ಲೋಕಸಭೆಯಲ್ಲಿ ಗದ್ದಲ ಸೃಷ್ಟಿಸಿದ ಅನಂತ ಕುಮಾರ್​ ಹೆಗಡೆ ವಿವಾದಾತ್ಮಕ ಹೇಳಿಕೆ : ಕ್ಷಮೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು

Tuesday, February 4th, 2020
loka-sabhe

ನವದೆಹಲಿ : ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಲೋಕಸಭೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಯಿತು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದ ಸಂಸದರು ಈ ಕುರಿತು ಕ್ಷಮೆಯಾಚಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ಹೆಗಡೆ ಈಗ ಗಾಂಧೀಜಿ ಕುರಿತು ಅವಹೇಳನ ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಎಲ್ಲೆಡೆ ಆಕ್ಷೇಪ ವ್ಯಕ್ತವಾದರೂ ಅವರು ಕ್ಷಮೆಯಾಚಿಸಿಲ್ಲ. ಪಕ್ಷ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. […]

ನನ್ನನ್ನು ಬಂಧಿಸಲು ಸರಕಾರ ಕುತಂತ್ರ ರೂಪಿಸುತ್ತಿದೆ: ವಜ್ರದೇಹಿ ಸ್ವಾಮೀಜಿ

Friday, January 19th, 2018
vajra-dehi-mutt

ಮಂಗಳೂರು: ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ವಿರುದ್ಧ ರಾಜ್ಯ ಸರಕಾರ ಕೆಂಗಣ್ಣು ಬೀರಿದೆ. ಮೂರು ವರ್ಷಗಳ ಹಿಂದೆ ನಡೆದ ಉಳಾಯಿಬೆಟ್ಟು ಘರ್ಷಣೆ ಪ್ರಕರಣವನ್ನು ಸರ್ಕಾರ ಮತ್ತೆ ಕೆದಕಿದ್ದು ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿದೆ. 2014ರ ಡಿಸೆಂಬರ್ 9 ರಂದು ಮಂಗಳೂರು ಹೊರವಲಯದ ಉಳಾಯಿಬೆಟ್ಟುವಿನಲ್ಲಿ ದತ್ತ ಮಾಲಾಧಾರಿಗಳ ಹಲ್ಲೆ ಖಂಡಿಸಿ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ನಿಷೇಧಾಜ್ಞೆಯ ನಡುವಿನಲ್ಲಿಯೂ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತೆರಳಿ ಘರ್ಷಣೆ ನಡೆದಿತ್ತು. ಈ ವೇಳೆ ಸ್ವಾಮೀಜಿ ಸೇರಿದಂತೆ ಹಿಂದೂ ಸಂಘಟನೆಯ ಮುಖಂಡರ […]

ಸಂಸದ ಅನಂತ ಕುಮಾರ್ ಹೆಗಡೆ ಅವರನ್ನು ಬಂಧಿಸುವಂತೆ ಉಡುಪಿ ವೈದ್ಯಕೀಯ ಸಂಘದ ಧರಣಿ

Saturday, January 7th, 2017
doctor's protest

ಉಡುಪಿ : ಕರ್ತವ್ಯ ನಿರತ ವೈದ್ಯರ ಮೇಲೆ ಶಿರಸಿಯಲ್ಲಿ ಹಲ್ಲೆ ನಡೆಸಿದ ಉತ್ತಕ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯು ಶನಿವಾರ ಹೊರರೋಗಿ ವಿಭಾಗದ ಸೇವೆಯನ್ನು ಸ್ಥಗಿತಗೊಳಿಸಿ ಉಡುಪಿ ಕ್ಲಾಕ್ ಟವರ್ ಎದುರು ಧರಣಿ ನಡೆಸಿತು. ಸಂಸದ ಅನಂತಕುಮಾರ್ ಹೆಗಡೆ ವೈದ್ಯರ ಮೇಲೆ ಕಾನೂನು ಬಾಹಿರ ವಾಗಿ, ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಕಾನೂನನ್ನು ಕಾಪಾಡುವವರೆ ಕಾನೂನು ಕೈಗೆತ್ತಿಕೊಂಡಿರುವುದರಿಂದ ಸರಕಾರ ಕೂಡಲೇ ಅವರನ್ನು ಬಂಧಿಸಿ ಶಿಕ್ಷೆಗೆ […]