ಬೀದಿ ನಾಯಿಗಳ ಹಸಿವಿಗೆ ಅನ್ನದಾತರಾದ “ಮಿಶನ್ ಹಂಗರ್”

Tuesday, May 25th, 2021
dog

ಹುಬ್ಬಳ್ಳಿ : ದಿನನಿತ್ಯದ ಆತಂಕರಹಿತ ಜೀವನ ಶೈಲಿಯಲ್ಲಿ ತೊಡಗಿಸಿಕೊಂಡಿದ್ದ ಮನುಷ್ಯನಿಗೆ 2019ರಲ್ಲಿ ದುತ್ತೆಂದು ವಕ್ಕರಿಸಿದ ಚೀನಾ ಮೂಲದ ಎಂದು ಹೇಳಲಾಗುವ ಕೊರೋನಾ ವೈರಸ್ ದೊಡ್ಡ ಶಾಕ್ ನೀಡಿದೆ. ಕೊರೋನಾ ಎಂಬ ಮಹಾಮಾರಿ ನಾವೆಂದೂ ಊಹಿಸಿರದ ನಮ್ಮ ಜೀವನದ ಸಂಪೂರ್ಣ ಶೈಲಿಯನ್ನೇ ಬದಲಾಯಿಸಿದೆ. ಸದಾ ಚಟುವಟಿಕೆಯಿಂದ, ಆಸಕ್ತಿಯಿಂದ, ಹೊಸ ವಿಚಾರಗಳ ಕಡೆ ಹೊಸ – ಹೊಸ ಅನ್ವೇಷಣೆಗಳ ಕಡೆಗೆ ಹೊರಟ ನಮ್ಮ ಪಯಣಕ್ಕೆ ಈಗ ಬ್ರೇಕ್ ಬಿದ್ದಿದೆ, ಕಣ್ಣಿಗೆ ಕಾಣದ ಈ ಸೂಕ್ಷ್ಮಾಣು ವೈರಸ್ ಮನುಷ್ಯನ ದೇಹವನ್ನು ಹೊಕ್ಕು […]

ಅನ್ನದಾತನ ಹಿತರಕ್ಷಣೆ ಕಾಯ್ದ ಬಿಜೆಪಿ ಸರ್ಕಾರ :  ನಳಿನ್‌ಕುಮಾರ್ ಕಟೀಲ್

Friday, May 15th, 2020
Nalin Kateel

ಮಂಗಳೂರು : ಕರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ರೈತರ ಹಿತರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ಯೋಜನೆಗಳನ್ನು ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಲ್ಲಿ ಕೃಷಿ ಮೂಲ ಸೌಕರ್ಯಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು1 ಲಕ್ಷ ಕೋಟಿ ರೂ. ಹಂಚಿಕೆ ಮಾಡಿರುವುದು ಅನ್ನದಾತನಿಗೆ ನೆರವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಮೀನುಗಾರರಿಗೆ 20 ಸಾವಿರ ಕೋಟಿ ರೂ.ಮೀಸಲಿರಿಸಿದ್ದು, ಕರ್ನಾಟಕ ಕರಾವಳಿಯ ಮೀನುಗಾರರಿಗೂ ಇದರ […]