ಅಕ್ರಮ ಗೋ ಸಾಗಾಟ ಮತ್ತು ಅಕ್ರಮ ಮತಾಂತರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ : ವಿ. ಸುನಿಲ್ ಕುಮಾರ್

Friday, September 24th, 2021
Sunil Kumar

ಕಾರ್ಕಳ : ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಮತ್ತು ಕಾನೂನು ಬಾಹಿರ ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು ಈ ನಿಟ್ಟಿನಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ ಸುನಿಲ್ ಕುಮಾರ್ ರವರು ಕಟ್ಟು ನಿಟ್ಟಿನ ಸೂಚನೆ […]

ಬಂಟ್ವಾಳ : ಬಸ್ ಗಳ ಮೇಲೆ ಕಲ್ಲು ತೂರಾಟ ಹಲವರಿಗೆ ಗಾಯ

Tuesday, June 25th, 2019
bus stoned

ಬಂಟ್ವಾಳ : ಪೆರ್ಲ ಸಮೀಪ ಅಕ್ರಮ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ ವಾಹನ ದರೋಡೆ ಮಾಡಿದ್ದಾರೆ ಎಂದು  ಕೇಸು ದಾಖಲಾದ ಬೆನ್ನಲ್ಲೇ  ಬಂಟ್ವಾಳ  ತಾಲೂಕಿನ ಹಲವೆಡೆ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಇದರಿಂದ ಸುಮಾರು ಮೂರು ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಕಿಡಿಗೇಡಿಗಳು ಸೂರಿಕುಮೇರು, ಕುದ್ರೆಬೆಟ್ಟು, ಪಾಣೆಮಂಗಳೂರಿನಲ್ಲಿ ಖಾಸಗಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಿದ ಪ್ರತ್ಯೇಕ ಘಟನೆಗಳು ವರದಿಯಾಗಿವೆ. ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ವಿಟ್ಲ […]