ಅಂಜನಾಳಿಗೆ ಮನೆಯವರು ಬೇರೆ ಹುಡುಗನನ್ನು ನಿಶ್ಚಯಿಸಿದ್ದು ಕೊಲೆಗೆ ಕಾರಣ

Monday, June 10th, 2019
Sandeep Rathod

ಮಂಗಳೂರು:  2018 ಜುಲೈ ತಿಂಗಳಲ್ಲಿ ಫೇಸ್‌ಬುಕ್‌ ಮೂಲಕ ಪರಿಚಯವಾದ ಅಂಜನಾ ಮತ್ತು ಸಂದೀಪ್‌  ಗೆಳೆತನ ದಿನ ಕಳೆದಂತೆ ಪರಿಚಯ ಪ್ರೇಮಕ್ಕೆ ತಿರುಗಿತ್ತು. ಆತ ಹೇಳಿದಂತೆ ಮಂಗಳೂರಿನಲ್ಲಿ ಆಗಾಗ ಬಂದು ಭೇಟಿಯಾಗುತ್ತಿದ್ದೆವು. ಮದುವೆಯಾಗಲು ಇಚ್ಛಿಸಿದ್ದೆವು. ಆದರೆ ಆಕೆ ಮನೆಯಲ್ಲಿ ಬೇರೆ ಮದುವೆ ಮಾಡಲು ಗಂಡು ಹುಡುಕಿದ್ದಾರೆ. ನನ್ನನ್ನು ಮರೆತು ಬಿಡು ಎಂದು ಆಕೆ ಹೇಳಿದ್ದಾಳೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟವಾಗಿದೆ. ಸಿಟ್ಟಿನ ಭರದಲ್ಲಿ ಆಕಸ್ಮಿಕವಾಗಿ ಆಕೆಯ ಕೊಲೆ ನಡೆದು ಹೋಗಿದೆ ಎಂದು ಸ್ಥಳ ಮಹಜರು ನಡೆಸಿದಾಗ ಆತ […]