ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದಿಂದ ಮಂಗಳೂರಲ್ಲಿ ಪ್ರತಿಭಟನಾ ಮೆರವಣಿಗೆ

Friday, March 24th, 2017
bank employees

ಮಂಗಳೂರು:  ಸುರತ್ಕಲ್ ಸಮೀಪದ ಕಾಟಿಪಳ್ಳ ಬ್ಯಾಂಕ್ ನಲ್ಲಿ ಬ್ಯಾಂಕ್ ಪ್ರಬಂಧಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಪ್ರಕರಣವನ್ನು ಖಂಡಿಸಿ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಮಂಗಳೂರು ಸ್ಟೇಟ್ ಬ್ಯಾಂಕ್ ಎದುರು  ಪ್ರತಿಭಟನಾ ಸಭೆ ನಡೆಸಿದರು. ಈ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಕೂಡಲೇ ಬಂಧಿಸದೆ ಆತನಿಗೆ ಜಾಮೀನು ದೊರೆಯುವಂತೆ ಮಾಡಿದ್ದಾರೆಂದು ಒಕ್ಕೂಟದ ಸದಸ್ಯರು ಒತ್ತಾಯಿಸಿದರು. ಎರಡು ವರ್ಷಗಳಿಂದ ಚಾಲ್ತಿಯಲ್ಲಿಲ್ಲದ ಖಾತೆಯಲ್ಲಿ ಹಣ ಜಮಾ ಮಾಡಲು ಬಂದವನಲ್ಲಿ  ಕೆವೈಸಿ ದಾಖಲೆಗಳನ್ನು ಕೇಳುವುದು ಅಪರಾಧವೇನಲ್ಲ. ಆರ್‌ಬಿಐ ನಿಯಮಾವಳಿ ಪ್ರಕಾರ ಚಾಲ್ತಿಯಲ್ಲದ ಖಾತೆಗಳಲ್ಲಿ […]