ಎ.24 ರಂದು ಜೆಡಿಎಸ್ ಅಭ್ಯರ್ಥಿ ಕೆ.ಅಶ್ರಫ್ ನಾಮಪತ್ರ ಸಲ್ಲಿಕೆ

Monday, April 23rd, 2018
ashraf

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಮೇಯರ್ ಕೆ. ಅಶ್ರಫ್ ಅವರಿಗೆ ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್ ಅವರು ನಗರದ ನಿವಾಸದಲ್ಲಿ ರವಿವಾರ ಬಿ.ಫಾರಂ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಪಕ್ಷದ ಮುಖಂಡರಾದ ಅಝೀಝ್ ಮಲಾರ್, ಮೋಹನ್‌ದಾಸ್ ಶೆಟ್ಟಿ, ವಸಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕೆ.ಅಶ್ರಫ್ ಅವರು ಎ. 24ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅವರನ್ನು ಅಂದು ಬೆಳಗ್ಗೆ 11 ಗಂಟೆಗೆ ಉಳ್ಳಾಲ ಮಾಸ್ತಿಕಟ್ಟೆಯಿಂದ ಪಕ್ಷದ […]