Blog Archive

ಹುಬ್ಬಳ್ಳಿ-ಬೆಂಗಳೂರು ರೈಲು: ಬಿಪಿ, ಶುಗರ್‌ ಇದ್ದವರು ಪ್ರಯಾಣದಲ್ಲಿ ಎಚ್ಚರ

Friday, May 29th, 2020
hubli-train

ಹುಬ್ಬಳ್ಳಿ: ವರದಿ : ಶಂಭು, ಮೆಗಾಮೀಡಿಯಾ ನ್ಯೂಸ್‌- ಕೊರೋನಾ ಭೀತಿಯಿಂದ ಇಷ್ಟು ದಿವಸ ಲಾಕ್‌ ಡೌನ್‌ ನಿಂದಾಗಿ ಬಂದ್‌ ಆಗಿದ್ದ ರೈಲು ಸೇವೆಯು ಸ್ಥಗಿತಗೊಂಡಿತ್ತು. ಸದ್ಯ ಶ್ರಮಿಕ್‌ ವಿಶೇಷ ರೈಲು ಸಂಚಾರವು ಬೇರೆ ಬೇರೆ ರಾಜ್ಯಗಳಿಗೆ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಆರಂಭವಾಗಿದೆ. ಆದರೆ, ರಾಜ್ಯದಲ್ಲಿ ರೈಲು ಸಂಚಾರ ಸಂಪೂರ್ಣ ಆರಂಭವಾಗಿರಲಿಲ್ಲ. ಈಗ ಜೂನ್‌ 1 ಸೋಮವಾರದಿಂದ ಪ್ರತಿದಿನ ನಗರದಿಂದ ಬೆಂಗಳೂರಿಗೆ, ಜೂ.2 ರಿಂದ, ನಿಜಾಮುದ್ದೀನ್‌ ಎಕ್ಸಪ್ರೆಸ್‌ ಪ್ರತಿ ಮಂಗಳವಾರ ಮತ್ತು ಗುರುವಾರ ನವದೆಹಲಿಗೆ ಮತ್ತು ಗದಗ ನಿಂದ ಜೂ.2 […]

ಹುಬ್ಬಳ್ಳಿಗೆ ಇನ್ಮೇಲೆ ವಿಮಾನ ಬರಲ್ಲ, ಇಲ್ಲಿಂದ ಹೋಗಲ್ಲ

Friday, May 29th, 2020
star Airlines

ವರದಿ: ಶಂಭು, ಮೆಗಾಮೀಡಿಯಾ ನ್ಯೂಸ್‌, ಹುಬ್ಬಳ್ಳಿ ಬ್ಯೂರೋ- ಹುಬ್ಬಳ್ಳಿ: ಲಾಕ್ ಡೌನ್‌ ನಿಂದ ಎರಡು ತಿಂಗಳುಗಳ ಕಾಲ ಬಂದ್‌ ಆಗಿದ್ದ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಳೆದ ಮೂರು ದಿನಗಳ ಹಿಂದೆ ಸ್ಟಾರ್‌ ಏರ್‌ ಲೈನ್ಸ್‌ ಸಂಸ್ಥೆಯು ಹುಬ್ಬಳ್ಳಿಯಿಂದ ಬೆಂಗಳೂರು, ದೆಹಲಿ ಮತ್ತು ಮುಂಬಯಿಗೆ ವಿಮಾನ ಸಂಚಾರ ಆರಂಭಿಸಿತ್ತು. ಆದರೀಗ ಕೇವಲ ಮೂರೇ ದಿನಗಳಲ್ಲಿ ಈ ಸಂಸ್ಥೆಯು ನಗರದಿಂದ ಸಂಚರಿಸುತ್ತಿದ್ದ ತನ್ನೆಲ್ಲ ವಿಮಾನಯಾನಗಳನ್ನು ದಿಢೀರ್‌ ಎಂದು ಬಂದ್‌ ಮಾಡಿದೆ. ಈ ಬಗ್ಗೆ ವಿಚಾರಿಸಿದರೆ, ಪ್ರಯಾಣಿಕರ ಕೊರತೆ ಹಾಗೂ […]

