ಅಂತಾರಾಷ್ಟ್ರೀಯ ಕ್ರೀಡಾಪಟು ಸಿಫು ವಿಕಿತ್ ಎಂ. ರವರಿಗೆ ತುರವೇ ಸನ್ಮಾನ

Monday, September 17th, 2018
vikith

ಮಂಗಳೂರು  : ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಸರನ್ನು ಖ್ಯಾತಿಗೊಳಿಸಿ , ಕ್ರೀಡಾ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಣ್ಣಪ್ರಾಯದಲ್ಲೇ ಕಠಿಣ ಪರಿಶ್ರಮದ ಮೂಲಕ ಗುರಿಯನ್ನು ತಲುಪಲು ಯಶಸ್ವಿಯಾದ ತುಳುನಾಡಿನ ಹೆಮ್ಮೆಯ ಯುವ ಕ್ರೀಡಾಪಟು ಸಿಫು ವಿಕಿತ್ ಎಂ. ರವರು ದುಬೈನಲ್ಲಿ ವೃತ್ತಿ ಜೀವನ ನಡೆಸಿದ್ದ ಮಕ್ಕಳಿಗೆ ಹಾಗೂ ಯುವಕರಿಗೆ ಕರಾಟೆ ಕಲಿಸುತ್ತಿರುವ ಇವರ ಸಾಧನೆ ಅಗ್ರಗಣ್ಯ. ಮೂಲತಃ ತುಳುನಾಡಿನ ಮಂಗಳೂರಿನವರಾದ ವಿಖಿತ್ ತನ್ನ ವಿದ್ಯಾರ್ಥಿ  ಜೀವನದಲ್ಲೇ ಕರಾಟೆ ಕುಂಫು ಮೊದಲಾದ ಕ್ರೀಡೆಗಳನ್ನು ಕಳಿತು ನಂತರ ವೃತ್ತಿಯಲ್ಲಿ ಮೆಕಾನಿಕಲ್ […]

ಅಸೈಗೋಳಿ ಕೇಂದ್ರ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ

Monday, February 6th, 2017
queen Veerarani Abbakka

ಮಂಗಳೂರು: ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ವೀರರಾಣಿ ಅಬ್ಬಕ್ಕ ಸ್ಮರಣೆಯ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು. ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಅಸೈಗೋಳಿ ಕೇಂದ್ರ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ-2017ನ್ನು ಉದ್ಘಾಟಿಸಿ ಮಾತನಾಡಿದರು. ಏಕಲವ್ಯ ಪ್ರಶಸ್ತಿ ವಿಜೇತ ಅಂತಾರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪೂಜಾರಿ ಮಾತನಾಡಿ, ರಾಣಿ ಅಬ್ಬಕ್ಕಳ ಸ್ಮರಣೆಯಂತಹ ಕಾರ್ಯಕ್ರಮದಲ್ಲಿ ಪ್ರತಿಭೆಗಳನ್ನು ಪ್ರದರ್ಶಿಸುವ ಅವಕಾಶ ಶ್ಲಾಘನೀಯ. ಸೋಲು, ಗೆಲುವು ಚಿಂತಿಸದೆ ನೈಜ […]