ಅಂತಾರಾಷ್ಟ್ರೀಯ ಮಟ್ಟದಿಂದಲೂ ಸ್ಪಂದನೆ ಪಡೆದ ಕಲ್ಕೂರ ಪ್ರತಿಷ್ಠಾನದ ಕೃಷ್ಣ ವೇಷ ಸ್ಪರ್ಧೆ

Tuesday, August 31st, 2021
Kalkura-Krishna

ಮಂಗಳೂರು :  ಅಸ್ಸಾಂ, ರಾಜಸ್ಥಾನ, ದೆಹಲಿ, ಚೆನ್ನೈ, ಆಂದ್ರ ಪ್ರದೇಶ, ತೆಲಂಗಾಣ, ಕೇರಳ, ಮುಂಬಯಿ ಹೀಗೆ ವಿವಿಧ ರಾಜ್ಯಗಳಿಂದಲೂ ಕರ್ನಾಟಕದಾದ್ಯಂತದಿಂದಲೂ ಮಾತ್ರವಲ್ಲ ಅಮೆರಿಕಾ, ಕೆನಡಾ, ಆಸ್ಟ್ರೇಲಿಯಾ, ಬೆಹರಿನ್ ದುಬೈ, ಸಿಂಗಾಪುರ ಹೀಗೆ ಅನೇಕ ದೇಶಗಳಿಂದಲೂ ಸುಮಾರು 7 ರಿಂದ 8 ಸಾವಿರ ಸ್ಪರ್ಧಿಗಳು ಈ ಬಾರಿ ಅತ್ಯುತ್ಸಾಹದಿಂದ ಕಲ್ಕೂರ ಪ್ರತಿಷ್ಠಾನ ಏರ್ಪಡಿಸಿದ್ದ ರಾಷ್ಟ್ರೀಯ ಮಕ್ಕಳ ಉತ್ಸವ ‘ಶ್ರೀಕೃಷ್ಣ ವೇಷ ಸ್ಪರ್ಧೆಯಲ್ಲಿ’ ಪಾಲ್ಗೊಳ್ಳುವ ಮೂಲಕ ಅಂತರಾಷ್ಟ್ರೀಯ ಉತ್ಸವವಾಗಿ ಮಾರ್ಪಾಡುಗೊಂಡಿತು. ಸ್ಪರ್ಧೆ ಮುಗಿದ ಬಳಿಕವೂ ಇನ್ನೂ ಕೂಡ online ನಲ್ಲಿ ಸ್ಪರ್ಧಿಗಳ ವಿಡಿಯೋ […]

ಜುಲೈ 18 ರಿಂದ ಭಾರತದಿಂದ 28 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ

Friday, July 17th, 2020
flight

ಹೊಸದಿಲ್ಲಿ:  ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಕೆಲವು ದೇಶಗಳ ವಿಮಾನಗಳಿಗೆ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ ತಿಳಿಸಿದ್ದಾರೆ. ಈ ಮೂಲಕ ಭಾರತದಿಂದ ಆಂಶಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಶುರುವಾದಂತಾಗುತ್ತದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಭಾರತ ಈಗಾಗಲೇ ಅಮೆರಿಕ ಹಾಗೂ ಫ್ರಾನ್ಸ್‌ನೊಂದಿಗೆ ಪ್ರತ್ಯೇಕ ದ್ವಿಪಕ್ಷೀಯ ವಿಮಾನಯಾನ ಹಾರಾಟ ಒಪ್ಪಂದಕ್ಕೆ ಸಹಿ ಹಾಕಿದೆ. ಇದರನ್ವಯ ಜುಲೈ 18ರಿಂದ ಆಗಸ್ಟ್‌ 1ರವರೆಗೆ ಏರ್‌ ಫ್ರಾನ್ಸ್‌, ದೆಹಲಿ, ಮುಂಬೈ, ಬೆಂಗಳೂರು ಮತ್ತು ಪ್ಯಾರಿಸ್‌ […]