ಮೀಸಲು ಅರಣ್ಯದಿಂದ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ನಾಲ್ವರ ಬಂಧನ

Wednesday, June 14th, 2017
RF

ಬಂಟ್ವಾಳ: ಅಕ್ರಮವಾಗಿ ಸಾಗುವನಿ ಮರದ ದಿಮ್ಮಿಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಟ್ವಾಳ ಅರಣ್ಯ ಇಲಾಖೆಯವರು ಬಂಧಿಸಿದ ಘಟನೆ ಅನಂತಾಡಿಯಲ್ಲಿ ಬುಧವಾರ ನಡೆದಿದೆ. ಬಂಧಿತರನ್ನು ಸಜೀಪ ನಿವಾಸಿ ಅಶೋಕ, ಅನಂತಾಡಿ ಕೊಂಬಿಲ ನಿವಾಸಿಗಳಾದ ದಿನೇಶ, ರಾಜೇಶ ಮತ್ತು ರಾಮಕೃಷ್ಣ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನ ಆನಂತಾಡಿ ಗ್ರಾಮದ ಅನಂತಾಡಿ ವೀರಕಂಭ ರಸ್ತೆಯ ಕೊಂಬಿಲ ಎಂಬಲ್ಲಿ ಅಕ್ರಮವಾಗಿ ಇಲ್ಲಿನ ಮೀಸಲು ಅರಣ್ಯದಿಂದ ಕಡಿದು ಒಮ್ನಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸಂದರ್ಭ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ವಲಯ ಅರಣ್ಯಾಧಿಕಾರಿ […]