ಹುಬ್ಬಳ್ಳಿ ಯಲ್ಲಿ ಸರಳವಾಗಿ ರಂಜಾನ್ ಆಚರಣೆ

Monday, May 25th, 2020
Hubli-Ramzan

ಹುಬ್ಬಳ್ಳಿ : ಅಲ್ತಾಫ್ ನಗರ ಮದೀನಾ ಮಸೀದಿಯಲ್ಲಿ ಮೌಲಾನಾ ಅಬ್ದುಲ್ ಹಕೀಮ್ ತಹಶಿಲ್ದಾರ ಅವರಿಂದ ನಮಾಜ ಪ್ರಾರ್ಥನೆ ಸಲ್ಲಿಸಿಲಾಯಿತು.  ಈದ್- ಉಲ್ಲ್ – ಪೀತರ್ ನಮಾಜ ವು ಬೆಳಿಗ್ಗೆ 9-30 ಕ್ಕೆ ಕೇವಲ 5 ಜನರು ಮಾತ್ರ ನಮಾಜ ಸಲ್ಲಿಸಿದರು. ಕರೋನಾ ವೈರಸ್ ನಿಂದ ದೇಶ ಎದುರಿಸುತ್ತಿರುವ ಸಂಕಷ್ಟ ಗಳು ದೂರವಾಗಿ ಜನರು ನೆಮ್ಮದಿ ಜೀವನವನ್ನು ನಡೆಯುವಂತೆ ಆಗಲೇಂದು ಪ್ರಾರ್ಥನೆ ಮಾಡಲಾಯಿತು. ಅದರಂತೆ ಓಣಿಯ ಮುತವಲ್ಲಿ ಹಾಗೂ ಪಾಲಿಕೆಯ ಹಿರಿಯ ಸದಸ್ಯರು, ಅಂಜುಮನ್-ಏ-ಇಸ್ಲಾಂ ಸಂಸ್ಥೆಯ ಉಪಾಧ್ಯಕ್ಷರು ಶ್ರೀ ಅಲ್ತಾಫ್ […]

ರಂಜಾನ್‌ : ಹುಬ್ಬಳ್ಳಿಯಲ್ಲಿ ಕಿಲೋ ಚಿಕನ್‌ ಗೆ 300 ರೂ !

Monday, May 25th, 2020
Chicken Rate

ಹುಬ್ಬಳ್ಳಿ : ವಿಶ್ವದೆಲ್ಲೆಡೆ ಇಂದು ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ರಂಜಾನ್‌ ಆಚರಿಸಲಾಗುತ್ತಿದೆ. ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿ ನಂತರ ಮನೆಯಲ್ಲಿ ಸಿಹಿ ತಿನಿಸು ಹಾಗೂ ಮಾಂಸಾಹಾರ ಅಡುಗೆ ಮಾಡಿ ತಮ್ಮ ಆಪ್ತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದು ಆದರಾತಿಥ್ಯ ಮಾಡುತ್ತಿದ್ದರು. ಆದರೆ ಈಗ ಕೋರೋನಾ ಭಯದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾಮೂಹಿಕ ಪ್ರಾರ್ಥನೆಗೆ ಅನುಮತಿ ನೀಡಿಲ್ಲ. ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಲು ಸೂಚಿಸಿದೆ. ರಂಜಾನ್‌ ಸಮಯದಲ್ಲಿ ಮಾಂಸದೂಟಕ್ಕೆ ಹೆಚ್ಚು ಜನರು ಚಿಕನ್‌ ಅಡುಗೆ ಮಾಡುತ್ತಿದ್ದರೆ. ಆದರೆ, ಈಗ […]

