ಅಕ್ಟೋಬರ್‌ 17ರಂದು ಬೆಳಗ್ಗೆ 7.03ಕ್ಕೆ ಕನ್ಯಾ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ, ಭಕ್ತಾದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

Tuesday, October 13th, 2020
Kaveri Thirtha

ಮಡಿಕೇರಿ : ಅಕ್ಟೋಬರ್ 17ರಂದು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಜರುಗಲಿರುವ ಕಾವೇರಿ ಪವಿತ್ರ ತೀರ್ಥೋದ್ಭವ ವೀಕ್ಷಿಸಲು ಹೊರಜಿಲ್ಲೆ ಮತ್ತು ಹೊರರಾಜ್ಯದಿಂದ ಬರುವ ಭಕ್ತಾದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದ್ದು, ನೆಗೆಟಿವ್ ವರದಿಯಿದ್ದರೆ ಮಾತ್ರ ಕ್ಷೇತ್ರದೊಳಕ್ಕೆ ಪ್ರವೇಶಕ್ಕೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ. ಅಕ್ಟೋಬರ್‌ 17ರಂದು ಬೆಳಗ್ಗೆ 7.03ಕ್ಕೆ ಕನ್ಯಾ ಲಗ್ನ ಮೂಹೂರ್ತದಲ್ಲಿ ಕಾವೇರಿ ತೀರ್ಥೋದ್ಭವ ಜರುಗಲಿದೆ. ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರವೇ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಮಡಿಕೇರಿ ನಗರದ […]

ಶ್ರೀಮಂತ ಪರಂಪರೆಯನ್ನು ರಕ್ಷಿಸುವುದು ಎಲ್ಲರ ಹೊಣೆ : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕರೆ

Friday, November 1st, 2019
Madikeri1

ಮಡಿಕೇರಿ : ಶ್ರೀಮಂತ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ನಗರದ ಕೋಟೆ ಆವರಣದಲ್ಲಿ ಶುಕ್ರವಾರ ನಡೆದ 64 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು ರಾಜ್ಯೋತ್ಸವದ ಸಂದೇಶ ನೀಡಿದರು. ಕರುನಾಡ ಜನರ ಮನಸ್ಸಿನಲ್ಲಿ ಕನ್ನಡ ಅಭಿಮಾನದ ಬಿಝವನ್ನು ಬಿತ್ತುವುದರ ಮೂಲಕ ಕನ್ನಡ ನಾಡಿನ ಗರಿಮೆಯನ್ನು ಮತ್ತಷ್ಟು ಉತ್ತುಂಗಕ್ಕೇರಿಸಲು ಎಲ್ಲಾ ಕನ್ನಡಿಗರು ಪ್ರಯತ್ನಿಸಬೇಕಾಗಿದೆ ಎಂದು […]