ಕೊರೊನಾ ನಡುವೆ ಹರೇಕಳದಲ್ಲಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ, ಶಾಸಕ ಅಧಿಕಾರಿಗಳು ಬಾಗಿ

Saturday, March 21st, 2020
Dam

ಮಂಗಳೂರು : ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ಶಾಸಕ ಯು.ಟಿ ಖಾದರ್ ಅವರು ಹರೇಕಳದಲ್ಲಿ ನೇತ್ರಾವತಿ ನದಿಗೆ ರೂ. 174 ಕೋಟಿ ವೆಚ್ಚದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದಾರೆ. ದೇಶದಾದ್ಯಂತ ಸಾಂಕ್ರಾಮಿಕವಾಗಿ ವ್ಯಾಪಿಸುತ್ತಿರುವ ಕೊರೊನಾ ವೈರಸ್‌ನ ಹಬ್ಬುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹೆಚ್ಚು ಜನ ಸೇರಿ ಸಾರ್ವಜನಿಕ ಸಭೆ ನಡೆಸದಂತೆ ಆದೇಶಿಸಿದ್ಧಾರೆ. ಈ ನಡುವೆ, ಹರೇಕಳದಲ್ಲಿ ನೇತ್ರಾವತಿ […]