ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ: ಸಚಿವ ಹಾಲಪ್ಪ ಆಚಾರ್

Tuesday, August 24th, 2021
halappa

ಬೆಂಗಳೂರು : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಸರಕಾರ ಸೂಕ್ತವಾಗಿ ಸ್ಪಂದಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಶ್ರೀ ಹಾಲಪ್ಪ ಆಚಾರ್ ಹೇಳಿದ್ದಾರೆ. ಇಂದು ಖನಿಜ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆ ಯರ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಯರಿಗೆ ಈ ಭರವಸೆಯನ್ನು ನೀಡಲಾಯಿತು. ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಯರು ಬಹಳಷ್ಟು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವಾರು ಬಾರಿ ಪ್ರತಿಭಟನೆ ಹಾಗೂ […]

ಅಂಗನವಾಡಿ ಕಾರ್ಯಕರ್ತೆಯನ್ನು ನಂಬಿಸಿ 50 ಲಕ್ಷ ನಗದು ಮತ್ತು 22.75 ಲಕ್ಷ ಮೌಲ್ಯದ ಚಿನ್ನಾಭರಣ ಎಗರಿಸಿದ ಪಕ್ಕದ ಮನೆ ಗ್ಯಾಂಗ್

Thursday, August 13th, 2020
benedict

ಮಂಗಳೂರು : ಅಂಗನವಾಡಿ ಟೀಚರನ್ನು ನಂಬಿಸಿ ಪಕ್ಕದ ಮನೆಯವರೇ ಹಂತ ಹಂತವಾಗಿ 50 ಲಕ್ಷ ನಗದು ಮತ್ತು 22.75 ಲಕ್ಷ ಮೌಲ್ಯ ದ ಚಿನ್ನಾಭರಣ ವನ್ನು ಲೂಟಿ ಮಾಡಿದ ಘಟನೆ ಮುತ್ತೂರು ಗ್ರಾಮದ ಕುಪ್ಪೆಪದವು ಎಂಬಲ್ಲಿ ನಡೆದಿದೆ. ಪಾಂಡೆಮಿಕ್’ ಕಿರು ಚಿತ್ರ ಆಗಸ್ಟ್ 15 ರಂದು ಮೆಗಾ ಮೀಡಿಯಾ ನ್ಯೂಸ್ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ -ಇಲ್ಲಿ ವೀಕ್ಷಿಸಿ ಬೆನಡಿಕ್ಟ ಲೋಬೊ, ಕುಪ್ಪೆಪದವು ಮುರ ಎಂಬಲ್ಲಿ ವಾಸವಾಗಿದ್ದರು ಅಂಗನವಾಡಿ ಕಾರ್ಯಕರ್ತೆಯಾಗಿದ್ದ ಆಕೆಯ ಪಕ್ಕದ ಮನೆಯಲ್ಲಿ ಫರಿದಾ ಬೇಗಮ್, ಜೋಹರ, ಲತೀಫ್ […]

ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಿಯಾಗಿ ಮಹಿಳೆಯ ಪಾತ್ರ ಮಹತ್ತರ : ಐವನ್ ಡಿಸೋಜಾ

Thursday, March 9th, 2017
Womans day

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಅವರು ಬುಧವಾರ ನಗರದ ರಾಜ್ಯ ಸರ್ಕಾರಿ ನೌಕರರ ಸಭಾ ಭವನದಲ್ಲಿ  ಉದ್ಘಾಟಿಸಿದರು . ಒಂದು ಮಹಿಳೆಗೆ ತೊಂದರೆಯಾದರೆ ಅದು ಇಡೀ ಸಮಾಜಕ್ಕೆ ತೊಂದರೆಯಾದಂತೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಿಯಾಗಿ ಮಹಿಳೆಯ ಪಾತ್ರ ಮಹತ್ತರ ಮಹಿಳಾ ದಿನಾಚರಣೆಯೆಂದರೆ ದೇಶಕ್ಕೆ ಶಕ್ತಿ ನೀಡುವ ದಿನ ಎಂದು ಐವನ್  ಹೇಳಿದರು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಅಂಗನವಾಡಿ […]