ಮಂಗಳೂರಿನಲ್ಲಿ ಅಕ್ರಮ ಮರಳು ಮಾಫಿಯಾಕ್ಕೆ ಬಲಿಯಾಗುತ್ತಿರುವ ಅಧಿಕಾರಿಗಳು

Saturday, June 9th, 2018
VipulKumar

ಮಂಗಳೂರು  : ದಕ್ಷಿಣ ಕರಾವಳಿಯ ನದೀ ತೀರಗಳಲ್ಲಿ ನಡೆಯುವ ಅಕ್ರಮ ಮರುಳುಗಾಗಿಕೆ ಗೆ ಪೊಲೀಸ್ ಅಧಿಕಾರಿಗಳು ಬಲಿಯಾಗುತ್ತಿರುವುದಕ್ಕೆ ರಾಜಕೀಯ ಪ್ರೇರಿತ ಶಕ್ತಿಗಳು ಕಾರಣ ಎಂಬುದನ್ನು ಸ್ವತಃ ಅಧಿಕಾರಿಗಳೇ ಹೇಳುತ್ತಿದ್ದಾರೆ. ವಿಪುಲ್ ಕುಮಾರ್  ಆಕ್ರಮ ಮರಳುಗಾರಿಕೆ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು ಮಾತ್ರವಲ್ಲ, ವಿಶೇಷ ಕಾರ್ಯಪಡೆ ತಂಡ ಒಂದನ್ನು ರಚಿಸಿ ಅಕ್ರಮ ಮರಳು ದಾಸ್ತಾನು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದರು. 1400ಕ್ಕೂ ಅಧಿಕ ಲೋಡ್ ಮರಳನ್ನು ವಶಪಡಿಸಿಕೊಂಡಿದ್ದರು. ವಿಪುಲ್ ಕುಮಾರ್ ಅವರ ದಿಢೀರ್ ವರ್ಗಾವಣೆಗೆ ಅಕ್ರಮ ಮರಳುಗಾರಿಕೆಗೆ ತಡೆಯೊಡ್ಡಿದ್ದೇ […]