂದೂ ಪರ ಸಂಘಟನೆಗಳ ವಿರೋಧದ ನಡುವೆಯೂ ಪ್ರೇಮ ನಿವೇದನೆಗಾಗಿ ಕಾತರದಿಂದ ಕಾಯುತ್ತಿವೆ. ಆದರೆ, ಹಿಂದೂ ಜನ ಜಾಗೃತಿ ಸಮಿತಿಯು ವ್ಯಾಲೆಂಟೈನ್ಸ್‌ ಡೇಯನ್ನು ‘ಮಾತೃ-ಪಿತೃ ಪೂಜನೀಯ ದಿನ’ವಾಗಿ ಆಚರಿಸಲು ಕರೆ ನೀಡಿದೆ. ವ್ಯಾಲೆಂಟೈನ್ಸ್‌ ಡೇ ಹೆಸರಿನಲ್ಲಿ ನಡೆಯುವ ಅನೈತಿಕ ಕೃತ್ಯಗಳನ್ನು ತಡೆಯಬೇಕು ಹಾಗೂ ಶಾಲಾ ಕಾಲೇಜುಗಳಲ್ಲಿ ಮಾತೃ-ಪಿತೃ ಪೂಜನೀಯ ದಿನವಾಗಿ ಆಚರಿಸಲು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿಕೊಂಡಿದೆ. ಈ ಕುರಿತು ಮಂಗಳೂರು […]

‘ವ್ಯಾಲೆಂಟೈನ್ ಡೇ’ ಬದಲು ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಲು ಮನವಿ

Monday, February 12th, 2018
Hindu Jana Jagruti

ಮಂಗಳೂರು : ‘ವ್ಯಾಲೆಂಟೈನ್ ಡೇ’ ಸಂದರ್ಭದಲ್ಲಿ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಲು ಶಾಲಾ-ಮಹಾವಿದ್ಯಾಲಯದಲ್ಲಿ ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಲು ಪ್ರೋತ್ಸಾಸಿಸುವ ಬಗ್ಗೆ ದ.ಕ ಅಪರ ಜಿಲ್ಲಾಧಿಕಾರಿ ಶ್ರೀ. ಕುಮಾರ ಇವರಿಗೆ ಮನವಿ ನೀಡಲಾಯಿತು. ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ಧೇಶದಿಂದ ಪಾಶ್ಚಾತ್ಯರ ಈ ಅಂದಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ. ಪಾಶ್ಚಾತ್ಯರ ಈ ವ್ಯಾಲೆಂಟೈನ್ ದಿನ ಯುವತಿಯರನ್ನು ಪೀಡಿಸುವ ಮತ್ತು […]

ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಪತ್ರಿಕಾ ಪರಿಷತ್

Friday, November 10th, 2017
pathrika parishath

ಮಂಗಳೂರು: ಯಾವುದೇ ಎಡಪಂಥೀಯ ವ್ಯಕ್ತಿಯ ಹತ್ಯೆಯಾದಾಗ ಬಲಪಂಥೀಯ ಸಂಘಟನೆಗಳ ಮೇಲೆ ಆರೋಪ ಮಾಡಲಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಭೂಮಿಕೆಯನ್ನು ಸ್ಪಷ್ಟಪಡಿಸಲು ಇದೇ ಭಾನುವಾರ ಸಾಯಂಕಾಲ 4.30 ಗಂಟೆಗೆ ಮಂಗಳೂರಿನ ವಿ ಟಿ ರೋಡ್ ನಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಜನಸಂವಾದ ಸಭೆ ನಡೆಯಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ಸಮನ್ವಯಕರಾದ ಶ್ರೀ ಗುರುಪ್ರಸಾದ ಗೌಡ ಇವರು ಶುಕ್ರವಾರ ಇಲ್ಲಿ ನಡೆದ ಪತ್ರಿಕಾ ಪರಿಷತ್ ನಲ್ಲಿ ಮಾಹಿತಿ ನೀಡಿದರು. ಶ್ರೀ ಗುರುಪ್ರಸಾದ ಗೌಡ […]

