ಗುಟ್ಕಾ ಬ್ಯಾನ್ ಇರಲಿ ಆದರೆ ಅಡಿಕೆ ಬೆಳೆಗಾರನಿಗೆ ನ್ಯಾಯ ನೀಡಿ

Monday, July 1st, 2013
arecca tree

ಮಂಗಳೂರು : ವಿಶ್ವ ತಂಬಾಕುರಹಿತ ದಿನದಂದು ಗುಟ್ಕಾ ನಿಷೇಧಿಸುವ ಮೂಲಕ ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರುವ ಹಾಗೂ ಲಕ್ಷಾಂತರ ಮಂದಿಯ ಸಾವಿಗೆ ಕಾರಣವಾಗಿದ್ದ ಗುಟ್ಕಾ ನಿಷೇಧಿಸಲು ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆ. ಜನರ ಆರೋಗ್ಯದ ಹಿತದೃಷ್ಟಿ ಯಿಂದಲೇ ಸುಪ್ರೀಂ ಕೋರ್ಟ್ ಗುಟ್ಕಾ ನಿಷೇಧಕ್ಕೆ ನಿರ್ದೇಶನ ನೀಡಿತ್ತು. ನೆರೆಯ ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳು ಕೋರ್ಟ್ ಆದೇಶವನ್ನು ಚಾಚೂ ತಪ್ಪದೆ ಪಾಲಿಸಿದ್ದರೂ ರಾಜ್ಯ ಸರಕಾರ ಮೀನಮೇಷ ಎಣಿಸುತ್ತಿತ್ತು. ಕೊನೆಗೂ ಸುಪ್ರೀಂಕೋರ್ಟ್   ಆದೇಶ […]