ರಾಜ್ಯದ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಕಾರ್ಯ ಮಾಡುತ್ತಿದ್ದ ವ್ಯಕ್ತಿ ಅನಂತಕುಮಾರ್: ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್

Sunday, September 24th, 2023
Ananth-KUmar

ಬೆಂಗಳೂರು : ರಾಜ್ಯದ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಕಾರ್ಯ ನಿರ್ವಹಿಸುತ್ತಿದ್ದ ನಾಯಕ ಅನಂತಕುಮಾರ್. ರಾತ್ರಿ ಹಗಲೆನ್ನದೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ವ್ಯಕ್ತಿಯನ್ನು ರಾಜ್ಯ ಕಳೆದುಕೊಂಡಂತೆ ಆಗಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಇಂದು ನಗರದ ಧೊಂಡುಸಾ ಸಭಾಂಗಣದಲ್ಲಿ ಆಯೋಜಿಸಿದ್ದ ಅನಂತ ನಮನ 64 – ಅನಂತಕುಮಾರ್ ಅವರ 64 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಹಸಿರು ಭಾನುವಾರ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಬಹಳ ಸಂತೋಷದಿಂದ ಭಾಗಿಯಾಗಿದ್ದನೆ. […]

ದಿವಂಗತ ಅನಂಕುಮಾರ್‌ ಅವರ 3ನೇ ಪುಣ್ಯ ತಿಥಿಯ ಸ್ಮರಣಾರ್ಥ ಅನಂತಕುಮಾರ್‌ ಸ್ಮಾರಕ

Friday, November 12th, 2021
Ananthkumar

ಬೆಂಗಳೂರು   : ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಹಲವಾರು ಕ್ರಾಂತಿಕಾರಿ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ದೇಶದ ಗ್ರೀನ್‌ ಎಕಾನಮಿಗೆ ಅಪಾರ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್‌ ಗಡ್ಕರಿ ಹೇಳಿದರು. ನಗರದ ಆರ್‌ ವಿ ಶಿಕ್ಷಕರ ಕಾಲೇಜಿನ ಸಭಾಂಗಣದಲ್ಲಿ ದಿವಂಗತ ಅನಂತಕುಮಾರ್‌ ಅವರ 3 ನೇ ಪುಣ್ಯತಿಥಿಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಅನಂತಕುಮಾರ್‌ ಸ್ಮಾರಕ ಉಪನ್ಯಾಸದಲ್ಲಿ ವರ್ಚುಯಲ್‌ ಆಗಿ ಭಾಗವಹಿಸಿ ಅವರು ಮಾತನಾಡಿದರು. […]

ಮಹಾತ್ಮ ವಿರುದ್ಧ ಹೆಗಡೆ ನಿಂದನೆ : ದೆಹಲಿಯಲ್ಲಿ ಅನಂತಕುಮಾರ್ ಭೇಟಿ ಮಾಡಿದ ನಳಿನ್​ ಕುಮಾರ್​​ ಕಟೀಲ್

Tuesday, February 4th, 2020
nalin

ನವದೆಹಲಿ : ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ಅನಂತ್ಕುಮಾರ್ ಹೆಗಡೆ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಗಾಂಧೀಜಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆ, ಬಿಜೆಪಿ ಹೈ ಕಮಾಂಡ್ ಹೆಗಡೆಯನ್ನು ತರಾಟೆಗೆ ತೆಗೆದುಕೊಂಡಿದೆ. ಈ ಹಿನ್ನೆಲೆ ಲೋಧಿ ಎಸ್ಟೇಟ್ನಲ್ಲಿರುವ ಅನಂತ ಕುಮಾರ್ ನಿವಾಸಕ್ಕೆ ತೆರಳಿ ಕಟೀಲ್ ಚರ್ಚೆ ನಡೆಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ‌ ವಿಷಯ ಚರ್ಚಿಸಿದ್ದೇನೆ. ಈಗಾಗಲೇ […]

