ನನ್ನ ಸಾವಿಗೆ ಪತ್ನಿ, ಪತ್ನಿಯ ಪ್ರೀಯಕರ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು, ವ್ಯಕ್ತಿ ಆತ್ಮಹತ್ಯೆ

Sunday, May 30th, 2021
Parvathi

ಹುಬ್ಬಳ್ಳಿ : ನನ್ನ ಸಾವಿಗೆ ಪತ್ನಿ, ಪತ್ನಿಯ ಪ್ರೀಯಕರ ಕಾರಣ  ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ನಡೆದಿದೆ. ಬೂದಪ್ಪ ಕೋರಿ (42) ಮೃತ ವ್ಯಕ್ತಿ. ಮನೆಯಲ್ಲಿಯೇ ನೇಣು ಹಾಕಿಕೊಂಡು ಬೂದಪ್ಪ ಕೋರಿ ಸಾವಿಗೆ ಶರಣಾಗಿದ್ದಾನೆ. ಪತ್ನಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಾನಕ್ಕೆ ಹೆದರಿದ ಬೂದಪ್ಪ ಕೋರಿ ( ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೂದಪ್ಪನ ಪತ್ನಿ ಪಾರ್ವತಿ ಕಳೆದ ಐದು ವರ್ಷದಿಂದ ಹುಬ್ಬಳ್ಳಿಯ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಅಕ್ರಮ ಸಂಬಂಧ […]