ಇಂದಿನಿಂದ ಹುಬ್ಬಳ್ಳಿಯಿಂದ ಬೆಂಗಳೂರು, ಹೊಸದಿಲ್ಲಿಗೆ ವಿಮಾನಯಾನ ಆರಂಭ

Monday, May 25th, 2020
Hubballi Airport

ಹುಬ್ಬಳ್ಳಿ : ಕೊರೋನಾ ಸೋಂಕು ಪ್ರಸರಣ ತಡೆಗೆ ದೇಶದಲ್ಲಿ ಲಾಕ್‌ಡೌನ್‌ ಜಾರಿಯಾದ ಮಾರ್ಚ್‌ 25 ರಿಂದ ದೇಶೀಯ ಮತ್ತು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸ್ಥಗಿತಗೊಂಡಿತ್ತು. ಹಂತ ಹಂತವಾಗಿ ಲಾಕ್‌ ಡೌನ್‌ ನಿರ್ಭಂದ ಸಡಿಲಿಸುತ್ತಿರುವ ಕೇಂದ್ರ ಸರಕಾರ ಮೇ.25 ಸೋಮವಾರದಿಂದ ದೇಶದಲ್ಲಿ ಆಂತರಿಕ ವಿಮಾನಯಾನ ಆರಂಭಿಸಲು ಅನುಮತಿ ನೀಡಿದೆ. ಹೀಗಾಗಿ ಸ್ಟಾರ್‌ ಏರಲೈನ್ಸ್‌ ವಿಮಾನಯಾನ ಸಂಸ್ಥೆಯು ಮೇ.25 ಸೋಮವಾರದಿಂದ ಹುಬ್ಬಳ್ಳಿಯಿಂದ ಹೊಸದಿಲ್ಲಿ (ಹಿಂಡಾನ್)‌ ಹಾಗೂ ಬೆಂಗಳೂರಿಗೆ ವಿಮಾನಯಾನ ಆರಂಭಿಸಲಾಗುತ್ತಿದೆ ಎಂದು ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ ಠಾಕ್ರೆ […]

ಕಷ್ಟದಲ್ಲಿರುವ ಹುಬ್ಬಳ್ಳಿಯ ಛಾಯಾಗ್ರಾಹಕರಿಗೆ ಧವಸ ಧಾನ್ಯವಿತರಣೆ

Sunday, May 24th, 2020
Hubli Photo

ಹುಬ್ಬಳ್ಳಿ,:  ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋ ಗ್ರಾಫರ ಸಂಘದ ಆಶ್ರಯದಲ್ಲಿ ಕೊರೋನಾ ವೈರಸ್ ಬಂದಾಗಿಂದ ಹುಬ್ಬಳ್ಳಿಯ ಎಲ್ಲ ಫೋಟೋಗ್ರಾಫರಗಳು ಆರ್ಥಿಕ ಪರಿಸ್ಥಿತಿ ಕೈಕೊಟ್ಟಿದ್ದು ಇದನ್ನು ಅರಿತ ಸಂಘದ ವತಿಯಿಂದ ಈಗಾಗಲೇ ಎರಡು ಬಾರಿ ಧವಸ ಧಾನ್ಯ ಕೊಟ್ಟಿದ್ದು ಈಗ ಇಂದು ಹುಬ್ಬಳ್ಳಿಯ ಪೆಂಡಾರಗಲ್ಲಿ ಯಲ್ಲಿರುವ ಕಿರಣ ಸ್ಟುಡಿಯೋ ದಲ್ಲಿ ಯವ ಕಣ್ಮಣಿ ವಿಧಾನ್ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್ ಎರಡು ನೂರು ಬಡ ಫೋಟೋಗ್ರಾಫರಗಳಿಗೆ ಇಂದು ಫುಡ್ ಪಾಕೆಟ್ ವಿತರಣೆ ಮಾಡಿದರು ಇದಕ್ಕೂ ಮುನ್ನ ಮಾತನಾಡಿದ ಪ್ರದೀಪ್ […]

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಹುಬ್ಬಳ್ಳಿಗೆ

Friday, January 17th, 2020
hubballi

ಹುಬ್ಬಳ್ಳಿ : ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಜ. 18ರಂದು ನಡೆಯಲಿರುವ ಬೃಹತ್ ಸಭೆಗೆ ಹುಬ್ಬಳ್ಳಿ ಸಂಪೂರ್ಣ ಕೇಸರಿಮಯಗೊಳ್ಳಲಿದೆ. ಈಗಾಗಲೇ ಐ ಸಪೋರ್ಟ್ ಸಿಎಎ ಎಂದು ಬರೆದಿರುವ 50 ಸಾವಿರ ಕೇಸರಿ ಟೊಪ್ಪಿಗಳು ಸಿದ್ಧಗೊಂಡಿದ್ದು, 20 ಸಾವಿರ ಬಿಜೆಪಿ ಧ್ವಜಗಳು ತಯಾರಾಗಿವೆ. ಈ ಧ್ವಜಗಳನ್ನು ಕಟ್ಟುವುದಕ್ಕಾಗಿ ಕಟ್ಟಿಗೆ ಬಡಿಗೆ ಸಿದ್ಧಗೊಳ್ಳುತ್ತಿವೆ. ವಿಮಾನ ನಿಲ್ದಾಣದಿಂದ ಅಂಬೇಡ್ಕರ ವೃತ್ತದವರೆಗಿನ ಮಾರ್ಗದುದ್ದಕ್ಕೂ ಬಿಜೆಪಿ ಧ್ವಜ, ಹೋರ್ಡಿಂಗ್ಗಳು ರಾರಾಜಿಸಲಿವೆ. ನೆಹರು ಮೈದಾನದಲ್ಲಿ 40 ಅಡಿ […]

