ಹುಬ್ಬಳ್ಳಿ: ಕೇಂದ್ರ ಸರ್ಕಾರ ಜೂನ್ 30 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲು ಹೇಳಿಲ್ಲಾ! ಶೆಟ್ಟರ್

Saturday, May 29th, 2021
Jagadish Shetter

ಹುಬ್ಬಳ್ಳಿ: ಜಲ ಜೀವನ ಯೋಜನೆಯಡಿಯಲ್ಲಿ ಧಾರವಾಡ ಜಿಲ್ಲೆಯ 388 ಗ್ರಾಮಗಳಿಗೆ ಮುಂದಿನ ಮೂರು ವರ್ಷಗಳಲ್ಲಿ, ಕುಡಿಯುವ ನೀರು ಒದಗಿಸಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ಜಿಲ್ಲೆಗೆ 1032 ಕೋಟಿಯಲ್ಲಿ ಜಲ ಜೀವನ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ 403 ಕೋಟಿ ನೀಡಿದರೇ, 602 ಕೋಟಿ ರಾಜ್ಯ ಸರ್ಕಾರ ನೀಡಿದೆ, 423 ಕೋಟಿ ನಬಾರ್ಡ್ ರಿಂದ ಸಾಲ ತೆಗೆದುಕೊಳ್ಳಲಾಗುತ್ತಿದೆ ಎಂದರು. […]