ಗೋಕರ್ಣದಲ್ಲಿ ಇಂದು ಅನಂತಕುಮಾರ್​​ ಅಸ್ಥಿ ವಿಸರ್ಜನೆ

Saturday, December 1st, 2018
Ananth-kumar

ಶಿರಸಿ: ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಚಿತಾಭಸ್ಮ ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದು, ಶಿರಸಿಯ ಶಾಸಕರ ಕಚೇರಿಯಲ್ಲಿ ನಮನ ಸಲ್ಲಿಸಲಾಯಿತು. ಶಿರಸಿಗೆ ಆಗಮಿಸಿದ ಚಿತಾಭಸ್ಮವನ್ನು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿಯಲ್ಲಿಟ್ಟಿದ್ದು ಪಕ್ಷದ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಅಸ್ಥಿಗೆ ಪುಷ್ಪನಮನ ಸಲ್ಲಿಸಿದರು. ಇಂದು ಬೆಳಿಗ್ಗೆ ಗೋಕರ್ಣದಲ್ಲಿ ವಿಸರ್ಜಿಸಲಾಗುವುದು. ಈ ವೇಳೆ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಅನಂತಕುಮಾರ್ ಒಡನಾಟ ಮೆಲುಕು ಹಾಕುವುದರ ಜೊತೆಗೆ ಅವರ ಅವಧಿಯಲ್ಲಿ ಮಾಡಿದ ಒಳ್ಳೆಯ ಕಾರ್ಯಗಳನ್ನು ಸ್ಮರಿಸಿದರು. ದೇಶದ ಪವಿತ್ರ ನದಿಗಳಲ್ಲಿ ಅನಂತ್ […]

ನವೆಂಬರ್ 24 ರಂದು ಅನಂತಕುಮಾರ್ ವೈಕುಂಠ ಸಮಾರಾಧನೆ

Friday, November 23rd, 2018
ananth-bjp

ಬೆಂಗಳೂರು: ಇತ್ತೀಚಿಗೆ ಅಗಲಿದ ಕೇಂದ್ರ ಸಚಿವ ಅನಂತಕುಮಾರ್ ಅವರ ವೈಕುಂಠ ಸಮಾರಾಧನೆಯನ್ನು ನವೆಂಬರ್ 24 ರಂದು ಬೆಂಗಳೂರಿನ ಪಂಪ ಮಹಾಕವಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ಉತ್ತರಾದಿ ಮಠದಲ್ಲಿ ಆಯೋಜಿಸಲಾಗಿದೆ. ದುಃಖದ ಸಂಧರ್ಭದಲ್ಲಿ ಲಕ್ಷಾಂತರ ಜನರು ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದ್ದಾರೆ. ಸಮಯದ ಅಭಾವದ ಕಾರಣ ಈ ಎಲ್ಲಾ ಜನರನ್ನು ತಲುಪುವುದು ಸಾಧ್ಯವಾಗುತ್ತಿಲ್ಲ. ಅನಂತಕುಮಾರ್ ಅವರ ಒಡನಾಡಿಗಳು ಹಾಗೂ ಸಾರ್ವಜನಿಕರಿಗೆ ವೈಕುಂಠ ಸಮಾರಾಧನೆಯ ಮಾಹಿತಿಯನ್ನು ತಿಳಿಸುವ ದೃಷ್ಟಿಯಿಂದ, ತಮ್ಮ ಮಾಧ್ಯಮದ ಮೂಲಕ ಈ ಮಾಹಿತಿಯನ್ನು ಪ್ರಕಟಿಸುವಂತೆ […]

