ಉಳ್ಳಾಲದ ಕೊಡಿ ಎಂಬಲ್ಲಿ ಮೀನುಗಾರಿಕಾ ದೋಣಿ ಅಫಘಾತ, 10 ಮಂದಿ ರಕ್ಷಣೆ

Sunday, May 23rd, 2021
Fishing Boat

ಮಂಗಳೂರು : ಉಳ್ಳಾಲ ಕೋಟೆಪುರ ದ ವ್ಯಕ್ತಿಯೊಬ್ಬರಿಗೆ ಸೇರಿದ ಮೀನುಗಾರಿಕಾ ದೋಣಿಯೊಂದು  ಉಳ್ಳಾಲದ  ಕೊಡಿ ಎಂಬಲ್ಲಿ ಅಪಘಾತಕ್ಕೀಡಾಗಿದ್ದು, ದೋಣಿಯಲ್ಲಿದ್ದ 10 ಮಂದಿಯನ್ನು ರಕ್ಷಿಸಲಾಗಿದೆ. ಬೊಟ್ ಶನಿವಾರ ತಡರಾತ್ರಿ ಮಂಗಳೂರಿನ ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಹೊರಟಿದ್ದು ಮೇ 23ರ ರವಿವಾರ ಮುಂಜಾನೆ ಇಲ್ಲಿನ ಕೋಡಿಯಲ್ಲಿ ಮೀನುಗಾರಿಕಾ ದೋಣಿ ಅಪಘಾತಕ್ಕೀಡಾಗಿದೆ. ಉಳ್ಳಾಲ ಮೂಲದ ಅಶ್ರಫ್‌‌ ಅವರಿಗೆ ಸೇರಿದ್ದ ಅಜಾನ್‌ ಎಂಬ ಮೀನುಗಾರಿಕಾ ದೋಣಿ ರವಿವಾರ ಮುಂಜಾನೆ 1.30ರ ವೇಳೆಗೆ ದಡದಿಂದ ಹೊರಟಿತ್ತು. ಕನ್ಯಾಕುಮಾರಿಯ ಐವರು ಮೀನುಗಾರರು ಮದ್ಯದ ಅಮಲಿನಲ್ಲಿದ್ದರು ಎಂದು ತಿಳಿದುಬಂದಿದೆ. ದೋಣಿ ನಡೆಸಲು […]

ಅಜಾನ್ ಮೂಲಕ ಲ್ಯಾಂಡ್ ಜಿಹಾದ್, ಇದು ಹಿಂದೂಗಳನ್ನು ಹತ್ತಿಕ್ಕುವ ಯತ್ನ

Tuesday, April 20th, 2021
ajan

ಮಸೀದಿಯಲ್ಲಿ ಅನಧಿಕೃತ ಧ್ವನಿವರ್ಧಕದ ಸಮಸ್ಯೆ, ಇದು ಕೇವಲ ಧ್ವನಿಮಾಲೀನ್ಯಕ್ಕೆ ಮಾತ್ರ ಸೀಮಿತವಲ್ಲ, ಇದು ಹಿಂದೂಗಳನ್ನು ಹತ್ತಿಕ್ಕುವ ‘ಲ್ಯಾಂಡ್ ಜಿಹಾದ್’ ! – ಶ್ರೀ. ಸಂತೋಷ ಪಾಚಲಗ, ಅರ್ಜಿದಾರ ‘ಮುಂಬಯಿಯ ಕಪಾಡಿಯಾನಗರ(ಕುರ್ಲಾ) ಇಲ್ಲಿ ಶೇ. 50 ರಷ್ಟು ಹಿಂದೂಗಳು ವಾಸವಾಗಿದ್ದಾರೆ. ಇಲ್ಲಿ ಅನೇಕ ಮಸೀದಿಯ ಮೇಲೆ ಅನಧಿಕೃತವಾಗಿ ಧ್ವನಿವರ್ಧಕವನ್ನು ಅಳವಡಿಸಿ ಅದರಿಂದ ಕರ್ಕಶವಾದ ಧ್ವನಿಯಲ್ಲಿ ಆಜಾನ ನೀಡಲು ಆರಂಭವಾಗಿದೆ. ಸತತವಾಗಿ ತೊಂದರೆಯಿಂದ ಬೇಸತ್ತ ಇಲ್ಲಿಯ ಹಿಂದೂಗಳು ತಮ್ಮ ಮನೆಮಾರುಗಳನ್ನು ಮುಸಲ್ಮಾನರಿಗೆ ಮಾರಿ ಹೋಗಿದ್ದಾರೆ. ಇಂದು ಇಲ್ಲಿ ಕೇವಲ ಶೇ. 3 […]

ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ

Thursday, March 18th, 2021
Azan

ಮಂಗಳೂರು  :  ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯ ಯಾವುದೇ ಧ್ವನಿವರ್ಧಕಗಳನ್ನು ಬಳಸದೆ ಅಜಾನ್ ಧಾರ್ಮಿಕ ಪ್ರಾರ್ಥನೆ ಕರೆಯನ್ನು ಮಸೀದಿಗಳ ಮಿನಾರ್‌ಗಳಿಂದ ಮಾನವ ಧ್ವನಿಯಿಂದ ಮಾತ್ರ ಪಠಿಸಬಹುದು ಎಂದು ಹೇಳಿತ್ತು. ಅಜಾನ್ ಇಸ್ಲಾಂ ಧರ್ಮದ ಅತ್ಯಗತ್ಯ ಮತ್ತು ಅವಿಭಾಜ್ಯ ಅಂಗವಾಗಿರಬಹುದು ಆದರೆ ಧ್ವನಿವರ್ಧಕಗಳು ಅಥವಾ ಇತರ ಧ್ವನಿ ವರ್ಧಕ ಸಾಧನಗಳ ಮೂಲಕ ಅದರ ಪಠಣವು ಆರ್ಟಿಕಲ್ 25 ರ ಅಡಿಯಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕನ್ನು ರಕ್ಷಿಸುವ ಧರ್ಮದ ಅವಿಭಾಜ್ಯ ಅಂಗವೆಂದು ಹೇಳಲಾಗುವುದಿಲ್ಲ. ಸಾರ್ವಜನಿಕ ಆದೇಶ, ನೈತಿಕತೆ […]

ಧ್ವನಿವರ್ಧಕ ಬಳಸಿ ಅಜಾನ್ ಕೂಗುವುದರ ವಿರುದ್ಧ ಕೂಡಲೇ ಕ್ರಮ ಜರುಗಿಸಿ

Tuesday, January 12th, 2021
Ajan

ಮಂಗಳೂರು  : ಧಾರ್ಮಿಕ ಸ್ಥಳಗಳಲ್ಲಿ ಕಾನೂನುಬಾಹಿರ ಧ್ವನಿವರ್ಧಕ ಬಳಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಚ್ಚ ನ್ಯಾಯಾಲಯದ ತೀರ್ಪು ತೀರ್ಪು ಸ್ವಾಗತಾರ್ಹ, ರಾಜ್ಯ ಸರ್ಕಾರವು ಕೂಡಲೇ ಕ್ರಮ ಜರುಗಿಸಬೇಕು ಎಂದು  ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಧಾರ್ಮಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮಾಡುವುದರ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೋಲಿಸ್ ಇಲಾಖೆಗೆ ನಿರ್ದೇಶನ ನೀಡಿರುವುದು ಅತ್ಯಂತ […]

ಮೈಕ್ ಹಾಕಿ ಅಜಾನ್ (ಬಾಂಗ್ ) ಕೊಡುವುದನ್ನು ಈಗಲಾದರೂ ನಿಲ್ಲಿಸಿ: ಜಾವೇದ್ ಅಖ್ತರ್

Tuesday, May 12th, 2020
Javed-Aktar

ಮುಂಬೈ :  ಮುಸಲ್ಮಾನರು ಅಜಾನ್ (ಬಾಂಗ್ ) ಕೊಡುವಾಗ ಧ್ವನಿವರ್ಧಕಗಳನ್ನು ಬಳಸಿ ಇತರರಿಗೆ ತೊಂದರೆಯಾಗುವ ಹಿನ್ನಲೆಯಲ್ಲಿ ಹಲವಾರು ದೂರುಗಳಿವೆ. ಹೈಕೋರ್ಟ್ ಸಹ ಅಜಾನ್ ಮೈಕ್ ಬಳಸಿ ಕೊಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಇದು ಉಲ್ಲಂಘನೆಯಾಗಬಾರದು ಎಂದು ಜಾವೇದ್ ಅಖ್ತರ್ ಧ್ವನಿ ಎತ್ತಿದ್ದಾರೆ. ಮತ್ತೊಬ್ಬರಿಗೆ ಧಕ್ಕೆಯಾಗುವ ಧ್ವನಿವರ್ಧಕಗಳನ್ನು ಬಳಸಿ ಪ್ರಾರ್ಥನೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹಿರಿಯ ಬರಹಗಾರ ಗೀತರಚನೆಕಾರ ಜಾವೇದ್ ಅಖ್ತರ್ ಹೇಳಿದ್ದು, ಟ್ವೀಟ್ ಮಾಡಿದ್ದಾರೆ. ಶನಿವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಭಾರತದಲ್ಲಿ ಸುಮಾರು 50 ವರ್ಷಗಳ ಕಾಲ ಅಜಾನ್ ಹರಾಮ್ ಎಂದು […]