ದನವನ್ನು ಕಳವು ಮಾಡಿ ಮನೆಗೆ ತಂದು ಕಡಿದು 164 ಕೆ.ಜಿ. ಮಾಂಸ ಮಾಡಿದ ದನ ಕಳ್ಳರು

Saturday, April 10th, 2021
cow thieves

ಮಂಗಳೂರು  : ದನವನ್ನು ಕಳವು ಮಾಡಿ ತಂದು ಅಕ್ರಮವಾಗಿ ಕಡಿದು ಮಾಂಸಮಾಡಿದ ಘಟನೆ  ಅಡ್ಡೂರು ಸಮೀಪ ಮನೆಯೊಂದರಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಅಡ್ಡೂರು ಪಾಂಡೇಲು ಗದ್ದೆ ಮನೆಯ ಮೊಹಮ್ಮದ್ ಎಂಬವರ ಮಗ  ಅಬ್ದುಲ್ ಮಜೀದ್ ಕಕ್ಕೆ, ಪ್ರಾಯ:35 ವರ್ಷ ಮತ್ತು  ಪಿ. ಮುಸ್ತಾಪ, ಪ್ರಾಯ: 30 ವರ್ಷ, ಈ ಇಬ್ಬರು ದನವನ್ನು ಕದ್ದು ತಂದು  ಕಡಿದು 164 ಕೆ.ಜಿ. ಮಾಂಸ ಮಾಡಿದ್ದರು. ಖಚಿತ ಮಾಹಿತಿ ತಿಳಿದ  ಬಜಪೆ ಠಾಣಾ ಪಿಎಸ್ಐ ಪೂವಪ್ಪ ರವರ ನೇತ್ರತ್ವದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು, 2 ಜನ ಆರೋಪಿ ಸಮೇತ ಮಾರಾಟ ಮಾಡಲು ತಯಾರು […]

ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಲವಾರು ದಾಳಿ

Wednesday, December 16th, 2020
Tajuddin

ಮಂಗಳೂರು: ಮೂವರು ದುಷ್ಕರ್ಮಿಗಳ ತಂಡ ಯುವಕನೋರ್ವನ‌ ಮೇಲೆ ಅಡ್ಡೂರಿನಲ್ಲಿ ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ (30) ತಲವಾರು ದಾಳಿಯಿಂದ‌ ಗಾಯಗೊಂಡವರು ಎಂದು ತಿಳಿದುಬಂದಿದೆ. ತಾಜುದ್ದೀನ್ ಮಂಗಳವಾರ ತಡರಾತ್ರಿ ಅಡ್ಡೂರಿನಿಂದ ಮನೆ ಕಡೆಗೆ ತೆರಳುತ್ತಿದ್ದು, ಈ ವೇಳೆ‌ ಮೂವರಿದ್ದ ದುಷ್ಕರ್ಮಿಗಳ ತಂಡ ಯುವಕನ‌ ಮೇಲೆ ತಲವಾರು ಬೀಸಿದ್ದಾರೆ. ಪರಿಣಾಮ ಯುವಕನ ತೊಡೆ ಭಾಗ, ಕೈ ಸಹಿತ ವಿವಿಧೆಡೆ ಗಾಯಗಳಾಗಿವೆ. ಹಳೆ‌ ವೈಷಮ್ಯದಿಂದಲೇ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಗಾಯಾಳುವನ್ನು […]

ಕೇರಳದಿಂದ ಮಂಗಳೂರಿಗೆ ದೋಣಿ ಮೂಲಕ ಬಂದ ಎಂಟು ಮಂದಿಯ ಬಂಧನ

Friday, April 10th, 2020
boat

ಮಂಗಳೂರು : ಕೊರೊನಾ ದಿಂದ ರಸ್ತೆ ಸಂಚಾರ ಬಂದ್ ಆಗಿದ್ದು ದೋಣಿಯ ಮೂಲಕ ಅಕ್ರಮವಾಗಿ ಕೇರಳದಿಂದ ಮಂಗಳೂರಿಗೆ ಆಗಮಿಸಿದ ಎಂಟು ಜನರ ತಂಡವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದ್ದು, ಅಕ್ರಮವಾಗಿ ಮಂಗಳೂರು ಪ್ರವೇಶಿಸಿದ ಯಾಕೂಬ್ ಮತ್ತು ಆತನ ಗ್ಯಾಂಗ್ ನ ಏಳು ಜನರನ್ನು ಬಂಧಿಸಿ, ಆಸ್ಪತ್ರೆಗೆ ಸೇರಿಸಲಾಗಿದೆ. ಎಲ್ಲರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದ್ದು ಜಿಲ್ಲಾಸ್ಪತ್ರೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾಕ್ ಡೌನ್ ಸಂಬಂಧ ಕರ್ನಾಟಕ- ಕೇರಳ ಗಡಿ […]