ಬಂಟ್ವಾಳ : ಬಸ್ ಗಳ ಮೇಲೆ ಕಲ್ಲು ತೂರಾಟ ಹಲವರಿಗೆ ಗಾಯ

Tuesday, June 25th, 2019
bus stoned

ಬಂಟ್ವಾಳ : ಪೆರ್ಲ ಸಮೀಪ ಅಕ್ರಮ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ ವಾಹನ ದರೋಡೆ ಮಾಡಿದ್ದಾರೆ ಎಂದು  ಕೇಸು ದಾಖಲಾದ ಬೆನ್ನಲ್ಲೇ  ಬಂಟ್ವಾಳ  ತಾಲೂಕಿನ ಹಲವೆಡೆ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಇದರಿಂದ ಸುಮಾರು ಮೂರು ಬಸ್ ಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಕಿಡಿಗೇಡಿಗಳು ಸೂರಿಕುಮೇರು, ಕುದ್ರೆಬೆಟ್ಟು, ಪಾಣೆಮಂಗಳೂರಿನಲ್ಲಿ ಖಾಸಗಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಿದ ಪ್ರತ್ಯೇಕ ಘಟನೆಗಳು ವರದಿಯಾಗಿವೆ. ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ವಿಟ್ಲ […]