ಮಕ್ಕಳಾಗದವರಿಗೆ ಮಕ್ಕಳು ಮಾಡುವ ಔಷಧಿ ನೀಡುವುದಾಗಿ ನಂಬಿಸಿ ಹಲವರಿಗೆ ಮೋಸ, ಓರ್ವನ ಬಂಧನ

Friday, October 2nd, 2020
manjunatha

ಕಾರವಾರ: ಮಕ್ಕಳಾಗದವರಿಗೆ ಮಕ್ಕಳು ಮಾಡುವ ಔಷಧಿ ನೀಡುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ,  ಮಕ್ಕಳಾಗದ ಕುಟುಂಬದವರನ್ನು ಸಂಪರ್ಕಿಸಿ ಅವರಿಗೆ ಮಕ್ಕಳಾಗುವ ಗಿಡುಮೂಲಿಕೆ ಔಷಧಿ ಈತ ನೀಡುತ್ತಿದ್ದ. ಬಂಧಿತನನ್ನು ಆಂಧ್ರಪ್ರದೇಶದ ಅನಂತಪುರ ಮೂಲದ ಬಂಡಿ ಮಂಜುನಾಥ ಎಂದು ಗುರುತಿಸಲಾಗಿದೆ. ಶಿರಸಿ ಗ್ರಾಮೀಣ ಪ್ರದೇಶದಲ್ಲಿ ಪರಿಚಯಸ್ಥರಂತೆ ವರ್ತಿಸಿ ಅವರಿಗೆ ಮಕ್ಕಳಾಗುವ ಗಿಡಮೂಲಿಕೆ ಔಷಧಿ ನೀಡುವುದಾಗಿ ಹೇಳಿ ಸಾವಿರಾರು ರೂಪಾಯಿಗಳನ್ನು ಪಡೆದು ವಂಚಿಸುತ್ತಿದ್ದ ಎನ್ನಲಾಗಿದ್ದು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆತ ಈಗ ನ್ಯಾಯಾಂಗ ಬಂಧನದಲ್ಲಿ ಇರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಕ್ಕಳಾಗದ ಕುಟುಂಬಗಳ ಮಾಹಿತಿ ಸಂಗ್ರಹಿಸಿ […]