ಗುದದ್ವಾರದೊಳಗೆ ಇಟ್ಟು ಚಿನ್ನ ಸಾಗಾಟ, ಓರ್ವ ವ್ಯಕ್ತಿಯ ಬಂಧನ

Saturday, October 30th, 2021
Gold siezed

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದದ್ವಾರದೊಳಗೆ  ಇಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈತನನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಈತ ದೇಹದೊಳಗೆ ಮರೆಮಾಚಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಪಾಸಣೆ ವೇಳೆ ಈತನ ಬಳಿ 663 ಗ್ರಾಂ ತೂಕದ 32,55,330 ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನ […]

ಬಜ್ಪೆ ವಿಮಾನ ನಿಲ್ದಾಣದಲ್ಲಿ 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ

Thursday, December 17th, 2020
Tajudin

ಮಂಗಳೂರು :  ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾದ 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ. ಕೇರಳದ ಚಿತ್ತಾರಿ ಬಾರಿಕ್ಕಾಡ್ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿ. ಈತ ಗುರುವಾರ ಏರ್ ಇಂಡಿಯಾ ವಿಮಾನದಲ್ಲಿ ದುಬೈಗೆ ಪ್ರಯಾಣಿಸಲು ಸಂಜೆ 4:30ರ ವೇಳೆಗೆ ವಿಮಾನ ನಿಲ್ದಾಣಕ್ಕೆ ಬಂದಿದ್ದು, ತಪಾಸಣೆ ವೇಳೆ ಯೂರೊ ಹಾಗು ಯುಎಇ ದಿರ್ಹಾಮ್ ಪತ್ತೆಯಾಗಿದೆ. ಧರಿಸಿದ್ದ ಒಳ ಬಟ್ಟೆಯ ಒಳಗಡೆ ಇಟ್ಟು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. […]

ಮಂಗಳೂರಿನ ಏರ್ ಪೋರ್ಟ್ ನಲ್ಲಿ ಲಕ್ಷಾಂತರ ಮೌಲ್ಯದ ವಿದೇಶಿ ಕರೆನ್ಸಿ ವಶ

Monday, September 16th, 2019
currency

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬಾೖಗೆ ತೆರಳಲು ಯತ್ನಿಸಿದ ಪ್ರಯಾಣಿಕನಿಂದ ಲಕ್ಷಾಂತರ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಿಐಎಸ್‌ಎಫ್‌ ಸಿಬಂದಿ ರವಿವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ. ಹ್ಯಾರಿ ಸ್ಟೆಫನ್‌ ಆ್ಯಂತೋನಿ ಡಿ’ಸೋಜಾ ಬಂಧಿತ ಪ್ರಯಾಣಿಕ. ಆತನಿಂದ 5.88 ಲಕ್ಷ ಮೌಲ್ಯದ ದಿರಾಂ ಮತ್ತು ಡಾಲರ್‌ ವಿದೇಶಿ ಕರೆನ್ಸಿ ವಶಕ್ಕೆ ಪಡೆಯಲಾಗಿದೆ. ರವಿವಾರ ಸಂಜೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬಾೖಗೆ ತೆರಳಲು ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ತಪಾಸಣೆ ನಡೆಸಿದರು. ಪ್ರಯಾಣಿಕನಿಂದ 2.93 ಲಕ್ಷ […]

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಕರೆನ್ಸಿಗಳನ್ನು ಸಾಗಿಸುತ್ತಿದ್ದ ಓರ್ವನ ಬಂಧನ

Friday, January 6th, 2017
foreign currency

ಮಂಗಳೂರು: ವಿದೇಶಿ ಕರೆನ್ಸಿಗಳನ್ನು ಸಾಗಿಸುತ್ತಿದ್ದ ಓರ್ವನನ್ನ ಡಿಆರ್‌ಐ (ಡೈರಕ್ಟರೇಟ್ ರೆವೆನ್ಯೂ ಇಂಟೆಲಿಜೆನ್ಸ್) ಅಧಿಕಾರಿಗಳು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನ ಭಟ್ಕಳದ ಮೊಹಮ್ಮದ್ ಫಾರೂಕ್ ಅರ್ಮರ್ (51) ಎಂದು ಗುರುತಿಸಲಾಗಿದೆ. ಈ ವೇಳೆ ಆತನಲ್ಲಿದ್ದ 25,07,162ರೂ. ಮೌಲ್ಯದ ವಿದೇಶಿ ಕರೆನ್ಸಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಯುಎಸ್ ಡಾಲರ್, ಬ್ರಿಟಿಷ್ ಪೌಂಡ್, ಯೂರೋ, ಯುಎಇ ದಿರಾಮ್, ಸೌದಿ ರಿಯಾಲ್ ಹಾಗೂ ಖತಾರ್ ರಿಯಾಲ್‌ಗಳನ್ನು ಸಿಹಿ ತಿಂಡಿಗಳ ಪೊಟ್ಟಣದಲ್ಲಿ ಜೋಡಿಸಿಟ್ಟಿದ್ದ ಕಟ್ಟನ್ನು ತಪಾಸಣೆಗೊಳಪಡಿಸಿದಾಗ ಫಾರೂಕ್ ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ವೇಳೆ ಫಾರೂಕ್ […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನ ವಶ

