ಕೆಂಪೇಗೌಡರ 512 ನೇ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಅಂಚೆ ಚೀಟಿಯನ್ನು ಲೋಕಾರ್ಪಣೆ

Sunday, June 27th, 2021
Kempe Gowda

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 512 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ  ನಡೆದ ನಾಡಪ್ರಭುಗಳ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಅಂಚೆ ಚೀಟಿಯನ್ನು ಲೋಕಾರ್ಪಣೆಗೊಳಿಸಿದರು. ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಹಿನ್ನೆಲೆ, ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ. ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ. ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ ಆ ಧೀಮಂತ […]

ಮೀನಿನ ಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Wednesday, July 1st, 2020
Flying-Fish-Postal-Stamp

ಮಂಗಳೂರು : ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯವು 50 ವರ್ಷಗಳನ್ನು ಪೂರೈಸಿದ ಸುಸಂದರ್ಭದಲ್ಲಿ ಮುದ್ರಿಸಲಾದ ಮೀನಿನ ಚಿತ್ರವಿರುವ ಭಾರತೀಯ ಅಂಚೆ ಚೀಟಿಯನ್ನು ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಮತ್ತು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮೀನು ಒಂದು ಉತ್ಕøಷ್ಟ ಪೌಷ್ಟಿಕಾಂಶವನ್ನು ಹೊಂದಿರುವ ಜೀವಿ. ಮೀನನ್ನು ಸೇವಿಸುವವರು ಮತ್ತು ಅದರ ಪರಿಮಳವನ್ನು ಹೀರುವವರ ಆರೋಗ್ಯ ಉತ್ತಮವಾಗಿರುವುದಲ್ಲದೇ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು. […]