ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ 26,005.01 ಕೋಟಿ ರೂ. ಅನುದಾನ ಬಿಡುಗಡೆ

Friday, July 2nd, 2021
CM sc-st meeting

ಬೆಂಗಳೂರು :  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ 2013 ನ್ನು ಜಾರಿಗೆ ತಂದು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾಯ್ದೆಯನ್ವಯ ರಾಜ್ಯ ಅಭಿವೃದ್ದಿ ಪರಿಷತ್ ಸಭೆ ನಡೆಸಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. 2021-22 ನೇ ಸಾಲಿನ ಆಯವ್ಯಯ ಹಂಚಿಕೆ ವಿವರ 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ 18,331.54 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ 7673.47 ಕೋಟಿ ರೂ.ಗಳು […]

ಮಂಗಳೂರು ಭಾಗದ ರೈಲ್ವೆ ಹಳಿ ದ್ವಿಪಥ ಕಾಮಗಾರಿಗೆ 327.00 ಕೋಟಿ ರೂ. ಅನುದಾನ: ನಳಿನ್ ಕುಮಾರ್

Tuesday, August 30th, 2016
nalin-kumar-kateel

ಮಂಗಳೂರು: ಮಂಗಳೂರು ಭಾಗದ ರೈಲ್ವೆ ಹಳಿ ದ್ವಿಪಥ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ 327.00 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರು ಜಂಕ್ಷನ್‌‌‌‌ನಿಂದ ಪಣಂಬೂರು ವರೆಗಿನ ಒಟ್ಟು 19 ಕಿ.ಮೀ ದ್ವಿಪಥ ಕಾಮಗಾರಿಗೆ ರೂ.327.00 ಕೋಟಿ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೆಚ್ಚುವರಿಯಾಗಿ ಈ ಕಾಮಗಾರಿಗೆ 2016-17ನೇ ಸಾಲಿಗೆ 100.00ಕೋಟಿ ರೂ. ಅನುದಾನವನ್ನು ಕಾಯ್ದಿರಿಸಲಾಗಿದೆ ಎಂದರು. ಇನ್ನು ನೇತ್ರಾವತಿ ಕ್ಯಾಬಿನ್‌‌‌‌‌ನಿಂದ ಮಂಗಳೂರು ಕೇಂದ್ರ ರೈಲು ನಿಲ್ದಾಣದವರೆಗಿನ […]

ಕ್ಷೇತ್ರದ ರಸ್ತೆ ನಿರ್ವಹಣೆಗೆ 1.31 ಕೋಟಿ ರೂ. ಅನುದಾನ ಮಂಜೂರು: ಶಕುಂತಳಾ ಟಿ.ಶೆಟ್ಟಿ

Saturday, August 6th, 2016
Road-maintenance

ಪುತ್ತೂರು: ಕ್ಷೇತ್ರದ ರಸ್ತೆ ನಿರ್ವಹಣೆಗೆ 1.31 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಪ್ರತಿ ಜಿ.ಪಂ.ಕ್ಷೇತ್ರಕ್ಕೆ ತಲಾ 10 ಲಕ್ಷ ರೂ. ಮತ್ತು ತಾ.ಪಂ. ಕ್ಷೇತ್ರಕ್ಕೆ 1 ಲಕ್ಷ ರೂ. ಒದಗಿಸುವುದಾಗಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹೇಳಿದರು. ತಾ.ಪಂ. ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋರ್ಸ್ ಕಮಿಟಿ ಸಭೆಯಲ್ಲಿ ಅವರು ಮಾತನಾಡಿದರು. ಜಿ.ಪಂ. ಕ್ಷೇತ್ರಕ್ಕೆ 10 ಲಕ್ಷ ರೂ. ಮೀಸಲಿರಿಸಿದ್ದು, ತಾ.ಪಂ. ಕ್ಷೇತ್ರಕ್ಕೂ ಅನುದಾನ ನೀಡುವಂತೆ ತಾ.ಪಂ. ಸದಸ್ಯರು ಪಕ್ಷಬೇಧ ಮರೆತು ಆಗ್ರಹಿಸಿದರು. ಜಿ.ಪಂ.ಸದಸ್ಯರಾದ ಶಯನಾ ಜಯಾನಂದ, ಪ್ರಮೀಳಾ ಜನಾರ್ದನ, […]

ವಿಪತ್ತು ನಿರ್ವಹಣೆಗೆ ಸಜ್ಜಾಗಿ- ಅಮರ್ ನಾರಾಯಣ್

Tuesday, March 13th, 2012
DC-ofice-Coastal

ಮಂಗಳೂರು: ವಿಪತ್ತು ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು ವಿಶ್ವ ಬ್ಯಾಂಕ್ ನೆರವಿನ ರಾಷ್ಟ್ರೀಯ ಚಂಡಮಾರುತ ಅಪಾಯ ಕಡಿಮೆಗೊಳಿಸುವ ಯೋಜನೆಯಡಿ ಮೂರು ಕರಾವಳಿ ತೀರದ ದಕ್ಷಿಣ ಕನ್ನಡ,ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳನ್ನು ಸೇರಿಸಲಾಗಿದೆ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಕಾರ್ಯದs ಶ್ರೀ ಅಮರ್ ನಾರಾಯಣ್ ಹೇಳಿದರು. ಪರಿಣಾಮಕಾರಿ ಯೋಜನೆಯನ್ನು ತಳಮಟ್ಟದಿಂದ ರೂಪಿಸಬೇಕೆಂಬ ಸದುದ್ದೇಶದಿಂದ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯನ್ನು ಇಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸ ಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿಗಳು, ಮೂರು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಆಯಾಯ […]