ಸಾಲೆತ್ತೂರಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ

Monday, November 16th, 2020
salettur

ವಿಟ್ಲ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಕ್ರಮ ಕಟ್ಟಡ ಕಾಮಗಾರಿ ನಡೆಯುತ್ತಿದ್ದರೂ ಕಂದಾಯ ಮತ್ತು ಲೋಕೋಪಯೋಗಿ ಇಲಾಖೆ ಮೌನ ವಹಿಸುವ ಮೂಲಕ ಜಮೀನು ನುಂಗಣ್ಣರಿಗೆ ಸಾಥ್ ನೀಡುತ್ತಿದೆ. ರಾಜ್ಯ ಹೆದ್ದಾರಿಯ ಸಾಲೆತ್ತೂರು-ವಿಟ್ಲ ಸಂಪರ್ಕ ರಸ್ತೆಯ ತಾಮರಾಜೆ ಮಸೀದಿ ಎದುರಲ್ಲಿ ರಸ್ತೆ ಅಂಚಿನಲ್ಲೇ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದೆ. ವರ್ಷದ ಹಿಂದೆಯೇ ಕೊಳ್ನಾಡು ಮತ್ತು ವಿಟ್ಲ ಪಡ್ನೂರು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಸಾರ್ವಜನಿಕ ಸೇವಾ ಸಂಸ್ಥೆಯೊಂದು ಸ್ಥಳೀಯ ಕಂದಾಯ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ತನಕ ವಿವರವಾದ ದೂರು ನೀಡಿತ್ತು. ಆ ಸಂದರ್ಭ […]