ಅನಂತಕುಮಾರ್ ನಿಧನಕ್ಕೆ ಸಚಿವ ಯು. ಟಿ. ಖಾದರ್ ಸಂತಾಪ

Tuesday, November 13th, 2018
u-t-khader

ಮಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ನಗರಾಭಿವೃದ್ಧಿ ಸಚಿವ ಯು. ಟಿ.‌ ಖಾದರ್ ಸಂತಾಪ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಧೀಮಂತ ನಾಯಕರಲ್ಲಿ ಅನಂತಕುಮಾರ್ ಒಬ್ಬರಾಗಿದ್ದರು. ನಾನು ಸಚಿವನಾಗಿ ಕೆಲಸ ಮಾಡಿದ್ದಾಗ ಹಲವಾರು ವಿಚಾರಗಳ ಬಗ್ಗೆ ಅನಂತಕುಮಾರ್ ಸಲಹೆ ನೀಡಿದ್ದಾರೆ. ಅನಂತ್ ಕುಮಾರ್ ಅಗಲಿಕೆ ದುಃಖ ತಂದಿದೆ. ಅವರ ಅಗಲಿಕೆ ರಾಜ್ಯಕ್ಕೆ ಭರಿಸಲಾರದ ನಷ್ಟ ಎಂದು ಅವರು ಹೇಳಿದ್ದಾರೆ.

ಕ್ಯಾನ್ಸರ್​ ನನಗೆ ಹೊಸ ಜೀವನ ನೀಡಿದೆ: ಮನಿಷಾ ಕೊಯಿರಾಲ್

Monday, November 12th, 2018
manisha

ಮುಂಬೈ: ಅದೇಷ್ಟೊ ಜನ ಕ್ಯಾನ್ಸರ್ಗೆ ಬಲಿ ಆಗಿದ್ದಾರೆ. ಅಷ್ಟೇ ಏಕೆ ಇಂದು ಕೇಂದ್ರ ಸಚಿವ ಅನಂತಕುಮಾರ್ರನ್ನು ಬಲಿ ಪಡೆದಿದ್ದು ಈ ಮಹಾಮಾರಿ ರೋಗವೇ. ಇನ್ನು ಕೆಲ ಅದೃಷ್ಟವಂತರು ಅದೇ ಕ್ಯಾನ್ಸರ್ನಿಂದ ನರಳಿ ಹೊರ ಬಂದಿದ್ದಾರೆ. ಆ ಲಿಸ್ಟ್ನಲ್ಲಿ ಯುವರಾಜ್ ಸಿಂಗ್, ಮನಿಷಾ ಕೊಯಿರಾಲ್ ಸಹ ಇದ್ದಾರೆ. ಹೌದು, ಪ್ರಮುಖ ನಟಿ ಮನಿಶಾ ಕೊಯಿರಾಲಾ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದರು. ಆ ರೋಗಕ್ಕೆ ನರಳಿದ್ದರು. ಈಗ ಅವರು ಆರೋಗ್ಯದಿಂದ ಹೊರ ಬಂದು ಆರು ವರ್ಷ ಕಳೆದಿವೆ. ಈ ಹಿನ್ನೆಲೆಯಲ್ಲಿ ಅವರು […]

