ʼನವಿಲುಗರಿʼ ಕವನ ಸಂಕಲನ ಬಿಡುಗಡೆ

Wednesday, January 19th, 2022
Navilu-Gari

ಮಂಗಳೂರು: ಜೀವನ ಎದುರಿಸಲು ಸೃಜನಶೀಲತೆ ಅಗತ್ಯ. ಕಾವ್ಯವೆಂಬ ಸೃಜನಶೀಲ ಹವ್ಯಾಸ ಕಷ್ಟಗಳಿಂದ ಹೊರಬಂದು ನಮ್ಮನ್ನು ನಾವೇ ಸಾಂತ್ವನಪಡಿಸಿಕೊಳ್ಳಲು ಸಹಾಯ ಮಾಡುತ್ತದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬುಧವಾರ ಡಾ. ಭಾರತಿ ಪಿಲಾರ್ ಅವರ ʼನವಿಲುಗರಿʼ ಕವನ ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಅವರು, ಕವನ ಸಂಕಲನದ 40 ಕವನಗಳು ಓದುಗನನ್ನು ಚಿಂತನೆಗೆ ಹಚ್ಚುತ್ತವೆ. ಭಾವನೆಗಳ ಹೊಯ್ದಾಟ, ಕಟು ವಾಸ್ತವ ನಮ್ಮನ್ನು ನಾವು ಮರೆಯುವಂತೆ […]