ದೆಹಲಿಯಲ್ಲಿ ಹಿಂಸಾಚಾರ ಎಸಗಲು ಕಾಂಗ್ರೆಸ್ನ ಮಾಜಿ ಕೌನ್ಸಿಲರ್ 1.61 ಕೋಟಿ ಹಣ ಪಡೆದಿದ್ದ
Tuesday, September 22nd, 2020
ನವದೆಹಲಿ : ಕಾಂಗ್ರೆಸ್ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್, ಹೋರಾಟಗಾರ ಖಾಲಿದ್ ಸೈಫಿ ಮತ್ತು ಎಎಪಿಯ ಅಮಾನತುಗೊಂಡಿರುವ ಕೌನ್ಸಿಲರ್ ತಾಹಿರ್ ಹುಸೇನ್ ದೆಹಲಿಯಲ್ಲಿ ಹಿಂಸಾಚಾರ ಎಸಗಲು 1.61 ಕೋಟಿ ಹಣ ಪಡೆದಿದ್ದಾರೆ ಎಂದು ದೆಹಲಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಾಫಿಯಾ ಉರ್ ರೆಹಮಾನ್ ಮತ್ತು ವಿದ್ಯಾರ್ಥಿ ಮೀರನ್ ಹೈದರ್ ಅವರ ಹೆಸರೂ ಹಣಪಡೆದವರ ಪಟ್ಟಿಯಲ್ಲಿ ಇದೆ ಎಂದು ತಿಳಿದು ಬಂದಿದೆ. ಸಿಎಎ ವಿರುದ್ಧದ ಪ್ರತಿಭಟನೆ ವೇಳೆ […]