ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23 ರಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ

Tuesday, June 22nd, 2021
Kota Srinivas Poojary

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ 6 ರಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ‌. ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ […]

ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ದಾಳಿ: ದಂಡ ವಸೂಲಿ

Monday, February 8th, 2021
Tobaco

ಮಂಗಳೂರು : ಪುತ್ತೂರು ತಾಲೂಕು ಜಿಲ್ಲಾ ತಂಬಾಕು ನಿಯಂತ್ರಣ ದಳ ಹಾಗೂ ಪುತ್ತೂರು ತಾಲೂಕು ಉತ್ಪನ್ನಗಳ ನಿಯಂತ್ರಣ ತನಿಖಾ ದಳದಿಂದ ಪುತ್ತೂರು ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಸಾರ್ವಜನಿಕ ಸ್ಥಳಗಳಿಗೆ ತಂಬಾಕು ಉತ್ಪನ್ನಗಳ ಸೇವನೆ COTPA 2003 ಕಾಯ್ದೆ ಉಲ್ಲಂಘಿಸುವವರ ಮೇಲೆ ಸೆಕ್ಷನ್ 4 ಹಾಗೂ 6 ಎ ಅಡಿಯಲ್ಲಿ 61 ಪ್ರಕರಣಗಳು ದಾಖಲಿಸಿ 10,970 ದಂಡ ವಿಧಿಸಲಾಗಿದೆ. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುವ ಕುರಿತು ಜಾಗೃತಿ […]

ಅಂಗಡಿಯಿಂದ ಹಾಡಹಗಲೇ ಒಂದು ಲಕ್ಷ ರೂ. ಹಣ ಕದ್ದ ಆರೋಪಿಯ ಬಂಧನ

Wednesday, September 16th, 2020
safi

ಮಂಗಳೂರು : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ತಿಂಗಳಾಡಿ ಎಂಬಲ್ಲಿ ಅಂಗಡಿಯಿಂದ ಹಾಡಹಗಲೇ ಹಣ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು  ಬುಧವಾರ ಬಂಧಿಸಿದ್ದಾರೆ. ಆರೋಪಿ ಮಹಮ್ಮದ್ ಶಾಫಿ ( 28 ) ಯನ್ನು ಮನೆಯಿಂದ  ದಸ್ತಗಿರಿ ಮಾಡಿ ಕಳುವಾಗಿದ್ದ ಒಂದು ಲಕ್ಷ ರೂ. ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಬಂಧನಸೆ. 14 ರಂದು ಮಧ್ಯಾಹ್ನ ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದ ತಿಂಗಳಾಡಿ ಎಂಬಲ್ಲಿರುವ ಮಾತೃಶ್ರೀ ಕಾಂಪ್ಲೆಕ್ಸ್ನ ಅಂಗಡಿಯೊಂದರಿಂದ ಆರೋಪಿ 1 ಲಕ್ಷ ಹಣ ಕಳವು […]

ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಎರಡು ಅಂಗಡಿಯಲ್ಲಿ ಬೆಂಕಿ ಅನಾಹುತ

Wednesday, September 16th, 2020
fire Udupi

ಉಡುಪಿ : ಇಲ್ಲಿನ  ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬುಧವಾರ  ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಈ ಅಗ್ನಿ ಅನಾಹುತದಿಂದಾಗಿ ಎರಡು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎನ್ಮಲಾಗಿದೆ. ಸ್ಥಳಕ್ಕೆ ನಗರ ಸಭಾ ಸದಸ್ಯರು ಮತ್ತು  ಅಧಿಕಾರಿಗಳು ಬೇಟಿ ನೀಡಿ ದ್ದಾರೆ.

ಮುಸ್ಲಿಂ ಬಟ್ಟೆ ವ್ಯಾಪಾರಿಗಳು ಬಟ್ಟೆ ಅಂಗಡಿ ತೆರೆಯದಿರಲು ಮನವಿ

Saturday, May 9th, 2020
cloth store

ಮಂಗಳೂರು  : ಬಟ್ಟೆ ಅಂಗಡಿಗಳನ್ನು ತೆರೆಯಲು ಸರಕಾರ ಅವಕಾಶ ಕೊಟ್ಟಿರುವುದರಿಂದ ತೆರೆಯವುದೂ ಬಿಡುವುದೂ ಆಯಾಯ ಅಂಗಡಿಯರ ವಿವೇಚನೆಗೆ ಬಿಟ್ಟ ವಿಚಾರ. ಮುಸ್ಲಿಂ ಬಟ್ಟೆ ವ್ಯಾಪಾರಿಗಳು ಹೆಚ್ಚಿನವರು ತಮ್ಮ ಅಂಗಡಿಗಳನ್ನು ಸ್ವ ಇಚ್ಛೆಯಿಂದ ಬಂದು ಮಾಡಲು ತೀರ್ಮಾನಿಸಿರುವುದು ಶ್ಲಾಘನೀಯ. ಕೆ.ಟಿ.ಎ.ಯೂತ್ ಫಾರಂ ಎಂಬ ಹೆಸರಿನ ವರ್ತಕರ ಸಂಘವು ತಮ್ಮ ಅಂಗಡಿಗಳನ್ನು ತೆರೆಯದೇ ಇರಲು ತೀರ್ಮಾನಿಸಿರುವುದು ಅಭಿನಂದನೀಯ. ಯಾಕೆಂದರೆ ಒಂದು ಕಡೆ ಕೊರೋನ ಸೋಂಕಿನ ಭೀತಿ, ಇನ್ನೊಂದು ಕಡೆ ಈದ್ ಹಬ್ಬದ ಖರೀದಿಯ ವಿಚಾರ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು […]

ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ದಾಳಿ

Tuesday, December 24th, 2019
tambaku

ಮಡಿಕೇರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಡಿಕೇರಿ ಕೊಡಗು ಇವರ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕುಶಾಲನಗರದಲ್ಲಿ ಸೋಮವಾರ ವಿವಿಧ ತಂಬಾಕಿನ ಅಂಗಡಿಗಳ ಮೇಲೆ ಕೋಟ್ಪಾ ಕಾರ್ಯಾಚರಣೆ ನಡೆಸಿದರು. ಪಾನ್ ಶಾಪ್, ಹೋಟೆಲ್, ಕಿರಾಣಿ ಅಂಗಡಿಗಳ ಮೇಲೆ ತಂಡವು ಕೋಟ್ಪಾ 2003ರ ದಾಳಿ ನಡೆಸಲಾಯಿತು. ಹೋಟೆಲ್, ಬಾರ್, ಅಂಗಡಿ ಮತ್ತು ಪಾನ್ ಶಾಪ್ ಗಳಲ್ಲಿ ಸೆಕ್ಷನ್4 60*45) ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಅಂಗಡಿಗಳಲ್ಲಿ ತಂಬಾಕು ಉತ್ಪನ್ನ […]