ಟಿಪ್ಪು ಜಯಂತಿ ಆಚರಿಸದಂತೆ ಹಿಂದುತ್ವವಾದಿ ಸಂಘಟನೆಗಳ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

Thursday, November 2nd, 2017
putturu

ಮಂಗಳೂರು: ಟಿಪ್ಪು ಜಯಂತಿ ಆಚರಿಸದಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸ್ಥಳೀಯ ಸಮಸ್ತ ಹಿಂದುತ್ವವಾದಿ ಸಂಘಟನೆಗಳ ವತಿಯಿಂದ ಪುತ್ತೂರಿನ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಕಟ್ಟೆಯ ಮುಂಭಾಗದಲ್ಲಿ ಬೆಳಿಗ್ಗೆ ಶಂಖನಾದದೊಂದಿಗೆ ಪ್ರತಿಭಟನೆ ಆರಂಭವಾಯಿತು. ಶಂಖನಾದವನ್ನು ಹಿಂದೂ ಜನಜಾಗೃತಿ ಸಮಿತಿಯ ಶ್ರೀ ದಯಾನಂದ ಹೆಗ್ಡೆ ಮಾಡಿದರು. ಪ್ರತಿಭಟನೆಯ ನಂತರ ಕರ್ನಾಟಕದ ರಾಜ್ಯಪಾಲರಿಗೆ ಸಹಾಯಕ ಕಮಿಷನರ್ ಮೂಲಕ ಮನವಿ ನೀಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕ ಶ್ರೀ ಜನಾರ್ದನ ಗೌಡ, ಹಿಂದೂ ಮುಖಂಡರಾದ […]

“ಸುಲ್ತಾನ” ಅಲ್ಲ “ಕ್ರೂರಿ” ಆಗಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ !, ಹಿಂದೂಗಳ ಒಮ್ಮತ ಬೇಡಿಕೆ

Thursday, November 2nd, 2017
hindu jagarana vedike

ಮಂಗಳೂರು : ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನಂತರ ಕರ್ನಾಟಕದ ರಾಜ್ಯಪಾಲರಿಗೆ ಅಪರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಹಿಂದೂ ಜನಜಾಗೃತಿ ಸಮಿತಿಯ ಉಡುಪಿ ಜಿಲ್ಲಾ ಸಮನ್ವಯಕರಾದ ಶ್ರೀ ವಿಜಯ್ ಕುಮಾರ್, ಹಿಂದೂ ಮಹಾಸಭಾದ ಶ್ರೀ ಧರ್ಮೇಂದ್ರ, ಹಿಂದೂ ಯುವಸೇನೆಯ ಜಿಲ್ಲಾಧ್ಯಕ್ಷರಾದ ಶ್ರೀ ವೀರಪ್ಪ ಮೂಡುಶೆಡ್ಡೆ ಮಾತನಾಡಿದರು. ಹಿಂದೂಗಳ ಹತ್ಯೆ ಮತ್ತು ಮತ್ತು ಮತಾಂತರಿಸುವ ಕ್ರೂರ ಟಿಪ್ಪು ಸುಲ್ತಾನದ ಜಯಂತಿಯನ್ನು ಆಚರಿಸುವುದು, ಹಿಂದೂಗಳ ಗಾಯದ ಮೇಲೆ ಬರೆ ಎಳೆದಂತೆಯೇ ಸರಿ. ಹಿಂದೂಗಳ […]

ಬಂಗಾಲದಲ್ಲಿ “ಶ್ರೀ ದುರ್ಗಾ ವಿಸರ್ಜನೆಗೆ ಹೇರಿದ ನಿರ್ಬಂಧ ಧಾರ್ಮಿಕ ಪಕ್ಷಪಾತ – ಹಿಂದೂ ಜನಜಾಗೃತಿ ಸಮಿತಿ

