ಮಂಗಳವಾರ ಹಾಳಕೆರೆಯಲ್ಲಿ ಡಾ. ಸಂಗನಬಸವ ಮಹಾಸ್ವಾಮಿಗಳ ಸಮಾಧಿ

Monday, November 22nd, 2021
Sanganabasava

ಬೆಂಗಳೂರು  : ಕನ್ನಡ ನಾಡು ಕಂಡ ಅಪ್ರತಿಮ ಸಂತ-ಮಹಾಂತರಾಗಿ 8 ದಶಕಗಳ ಕಾಲ ನಾಡು -ನುಡಿಯ ಉದ್ದಾರಕ್ಕಾಗಿ ಶ್ರಮಿಸಿದ  ಗದಗ ಜಿಲ್ಲೆ ಗಜೇಂದ್ರಗಡದ ಹಾಲಕೆರೆಯ ಶ್ರೀ  ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಎಂಬತ್ತೈದು ವಯಸ್ಸಿನ ಡಾ. ಸಂಗನಬಸವ ಮಹಾಸ್ವಾಮಿಗಳು ಈ ದಿನ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಬೆಳಗಿನ ಜಾವ 5 ಗಂಟೆಗೆ  ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. ಪರಮ ಪೂಜ್ಯ ಶ್ರೀಮದ ವೀರಶೈವ ಶಿವಯೋಗಿ ಮಂದಿರ ಅಧ್ಯಕ್ಷರು, ತಮ್ಮ ಜೀವನದದುದ್ದಕ್ಕೂ ಬಸವ ತತ್ವಗಳನ್ನು ಅನುಷ್ಠಾನಕ್ಕೆ ತರಲು ಆಹರ್ನಿಶಿ ಶ್ರಮಿಸಿದರು. […]