ಮನೆಯಲ್ಲಿ ಧಾರ್ಮಿಕ ಸಂಸ್ಕಾರಕ್ಕೆ ಪೂರಕ ಭಜನೆ : ಹೇಮಾವತಿ ವೀ. ಹೆಗ್ಗಡೆ

Saturday, September 28th, 2024
Bhajana-Kammata

ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾಕಮ್ಮಟದ 7ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ರಾಮಕೃಷ್ಣ ಕಾಟುಕುಕ್ಕೆ, ಗಾಯಕರು ಕಾಸರಗೋಡು ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಪೂಜನೀಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಡಿ. ಸುರೇಂದ್ರ ಕುಮಾರ್‌ರವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು. ಮನೆಯಲ್ಲಿ ಧಾರ್ಮಿಕ ಸಂಸ್ಕಾರಕ್ಕೆ ಪೂರಕ ಭಜನೆ : ನಮ್ಮ ಆತ್ಮಸಾಕ್ಷಿಯೇ ನಮಗೆ ದೇವರಾಗಿದ್ದು ಆತ್ಮಸಾಕ್ಷಿಗೆ […]

ಧರ್ಮಸ್ಥಳದಲ್ಲಿ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಬಿಡುಗಡೆ

Tuesday, July 9th, 2024
siri-dhanya-siri-sari

ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಬಡುಗಡೆಗೊಳಿಸಿ ಶುಭ ಹಾರೈಸಿದರು. ಹಿರಿಯ ಪತ್ರಕರ್ತ ಅನಂತ ಹುದಂಗಜೆ ರಚಿಸಿದ ಪುಸ್ತಕದಲ್ಲಿ ಸಿರಿಧಾನ್ಯಗಳ ಬಳಕೆಯೊಂದಿಗೆ ಆರೋಗ್ಯಭಾಗ್ಯ ರಕ್ಷಣೆ ಬಗ್ಯೆ ಸಮಗ್ರ ಮಾಹಿತಿ, ಮಾರ್ಗದರ್ಶನ ನೀಡಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಹಿರಿಯ ನಿರ್ದೇಶಕ ದಿನೇಶ್ ಎಂ. , ಅಭಿನಂದನ್ ಜೈನ್ […]