Monday, September 25th, 2017
hjs

ಮಂಗಳೂರು  : ಹಿಂದೂ ಜನಜಾಗೃತಿ ಸಮಿತಿ ಬಂಗಾಲದ ಮಮತಾ ಬ್ಯಾನರ್ಜಿ ಸರಕಾರ ಶ್ರೀದುರ್ಗಾ ವಿಸರ್ಜನೆಗೆ ನಿರ್ಬಂಧ ಹೇರಿದ  ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು  ಸೋಮವಾರ ಪ್ರತಿಭಟನೆ ನಡೆಸಿತು. ಧರ್ಮನಿರಪೇಕ್ಷ (ಜಾತ್ಯತೀತ) ಎಂದು ಹೇಳಿಸಿಕೊಳ್ಳುವ ನಮ್ಮ ದೇಶದಲ್ಲಿ ಎಲ್ಲ ಧರ್ಮೀಯರಿಗೆ ತಮ್ಮ ತಮ್ಮ ಪದ್ಧತಿಯಲ್ಲಿ ಉಪಾಸನೆ ಮಾಡುವ ಸ್ವಾತಂತ್ರ್ಯವನ್ನು ಸಂವಿಧಾನದಲ್ಲಿ ನೀಡಿರುವಾಗ ಬಂಗಾಲದ ಮಮತಾ ಬ್ಯಾನರ್ಜಿ ಸರಕಾರ ಮಾತ್ರ ಹಿಂದೂಗಳ ಧಾರ್ಮಿಕ ಭಾವನೆಯನ್ನು ಪದೇ ಪದೇ ಕಾಲಡಿಯಲ್ಲಿ ಹಾಕಿ ತುಳಿಯುತ್ತಿದೆ. ಇದು ದಿನಕಳೆದಂತೆ ಹೆಚ್ಚುತ್ತಿದೆ. ಇಷ್ಟರವರೆಗೆ ಶ್ರೀದುರ್ಗಾ ಪೂಜೆ ಹಾಗೂ ವಿಸರ್ಜನೆಯಿಂದ ಯಾರಿಗೂ ತೊಂದರೆಯಾಗಿಲ್ಲ […]

ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಕೋಟ್ಯಾಂತರ ರೂಪಾಯಿಗಳ ಅನುದಾನ ಖಂಡನೀಯ : ಹಿಂದೂ ಜನಜಾಗೃತಿ ಸಮಿತಿ

Wednesday, March 22nd, 2017
HJJS

ಮಂಗಳೂರು :  ಈ ಬಾರಿ ರಾಜ್ಯ ಸರಕಾರವು ಬಜೆಟ್ ನಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಅಲ್ಪಸಂಖ್ಯಾತರಿಗೆ ಅನುದಾನವಾಗಿ ನೀಡಿದೆ. ಹಜ್ ಭವನಕ್ಕೆ 10 ಕೋಟಿ, ಪ್ರತಿತಾಲೂಕಿನಲ್ಲಿ ಶಾದಿಮಹಲ್, ವಿದೇಶದಿಂದ ಬರುವ ಅಲ್ಪಸಂಖ್ಯಾತರಿಗೆ ಸಹಾಯಧನ ಇತ್ಯಾದಿ ಹೀಗೆ ಕೋಟ್ಯಾಂತರ ರೂಗಳ ಹಲವು ಯೋಜನೆಗಳನ್ನು ಅವರಿಗೆ ಪ್ರಕಟಿಸಿದೆ. ಆದರೆ ಬಹುಸಂಖ್ಯಾತ ಹಿಂದೂ ಸಮುದಾಯಕ್ಕೆ, ಹಿಂದೂ ಭವನ, ದೇವಸ್ಥಾನಗಳಿಗೆ ನಯಾ ಪೈಸಾ ನೀಡಲಿಲ್ಲ. ರಾಜ್ಯದ ಬೊಕ್ಕಸದ ಹಣವನ್ನು ಮತಬ್ಯಾಂಕ್ ಗಟ್ಟಿ ಮಾಡಲು ಒಂದೇ ಸಮುದಾಯಕ್ಕೆ ಬಳಸುವುದು ಅನ್ಯ ಬಹುಸಂಖ್ಯಾತ ಸಮುದಾಯದ ಮೇಲೆ ಮಾಡಿದ […]