Wednesday, November 9th, 2016
padubidri

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 1096 ಗ್ರಾಂ. ತೂಕದ 33.56 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ. ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ತನ್ನ ಲಗೇಜ್‌ನಲ್ಲಿ ಬೆಳ್ಳಿ ಲೇಪಿತ ಸಾಮಗ್ರಿಗಳ ರೂಪದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಕಸ್ಟಮ್ಸ್ ಆಯುಕ್ತ ಡಾ. ಎಂ. ಸುಬ್ರಹ್ಮಣ್ಯಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಸರ್ವೀಸ್

Friday, October 21st, 2016
MIA

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಸರ್ವೀಸ್ ಮತ್ತು ನಿಯಂತ್ರಣ ಗೋಪುರಕ್ಕಾಗಿ ನಿರ್ಮಿಸಲಾದ ನೂತನ ಕಟ್ಟಡ ಪ್ರಾಯೋಗಿಕವಾಗಿ ಕಾರ್ಯಾರಂಭಗೊಂಡಿದೆ. ಇದರಿಂದ ವಿಮಾನ ಹಾರಾಟದ ನಿಯಂತ್ರಣ ಹಾಗೂ ಸುರಕ್ಷತಾ ವ್ಯವಸ್ಥೆ ಇನ್ನಷ್ಟು ಬಲಶಾಲಿಯಾಗಲಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ಜೆ.ಟಿ. ರಾಧಾಕೃಷ್ಣ ತಿಳಿಸಿದ್ದಾರೆ. 20 ಕೋಟಿ ವೆಚ್ಚದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಸರ್ವೀಸ್ ಹಾಗೂ ನಿಯಂತ್ರಣ ಗೋಪುರ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಅದರಂತೆ ಜನವರಿ 10ರಂದು ಹೊಸ ನಿಯಂತ್ರಣ ಗೋಪುರ ಕಾರ್ಯಾರಂಭಗೊಂಡಿತ್ತು. ಪ್ರಸಕ್ತ ಎಎನ್‍ಎಸ್ ಸಲಕರಣೆಗಳನ್ನು […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಜ್‌ ವಿಮಾನ ಯಾನ

Tuesday, August 2nd, 2016
flights-to-Medina

ಮಂಗಳೂರು: ಹಜ್‌ ವಿಮಾನ ಯಾನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ. 4ರಂದು ಪ್ರಾರಂಭವಾಗಲಿದೆ. ಪ್ರತಿ ದಿನ ಬೆಳಗ್ಗೆ 11.05ಕ್ಕೆ ಈ ವಿಮಾನ ನಿಲ್ದಾಣದಿಂದ ಮದೀನಕ್ಕೆ ಏರ್‌ ಇಂಡಿಯಾ ವಿಮಾನ ನಿರ್ಗಮಿಸಲಿದೆ. ಒಟ್ಟು 560 ಮಂದಿ ಈ ವಿಮಾನ ನಿಲ್ದಾಣದ ಮೂಲಕ ಹಜ್‌ ಯಾತ್ರೆ ಕೈಗೊಳ್ಳಲಿದ್ದಾರೆ. ಎ-320 ಮಾದರಿ ವಿಮಾನವಾಗಿದ್ದು, ಶಾರ್ಜಾ ಮಾರ್ಗವಾಗಿ ಪ್ರಯಾಣಿಸಲಿದೆ. ಹಳೆಯ ಟರ್ಮಿನಲ್‌ ಬಿಲ್ಡಿಂಗ್‌ನ್ನು ಹಜ್‌ ಯಾತ್ರಿಕರ ನಿರ್ಗಮನಕ್ಕಾಗಿ ಬಳಸಲಾಗುತ್ತಿದ್ದು, ಈ ಬಗ್ಗೆ ಹಜ್‌ ಸಮಿತಿ ಸಕಲ ಸಿದ್ಧತೆಗಳನು ಮಾಡಿದೆ ಎಂದು ವಿಮಾನ […]

ಜನಪರ ಕೆಲಸಕ್ಕೆ ಸದಾ ಸಿದ್ಧವಾಗಿರುವ ತುಂಗಪ್ಪ ಬಂಗೆರಾ

Wednesday, February 17th, 2016
Tungappa Bangera

ಬಂಟ್ವಾಳ : ಪಿಲಾತಬೆಟ್ಟು ಮಂಡಲ ಪಂಚಾಯತ್ ಸದಸ್ಯ ಪಂಚಾಯತ್ ಉಪಾಧ್ಯಕ್ಷ ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜಿಲ್ಲಾ ತೋಟಗಾರಿಕಾ ಸಹಕಾರಿ ಸಂಘದ ನಿರ್ದೇಶಕ ಜಿಲ್ಲಾ ಪಂಚಾಯತ್ ಸದಸ್ಯ-ಉಪಾಧ್ಯಕ್ಷ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಸದಸ್ಯ ಹೀಗೆ ಸಮಾಜದ ಹತ್ತಾರು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಮಾಜ ಸೇವೆಗಾಗಿ ರಾಜ್ಯ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿರುವ ಎಂ.ತುಂಗಪ್ಪ ಬಂಗೇರಾ ಅವರು ಈ ಬಾರಿಯ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಂಗಬೆಟ್ಟು ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ನಾನು ಅಧಿಕಾರವಿದ್ದಾಗಲೂ ಇಲ್ಲದಾಗಲೂ ಸಮಾನವಾಗಿ ನನ್ನಿಂದ […]