ಅಂತಾರಾಜ್ಯ ದರೋಡರಕೋರ ದಂಪತಿಗೆ ದಂಡ ಹಾಗೂ ಜೈಲುಶಿಕ್ಷೆಗೆ ಆದೇಶ

Monday, November 26th, 2018
hubali

ಹುಬ್ಬಳ್ಳಿ: ಕುಖ್ಯಾತ ಅಂತರಾಜ್ಯ ದರೋಡರಕೋರ ದಂಪತಿ ಹಾಗೂ ಓರ್ವ ಸಹಚರನಿಗೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ. ಹುಬ್ಬಳ್ಳಿಯ ಐದನೇ ಅಧಿಕ ಜಿಲ್ಲಾ ಸತ್ರ ನ್ಯಾಯಲಯದ ನ್ಯಾಯಧೀಶ ಗಂಗಣ್ಣವರ್ ನಾಗರಾಜ್ ಬಳಿಗಾರ 8 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿದ್ರೆ, ಆತನ ಪತ್ನಿ ಲಕ್ಷ್ಮೀ ಬಳಿಗಾರಗೆ 5 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ಇವರ ಸಹಚರ ಮಾರುತಿಗೆ 3 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ […]

ಬೈಕ್​ಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲಿಯೇ ಸಾವು

Monday, November 26th, 2018
accident

ಹುಬ್ಬಳ್ಳಿ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡರುವ ಘಟನೆ ಹುಬ್ಬಳ್ಳಿಯ ಹೊರವಲಯದ ಗದಗ ರಸ್ತೆಯಲ್ಲಿ ನಡೆದಿದೆ. ಚಿನ್ನಪೇಟೆ ನಿವಾಸಿ ವೆಂಕಟೇಶ ಸಾಲಗಾರ(50) ಮೃತ ದುರ್ದೈವಿ. ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಂದು ಬೈಕ್ನಲ್ಲಿ ಮೂರು ಜನ, ಇನ್ನೊಂದು ಬೈಕ್ನಲ್ಲಿ ಇಬ್ಬರು ಇದ್ದರು ಎನ್ನಲಾಗಿದೆ. ಈ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಮ್ಮಿಶ್ರ ಸರ್ಕಾರ ನೀರಿನ ಮೇಲಿನ ಗುಳ್ಳೆಯಂತೆ: ಜಗದೀಶ್ ಶೆಟ್ಟರ್

Monday, September 17th, 2018
jagadish-shetter

ಹುಬ್ಬಳ್ಳಿ: ಈ ಸಮ್ಮಿಶ್ರ ಸರ್ಕಾರ ನೀರಿನ ಮೇಲಿನ ಗುಳ್ಳೆಯಂತೆ. ಹಾಗಾಗಿ ಇದು ಯಾವಾಗ ಬೇಕಾದರೂ ಒಡೆಯಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ‌ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಜನಾದೇಶದ ವಿರುದ್ಧ ಇರುವ ಸರ್ಕಾರ‌. ಅಧಿಕಾರದ ಹಪಾಹಪಿಯಿಂದ ಸಮ್ಮಿಶ್ರ ಸರ್ಕಾರ ಬಂದಿದೆ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಗುದ್ದಾಟ ನಡೆಸಿದ್ದಾರೆ. ಅವರ ನಡುವೆ ಒಳಬೇಗುದಿ ಇದೆ. ಜೆಡಿಎಸ್ ಜೊತೆ ಮೈತ್ರಿ‌ ಮಾಡಿಕೊಂಡು ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಟೀಕಿಸಿದರು. ಸಿಎಂ ಕಿಂಗ್ ಪಿನ್ […]