ಅನಂತಕುಮಾರ್ ಅವರ ನಿಧನಕ್ಕೆ ಬಿಜೆಪಿ ಉಪಾಧ್ಯಕ್ಷ ಜಿ.ಆನಂದ ಬಂಟ್ವಾಳ ಸಂತಾಪ ಸೂಚನೆ

Monday, November 12th, 2018
anand-bantwal

ಬಂಟ್ವಾಳ: ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಎಚ್.ಎನ್. ಅನಂತಕುಮಾರ್ ಅವರ ನಿಧನಕ್ಕೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿ.ಆನಂದ ಬಂಟ್ವಾಳ ಅವರು ಸಂತಾಪ ಸೂಚಿಸಿದ್ದಾರೆ. ಇವರ ಅಕಾಲಿಕ ಮರಣ ಪಕ್ಷಕ್ಕೆ ತುಂಬಲಾರದ ನಷ್ಟ ವಾಗಿದೆ. ನನಗೆ ಅತೀವ ನೋವುಂಟು ಮಾಡಿದೆ ಎಂದು ಜಿ.ಆನಂದ ಅವರು ತಿಳಿಸಿದ್ದಾರೆ. ಬಂಟ್ವಾಳ ಕ್ಕೂ ಅನಂತ್ ಕುಮಾರ್ ಅವರಿಗೂ ಹಳೆಯ ಸಂಬಂಧ ವಿದೆ. 1983 ರಲ್ಲಿ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯದರ್ಶಿ ಯಾಗಿ ಅಯ್ಕೆ ಯಾದ ಸಂದರ್ಭದಲ್ಲಿ ಇವರು ಬಂಟ್ವಾಳ ಕ್ಕೆ ಆಗಮಿಸಿ ಸಂಘಟನೆಯನ್ನು […]

ಬಿಜೆಪಿಯಿಂದ 2ನೇ ಪಟ್ಟಿ ಪ್ರಕಟ: 82 ಅಭ್ಯರ್ಥಿಗಳ ಹೆಸರು ಬಹಿರಂಗ

Monday, April 16th, 2018
bharatiya-janatha

ಬೆಂಗಳೂರು: ಕಾಂಗ್ರೆಸ್‌‌ ತನ್ನ 218 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಕೂಡಾ ತನ್ನ 2ನೇ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾದ ನಂತರ ಅಸಮಾಧಾನ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಮಾಲೋಚನೆ ನಡೆಸಿ, ಅಳೆದು ತೂಗಿ 82 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಎರಡನೇ ಪಟ್ಟಿ ಬಿಡುಗಡೆಯಿಂದ 18ರಿಂದ 20 ಕ್ಷೇತ್ರಗಳಲ್ಲಿ ಅಸಮಾಧಾನ ಉಂಟಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಗುರುವಾರ ರಾತ್ರಿ ಬೆಂಗಳೂರಿನಿಂದ ಅನಂತಕುಮಾರ್, […]

ಅಮಿತ್‌ ಶಾ ಭೇಟಿ ಹಿನ್ನೆಲೆ : ಎಲ್ಲರ ಚಿತ್ತ ಪುಣ್ಯ ಕ್ಷೇತ್ರದೆಡೆಗೆ

Wednesday, February 14th, 2018
subramanya

ಸುಬ್ರಹ್ಮಣ್ಯ: ನಾಗಾರಾಧನೆಗೆ ಪ್ರಸಿದ್ಧಿ ಪಡೆದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ರಾಜಕೀಯ ಕ್ಷೇತ್ರದವರಿಗೂ ಶಕ್ತಿ ಕೇಂದ್ರವಾಗಿ ಪರಿಣಮಿಸುತ್ತಿದೆ. ಕುಕ್ಕೆಗೂ ಗಣ್ಯರಿಗೂ ಹಿಂದಿನಿಂದಲೂ ನಂಟು. ಕ್ರೀಡೆ, ಸಿನಿಮಾ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ತಮ್ಮ ಕುಟುಂಬದ ಉತ್ತರೋತ್ತರ ಅಭಿವೃದ್ಧಿಯನ್ನು ಆಶಿಸಿ ಇಲ್ಲಿಗೆ ಬಂದು ಸರ್ಪ ಸಂಸ್ಕಾರ ಇತ್ಯಾದಿ ಸೇವೆ ಸಲ್ಲಿಸಿದ್ದು ಉಂಟು. ರಾಜಕೀಯ ಮುತ್ಸದ್ಧಿಗಳು ಚುನಾವಣೆಗೆ ಮುನ್ನ ದೇವಿ ಕ್ಷೇತ್ರಗಳಿಗೆ ಹೋಗುವುದು ವಾಡಿಕೆ. ಆದರೀಗ ಕುಕ್ಕೆಯತ್ತಲೂ ಪಾದ ಬೆಳೆಸುತ್ತಿದ್ದಾರೆ. ಈಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸರ್ಪ […]