ಅಕ್ಷರ ದಾಸೋಹದ ಅಕ್ಕಿಯನ್ನು ಖಾಸಗಿ ರೈಸ್‌ಮಿಲ್‌ಗೆ ಸಾಗಿಸುವ ಲಾರಿ ಪೊಲೀಸರ ವಶಕ್ಕೆ

Friday, September 7th, 2018
Rice mill

ಮಂಗಳೂರು : ರಾಜ್ಯ ಸರಕಾರದ ಶಾಲಾ ಮಕ್ಕಳಿಗೆ ಕೊಡುವ ಅಕ್ಷರ ದಾಸೋಹದ ಯೋಜನೆಯಡಿ ಬರುವ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಿ ಖಾಸಗಿ ರೈಸ್‌ಮಿಲ್‌ಗೆ ತಂದು ಗೋಣಿ ಬದಲಾಯಿಸಿ ಮಾರಾಟ ಮಾಡವ ಲಾರಿ ಕೆಎ -19- ಎಎ- 5508 ಲಾರಿ ಮತ್ತು ಚಾಲಕನನ್ನು ಪೊಲೀಸರು ಶುಕ್ರವಾರ ಬೆಳಿಗ್ಗೆ ವಶಪಡಿಸಿ ಕೊಂಡಿದ್ದಾರೆ. ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 5 ಕ್ವಿಂಟಾಲ್ ಗೂ ಹೆಚ್ಚು ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಶಕ್ತಿನಗರದಲ್ಲಿರುವ ಸರ್ಕಾರಿ ರೈಸ್ ಮಿಲ್ ನಿಂದ ಅಕ್ಕಿಯನ್ನು ಲಾರಿ ಮೂಲಕ […]

ಕಲ್ಲಡ್ಕ ಪ್ರಭಾಕರ್ ಭಟ್ ಸರಕಾರಕ್ಕೆ ಅನ್ನನೀಡಲು ಪತ್ರ ಬರೆದರೆ, ಕೊಡಿಸುವ ಜವಾಬ್ದಾರಿ ನನ್ನದು : ರಮಾನಾಥ ರೈ

Monday, August 14th, 2017
Ramanatha Rai

ಮಂಗಳೂರು :  ಕಲ್ಲಡ್ಕ ಪ್ರಭಾಕರ್ ಭಟ್ ಇಂದೇ ಒಂದು ಅರ್ಜಿ ನೀಡಿ ಅಕ್ಷರ ದಾಸೋಹ ಯೋಜನೆಯಡಿ ಅನ್ನನೀಡಲು ಪತ್ರ ಬರೆದರೆ, ಆ ಮಕ್ಕಳಿಗೆ ಅನ್ನದಾನದ ವ್ಯವಸ್ಥೆ ಮಾಡುವ ಜವಾಬ್ದಾರಿ ನನ್ನದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಷರದಾಸೋಹದಲ್ಲಿ ಎಲ್ಲಾ ಶಾಲೆಗಳಿಗೆ ಸರಕಾರವೇ ಅನ್ನ ನೀಡುತ್ತಿದೆ. ಆದರೆ, ಕಲ್ಲಡ್ಕ ಶಾಲೆಗೆ ಅಕ್ಷರದಾಸೋಹ ಬೇಡ ಎಂದು ಲಿಖಿತವಾಗಿ ಹೇಳಿದವರು ಕಲ್ಲಡ್ಕ ಪ್ರಭಾಕರ ಭಟ್ಟರು. ಹಿಂದಿನ ಸರಕಾರ ನಿಯಮಗಳನ್ನು ಮೀರಿ ಈ ಎರಡು […]

ಸರ್ಕಾರದಿಂದಲೂ ಜೀತಪದ್ಧತಿ: ಬಿ.ಎಂ.ಭಟ್ ಆರೋಪ

Friday, December 6th, 2013
akshara

ಪುತ್ತೂರು: ಸಿಐಟಿಯು ನೇತೃತ್ವದ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಅಕ್ಷರ ದಾಸೋಹ ನೌಕರರ ವೇತನ ಹೆಚ್ಚಳವೂ ಸೇರಿದಂತೆ ಹಲವು ಬೇಡಿಕಗಳನ್ನು ಈಡೇರಿಸುವಂತೆ ಆಗ್ರಹಿಸಿ ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಕಾರ್ಯಕರ್ತರು ಗುರುವಾರ ಪುತ್ತೂರಿನ ತಾಲೂಕು ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಸಿಐಟಿಯು ರಾಜ್ಯ ಕಾರ್ಯ ದರ್ಶಿ ಬಿ.ಎಂ. ಭಟ್  ಮಾತನಾಡಿ ಕಡಿಮೆ ಸಂಬಳಕ್ಕೆ ಕಾರ್ಮಿಕರನ್ನು ದುಡಿಸಿಕೊಳ್ಳುವ ಮೂಲಕ ಜೀತದಾಳು ಪದ್ಧತಿ ಅನುಸರಿ ಸುತ್ತಿರುವ ಹೋಟೆಲ್ ಇನ್ನಿತರ ಸಂಸ್ಥೆ ಗಳ ವಿರುದ್ಧ ಕನಿಷ್ಠ […]