ಕಾಸರಗೋಡು – ಮಂಗಳೂರು ಕೆ.ಎಸ್.ಆರ್.ಟಿ.ಸಿ ಅಂತರ್ ರಾಜ್ಯ ಬಸ್ ಸರ್ವಿಸ್ ಶೀಘ್ರ ಪ್ರಸ್ತಾಪಿಸುವಂತೆ ಆಗ್ರಹಿಸಿ ಮನವಿ

Saturday, September 26th, 2020
Manjeshwara Bjp

ಮಂಜೇಶ್ವರ:- ಕಾಸರಗೋಡು – ಮಂಗಳೂರು ಕೆ.ಎಸ್.ಆರ್.ಟಿ.ಸಿ ಅಂತರ್ ರಾಜ್ಯ ಬಸ್ ಸರ್ವಿಸ್ ಶೀಘ್ರ ಪುನಃ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕೆ.ಎಸ್.ಆರ್.ಟಿ.ಸಿ ಮೆನೇಜಿಂಗ್ ಡೈರೆಕ್ಟರ್ ರವರಿಗೆ ಬಿಜೆಪಿ ಮಂಜೇಶ್ವರದ ನಿಯೋಗದವರು ಭೇಟಿಯಾಗಿ ಮನವಿ ಸಲ್ಲಿಸಿದರು. ಓಬಿಸಿ ಮೋರ್ಚಾ ಕೇರಳ ರಾಜ್ಯ ಕೋಶಾಧಿಕಾರಿ ನ್ಯಾಯವಾದಿ ನವೀನ್ ರಾಜ್ ಕೆ.ಜೆ ಯವರು ಮನವಿ ಸಲ್ಲಿಸಿದರು. ಈ ವೇಳೆ ಬಿಜೆಪಿ ಮಂಜೇಶ್ವರ ಮಂಡಲ ಉಪಾಧ್ಯಕ್ಷ ಪದ್ಮನಾಭ ಕಡಪ್ಪರ, ಪ್ರಧಾನ ಕಾರ್ಯದರ್ಶಿ ಆದರ್ಶ್ ಬಿ.ಎಂ, ಓಬಿಸಿ ಮೋರ್ಚಾ ಮಂಜೇಶ್ವರ ಪಂಚಾಯತ್ ಸಮಿತಿ ಪ್ರಧಾನ […]

ಉಡುಪಿ : ಮೊಬೈಲ್‌ ಅಂಗಡಿಯಿಂದ ಕಳವು; ಮೂವರು ಅಂತರ್ ರಾಜ್ಯ ಕಳ್ಳರ ಬಂಧನ

Tuesday, December 3rd, 2019
UdupiUdupi

ಉಡುಪಿ : ನಗರದ ತ್ರಿವೇಣಿ ಜಂಕ್ಷನ್‌ ಬಳಿ ಇರುವ ಪ್ಲೇ ಝೋನ್‌ ಮೊಬೈಲ್‌ ಅಂಗಡಿಯಲ್ಲಿ ನ.5ರಂದು ರಾತ್ರಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಅಂತಾರಾಜ್ಯ ಕಳ್ಳರ ತಂಡವನ್ನು ಡಿ.1ರಂದು ಪೊಲೀಸರು ಬಂಧಿಸಿದ್ದಾರೆ. ನ.5ರಂದು ಮೊಬೈಲ್‌ ಅಂಗಡಿಯಿಂದ 8,34,990 ರೂ. ಬೆಲೆ ಬಾಳುವ ಮೊಬೈಲ್‌ ಫೋನ್‌ಗಳು ಹಾಗೂ ನಗದು ಕಳವಾಗಿದ್ದವು. ಅಂತಾರಾಜ್ಯ ಕಳವು ತಂಡದ ಸದಸ್ಯರಾದ ಮಹಾರಾಷ್ಟ್ರದ ರಝಾಕ್‌ ಅಸ್ಲಾಂ ಮುಜಾವರ್‌, ಕೊಪ್ಪಳದ ರಾಜಾಸಾಬ್‌ ನಾಯಕ್‌, ಬಿಹಾರದ ದೀಪಕ್‌ ಪ್ರಸಾದ್‌ರನ್ನು ಬಂಧಿಸಿರುವ ಪೊಲೀಸರು, ಸುಮಾರು 3 ಲ.ರೂ. ಮೌಲ್ಯದ […]