ಪತ್ರಿಕಾ ಮಾರಟಕ್ಕೆ ಅಡ್ಡಿ ಪಡಿಸಿ ಅಂಗಡಿ ಜಖಂಗೊಳಿಸಿದ ದುಷ್ಕರ್ಮಿಗಳು

Monday, September 27th, 2010
Paper stall

ಮಂಗಳೂರು :  ನಗರದ ಮಿಲಾಗ್ರಿಸ್ ಬಳಿ ಟೆಲಿಫೋನ್ ಬೂತ್ ಹಾಗೂ ಪೇಪರ್ ಸ್ಟಾಲ್ ಹೊಂದಿರುವ ಸಾಮಾಜಿಕ ಕಾರ್ಯಕರ್ತ ಮೆಲ್ವಿಲ್ ಪಿಂಟೋ ಎಂಬವರ ಅಂಗಡಿಗೆ ಭಾನುವಾರ ಸಂಜೆ ಆಗಮಿಸಿದ ದುಷ್ಕರ್ಮಿಗಳು ‘ಕರಾವಳಿ ಅಲೆ’ ಮಾರಾಟ ಮಾಡಬಾರದು ಎಂದು ಬೆದರಿಸಿ ಕಾಯಿನ್ ಬಾಕ್ಸ್ ಮತ್ತು ಕಪಾಟಿಗೆ ಹಾನಿ ಮಾಡಿ ‘ಕರಾವಳಿ ಅಲೆ’ಯ ಪ್ರತಿಗಳನ್ನು ಹರಿದು ಹಾಕಿರುವ ಘಟನೆ ನಡೆದಿದೆ. ಬೈಕ್‌ನಲ್ಲಿ ಮೂರು ಮಂದಿ ಬಂದಿದ್ದು ಒಬ್ಬಾತನ ಬಳಿ ಮಾರಕಾಯುಧ ಇತ್ತು ಎಂದು ಮೆಲ್ವಿಲ್ ಪಿಂಟೊ ತಿಳಿಸಿದ್ದಾರೆ. ಬಳಿಕ ಕಂಕನಾಡಿ ಆಸುಪಾಸಿನ […]