ಐಷಾರಾಮಿ ಕಳ್ಳರು : ಕಾರಲ್ಲಿ ತೆರಳಿ ಕಳವು ನಡೆಸುವ ಮೂವರ ಬಂಧನ

Sunday, July 3rd, 2016
thieves

ಬದಿಯಡ್ಕ: ರಾತ್ರಿ ಹೊತ್ತು ಕಾರಲ್ಲಿ ಸಂಚರಿಸಿ ಅಡಿಕೆ ಸಹಿತ ಕೃಷಿ ಉತ್ಪನ್ನಗಳನ್ನು ಕಳವು ನಡೆಸುವ ತಂಡದ ಮೂವರು ಐಷಾರಾಮಿ ಕಳ್ಳರನ್ನು ಬದಿಯಡ್ಕ ಪೋಲೀಸರು ಬಂಧಿಸಿದ್ದಾರೆ. ನೆಲ್ಲಿಕಟ್ಟೆ ಮೀನಾಡಿಪಳ್ಳದ ಅಬ್ದುಲ್ ರಹಿಮಾನ್(58),ಮಂಗಳೂರು ಜೋಕಟ್ಟೆಯ ಉಮರುಲ್ ಫಾರೂಖ್(44),ಉಳ್ಳಾಲ ಬಿ.ಸಿ.ರೋಡಿನ ಮೊಹಮ್ಮದ್ ಹನೀಫಾ(45)ಎಂಬವರನ್ನು ಬಂಧಿಸಲಾಗಿದೆ. ಬದಿಯಡ್ಕ ಬಾರಡ್ಕ ನಿವಾಸಿ, ಬದಿಯಡ್ಕದ ವ್ಯಾಪಾರಿ ಯೂಸುಫ್ ರವರ ಮನೆ ಬಳಿಯ ಅಡಿಕೆ ಕಳವು ನಡೆಸಲೆತ್ನಿಸಿದ ಪ್ರಕರಣದಲ್ಲಿ ಈ ಮೂವರನ್ನು ಬಂಧಿಸಲಾಗಿದೆ.ಜೂ.23 ರಂದು ರಾತ್ರಿ ಇನ್ನೋವಾ ಕಾರಲ್ಲಿ ಬಂದಿದ್ದ ಈ ಮೂವರ ತಂಡ ಬಾರಡ್ಕ ತಲಪಿ […]

ಎಸ್‌ಬಿಐ ’ಗ್ರೇಟ್ ಮಲ್ನಾಡ್ ಚಾಲೆಂಜ್’ ಸೈಕಲ್‌ ಜಾಥಾ

Tuesday, November 3rd, 2015
cycle Jatha

ಸುಬ್ರಹ್ಮಣ್ಯ: ಬೆಂಗಳೂರಿನ ಐಸೈಕಲ್ ಕಂಪೆನಿಯು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ 700 ಕಿ.ಮೀ. ದೂರದ 8 ದಿನಗಳ ’ಗ್ರೇಟ್ ಮಲ್ನಾಡ್ ಚಾಲೆಂಜ್’ ಪರಿಸರ ಸಂರಕ್ಷಣೆ ಮತ್ತು ಪರಿಸರ ಪ್ರವಾಸೋದ್ಯಮ ಜಾಗೃತಿಯ ದೃಷ್ಠಿಯಿಂದ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಮಡಿಕೇರಿಯಿಂದ ಆರಂಭವಾದ ಜಾಥಾವು ರಾತ್ರಿ ಸುಬ್ರಹ್ಮಣ್ಯಕ್ಕೆ ಬಂದಾಗ ಇಲ್ಲಿನ ವಿಜಯ ಕಂಫಟ್ಸ್‌ನಲ್ಲಿ ಉದ್ಯಮಿ ರಾಧಾಕೃಷ್ಣ ಬೋಂಟಡ್ಕ ಸಾಹಸಿಗರನ್ನು ಸ್ವಾಗತಿಸಿದರು.ಭಾನುವಾರ ಕುಕ್ಕೆಯಿಂದ ಮುಂದುವರೆದ ಜಾಥಾಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಂಗಳೂರಿನ […]