ಮಂಗಳೂರು ಬಿಎಎಸ್‍ಎಫ್ ಕಂಪೆನಿಯಲ್ಲಿ ರಾಸಾಯನಿಕ ದುರಂತ : ಅಣುಕು ಪ್ರದರ್ಶನ

Saturday, March 20th, 2021
BSF

ಮಂಗಳೂರು : ನಗರದ ಹೊರವಲಯದಲ್ಲಿರುವ ಬಿಎಎಸ್‍ಎಫ್ ರಾಸಾಯನಿಕ ಕಾರ್ಖಾನೆಗೆ ಶನಿವಾರ ಎಂದಿನಂತೆ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳು, ಕೆಲವೇ ಗಂಟೆಗಳಲ್ಲಿ ಘಟಕದಲ್ಲಿ ತಾಪಮಾನ ಹೆಚ್ಚಾಗಿ ರಾಸಾಯನಿಕ ಸೋರಿಕೆ ಉಂಟಾಗಿರುವುದನ್ನು ಗಮನಿಸಿ , ನೀರು ಸಿಂಪಡಿಸತೊಡಗಿದರು. ಆದರೆ ಎರಡು ರಾಸಾಯನಿಕ ಘಟಕದ ಸ್ಪಿಂಕ್ಲರ್ ಗಳಿಂದ ನೀರು ಚಿಮ್ಮತೊಡಗಿತು. ಅಪಾಯದ ಸೂಚನೆಗಾಗಿ ಕಂಪೆನಿ ಆವರಣದಲ್ಲಿ ಅಳವಡಿಸಿದ್ದ ಸೈರನ್ ಮೊಳಗಿ, ಕಾರ್ಮಿಕರಿಗೆ ಎಚ್ಚರಿಕೆ ನೀಡಿತು. ತಕ್ಷಣವೇ ಹೊರಬಂದ ಸಿಬ್ಬಂದಿಗಳಲ್ಲಿ ಆತಂಕ ಮನೆ ಮಾಡಿತ್ತು. ಘಟಕದಿಂದ ಕೊನೆಯದಾಗಿ ಹೊರಬಂದ ಕಾರ್ಮಿಕ ತೀವ್ರ ಅಸ್ವಸ್ಥನಾಗಿ ಬಿದ್ದಾಗ ವೈದ್ಯಕೀಯ […]

ಪೈಪ್ ಲೈನ್ ನಲ್ಲಿ ಯಾವುದೇ ತುರ್ತು – ಜಂಟಿ ಆಫ್ ಸೈಟ್ – ಅಣುಕು ಪ್ರದರ್ಶನ  

Wednesday, January 6th, 2021
mockdril

ಮಂಗಳೂರು : ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಜಿಲ್ಲಾಡಳಿತದ ಉಪಸ್ಥಿತಿಯಲ್ಲಿ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನ ಎಲ್.ಪಿ.ಜಿ. ಪೈಪ್ ಲೈನ್ ಮತ್ತು ಪೆಟ್ರೋನೆಟ್ ಎಂ.ಹೆಚ್.ಬಿ. ಪೈಪ್ ಲೈನ್ ಸಂಯುಕ್ತಾಶ್ರಯದಲ್ಲಿ ಜಂಟಿ ಆಫ್ ಸೈಟ್ ಎಂಬ ಅಣುಕು ಪ್ರದರ್ಶನವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನ ಡೆಪ್ಯೂಟಿ ಜೆನರಲ್ ಮ್ಯಾನೇಜರ್ ಜಿ. ವಿನೋದ್ ಕುಮಾರ್ ಸಭೆಯನ್ನುದ್ದೇಶಿಸಿ ಮಾತನಾಡಿ, ಎಲ್.ಪಿ.ಜಿ. ಸೋರಿಕೆ ಸಂಬಂಧಿತ ತುರ್ತು ಸ್ಥಿತಿಗಳನ್ನು ನಿಭಾಯಿಸಲು ಹೆಚ್.ಪಿ.ಸಿ.ಎಲ್. ನೊಂದಿಗೆ ಎಲ್.ಪಿ.ಜಿ. ಪೈಪ್ […]