ಗಣೇಶನನ್ನು ಪೂಜಿಸುವುದರಿಂದ ಸಮಾಜದ ಐಕ್ಯತೆ ಸಾಧ್ಯ: ಡಾ|ಎ.ವಿ.ಶೆಟ್ಟಿ
Tuesday, September 6th, 2016ಮಂಗಳೂರು: ವೇದ ಕಾಲದಿಂದಲೇ ಶ್ರೀ ಗಣೇಶನ ಆರಾಧನೆ ನಡೆಯುತ್ತಿದ್ದು, ಸಾರ್ವಜನಿಕವಾಗಿ ಶ್ರೀ ಗಣೇಶನನ್ನು ಪೂಜಿಸುವುದರಿಂದ ಸಮಾಜದ ಐಕ್ಯತೆ ಸಾಧ್ಯ ಎಂದು ಎಂದು ಮಂಗಳೂರಿನ ಹಿರಿಯ ಹೃದ್ರೋಗ ತಜ್ಞ ಡಾ|ಎ.ವಿ.ಶೆಟ್ಟಿ ಅವರು ಅಭಿಪ್ರಾಯಪಟ್ಟರು. ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಓಂಕಾರನಗರದಲ್ಲಿ 3 ದಿನಗಳ ಕಾಲ ನಡೆಯುವ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನಡೆದ ತೆನೆಹಬ್ಬದಲ್ಲಿ ಸಾಂಕೇತಿಕವಾಗಿ ತೆನೆ ವಿತರಿಸಿ ಅವರು ಮಾತನಾಡಿದರು. ಸನಾತನವಾದ ಹಿಂದೂ ಧರ್ಮ […]