ಮೈಸೂರು : ಮರದ ಅಂಬಾರಿ ಬೆನ್ನ ಮೇಲೆ ಹೊತ್ತು ಸಾಗಿದ ಅರ್ಜುನ ತಾಲೀಮು

Thursday, September 19th, 2019
Mysure

ಮೈಸೂರು : ನಾಡಹಬ್ಬ ಮೈಸೂರು ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗಜಪಡೆ ತಾಲೀಮು ನಡೆಯುತ್ತಿದ್ದು, ಗುರುವಾರ ಬೆಳಗ್ಗೆ “ಅರ್ಜುನನ ಬೆನ್ನ ಮೇಲೆ 280ಕೆಜಿ ತೂಕದ ಮರದ ಅಂಬಾರಿ ಸೇರಿದಂತೆ ಒಟ್ಟು 650ಕೆಜಿ ಭಾರ ಹೊರಿಸಿ ತಾಲೀಮು ನಡೆಸಿದರು. ಈ ವರ್ಷ ಅಕ್ಟೋಬರ್ 8ರಂದು ವಿಜಯದಶಮಿಯಂದು ಜಂಬೂ ಸವಾರಿ ನಡೆಯಲಿದ್ದು, ಇಂದು ಮೈಸೂರಿನಲ್ಲಿ ದಸಾರ ಮೆರವಣಿಗೆ ಸಾಗುವ ಹಾದಿಯಲ್ಲಿ ಅರ್ಜುನ ಆನೆ ಮೈಮೇಲೆ ಮರಳು ತುಂಬಿಸಿದ್ದ ಚೀಲ, ಮರದ ಅಂಬಾರಿಯನ್ನು ಬೆನ್ನ ಮೇಲೆ […]

ಮೈಸೂರು ದಸರಾಕ್ಕೆ ಆನೆಕಾಡಿನಿಂದ ಹೋರಾಟ ಆನೆಗಳು.

Wednesday, September 14th, 2011
Elephents Starts Travels to Mysore Dasara

ಮಡಿಕೇರಿ : ಇಲ್ಲಿನ ದುಬಾರೆಯ ಸಾಕಾನೆ ಶಿಬಿರದಲ್ಲಿದ್ದ ನಾಲ್ಕು ಆನೆಗಳಾದ ವಿಕ್ರಮ್‌, ಹರ್ಷ ಗೋಪಿ, ಕಾವೇರಿ ಆನೆಗಳು ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು 2ನೇ ಹಂತದ ಪ್ರಯಾಣ ಬೆಳೆಸಿದೆ. ದುಬಾರೆಯ ಆನೆಕಾಡಿನ ಈ ಸಾಕಾನೆಗಳನ್ನು ಬುಧವಾರ ಬೆಳಗ್ಗೆ ಶಿಬಿರದಲ್ಲಿ ನಡೆದ ವಿಶೇಷ ಪೂಜೆಗೆ ತೊಳೆದು – ಸ್ನಾನ ಮಾಡಿಸಿ, ಹಣೆ ಹಾಗೂ ಕಾಲುಗಳಿಗೆ ಹರಳೆಣ್ಣೆ ಲೇಪನ ಮಾಡಿ ಆನೆಗಳ ಮುಖ ಹಾಗೂ ದೇಹಗಳ ಮೇಲೆ ಚಿತ್ತಾರದ ಚಿತ್ರಗಳನ್ನು ಬಿಡಿಸಿ ವಿಶೇಷವಾಗಿ ಅಲಂಕರಿಸಿ ಪೂಜಿಸಿ ಬೀಳ್ಕೊಡಲಾಯಿತು. ವಿಕ್ರಮ್‌ ಆನೆಯ […]