ಮುಖ್ಯಮಂತ್ರಿಗಳಿಂದ ಮಳೆ ವಿಕೋಪ ತಡೆಯಲು ಪೂರ್ವ ಸಿದ್ದತೆಗಳ ಪರಿಶೀಲನೆ

Thursday, June 3rd, 2021
Rain

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿ 209 ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರ ರೂಪಿಸಲು ನಿರ್ದೇಶನ ನೀಡಿದರು. ಎಂಡು ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಣತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿದ್ದು, ಅನ್ – ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು ಮತ್ತು ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗೆ […]