ಅಂಬಿ ವರ್ತನೆಗೆ ಬೇಸರ… ರವಿಕುಮಾರ್‌‌‌ಗೆ ಬಿ ಫಾರಂ ಕೊಟ್ಟ ಕೈ ಹೈಕಮಾಂಡ್‌…!

Tuesday, April 24th, 2018
ambarish

ಮಂಡ್ಯ: ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕಡ್ಡಿ ತುಂಡು ಮಾಡಿದಂತೆ ಹೇಳಿದ್ದ ನಟ ಹಾಗೂ ಮಾಜಿ ಸಚಿವ ಅಂಬರೀಷ್ ಅವರ ವರ್ತನೆಗೆ ಬೇಸತ್ತು ಕಾಂಗ್ರೆಸ್‌‌ ಹೈಕಮಾಂಡ್‌ ಇದೀಗ ರವಿ ಕುಮಾರ್‌‌‌ ಗಣಿಗ ಅವರಿಗೆ ಬಿ ಫಾರಂ ಕೊಟ್ಟಿದೆ ಎನ್ನಲಾಗುತ್ತಿದೆ. ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸಲ್ಲ. ನಾನು ಸ್ಪರ್ಧಿಸಿದರೂ, ಸೋಲುತ್ತೇನೆ ಎನ್ನುವ ಮಾತನ್ನು ಪಕ್ಷದವರೇ ಆಡಿಕೊಂಡು ತಿರುಗುತ್ತಿದ್ದಾರೆ. ಹೀಗಿರುವಾಗ ನಾನೇಕೆ ಸ್ಪರ್ಧೆ ಮಾಡಲಿ ಎಂದು ಅಂಬಿ ಪ್ರಶ್ನಿಸಿದ್ದರು. ಅವರ ಹೇಳಿಕೆಗೆ ಬೇಸತ್ತು ಕಾಂಗ್ರೆಸ್‌‌ ಹೈಕಮಾಂಡ್‌ ಯೂಟರ್ನ್ […]