ಚರ್ಚ್‌ನಲ್ಲಿ ಕೋವಿಡ್‌ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ನಡೆಯುತ್ತಿದೆ : ಶೋಭಾ ಕರಂದ್ಲಾಜೆ

Wednesday, May 19th, 2021
shobha karandlaje

ಚಿಕ್ಕಮಗಳೂರು : ಮೂಡಿಗೆರೆಯ ಆಲ್ದೂರಿನ ಕೆಲ ಚರ್ಚುಗಳಲ್ಲಿ ಕೋವಿಡ್‌ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮತಾಂತರಗೊಂಡವರು ಚರ್ಚಿಗೆ ಹೋದಾಗ ಈ ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಯಾರು, ಏಕೆ ಹೀಗೆ ಹೇಳುತ್ತಿದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು. ಚರ್ಚ್‌ನವರೇ ವ್ಯಾಕ್ಸಿನ್‌ ತೆಗೆದುಕೊಳ್ತಾರೆ. ಆದರೆ ಜನರಿಗೆ ತೆಗೆದುಕೊಳ್ಳಬೇಡಿ ಎಂದು ತಪ್ಪು ಸಂದೇಶ ನೀಡ್ತಾರೆ. ಇತ್ತೀಚೆಗೆ ಬಂದ ಪ್ರಾಟೆಸ್ಟೆಂಟ್, ಸೆಂಥಕೋಸ್ಟ್ ಚರ್ಚ್‌ಗಳಿಂದ ಅಪಪ್ರಚಾರ ನಡೆಯುತ್ತಿದೆ. ಅವರ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ […]

ಧರ್ಮಸ್ಥಳದ ವಿರುದ್ಧ ಅಪಪ್ರಚಾರ, 25 ರೂ ಲಕ್ಷ ಪರಿಹಾರ ಪಾವತಿಸುವಂತೆ ಕೋರ್ಟ್ ಆದೇಶ

Sunday, August 9th, 2020
veerendraHeggade

ಮಂಗಳೂರು: ಧರ್ಮಸ್ಥಳದ ಆರ್ಥಿಕ ವ್ಯವಹಾರಗಳು, ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡಿದ್ದಕ್ಕೆ ಬೆಳ್ತಂಗಡಿಯ ಹಿರಿಯ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ ನ್ಯಾಯಾಲಯ  ಕ್ಷೇತ್ರಕ್ಕೆ ರೂ  25 ಲಕ್ಷ ಪರಿಹಾರ ಪಾವತಿಸುವಂತೆ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ.ಸೋಮನಾಥ ನಾಯಕ್‌ ಅವರಿಗೆ ಆದೇಶಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ಅವರ ಕುರಿತು ಯಾವುದೇ ಹೇಳಿಕೆ, ಪ್ರಕಟಣೆ ನೀಡದಂತೆ ನ್ಯಾಯಾಲಯ ಸೋಮನಾಥ ನಾಯಕ್‌ ಅವರಿಗೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಅದನ್ನು ಉಲ್ಲಂಘಿಸಿದ ಅಪರಾಧಕ್ಕಾಗಿ 2013ರಲ್ಲೇ ಮೂರು ತಿಂಗಳ […]

ವಿನಾಕಾರಣ ನಿಮ್ಮ ವಿರುದ್ಧ ಅಪಪ್ರಚಾರ ಅಥವಾ ಕಳಂಕವೇ? ಹೀಗೆ ಮಾಡಿ

Tuesday, May 19th, 2020
Bilwa Tulashi

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ತಾವು ಮಾಡುವ ಕೆಲಸ ಕಾರ್ಯಗಳಿಂದ ಆಗಿರಬಹುದು ಅಥವಾ ತಮ್ಮ ಸುತ್ತಲಿನ ಪರಿಸರದಲ್ಲಿನ ಜನಗಳಿಂದ ಆಗಿರಬಹುದು, ನಿಮ್ಮ ವಿರುದ್ಧ ಅನಗತ್ಯ ತೊಂದರೆ ನೀಡಬಹುದು. ಅಪಪ್ರಚಾರದ ಮಾತುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಕಾಲಕ್ರಮೇಣ ನಿಮ್ಮನ್ನು ಇಲ್ಲಸಲ್ಲದ ಆರೋಪಗಳಲ್ಲಿ ಸಿಲುಕಿಸಬಹುದು. ಬಹುತೇಕವಾಗಿ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವಂತಹವು ಜನಗಳು ಕಂಡುಬರುತ್ತಾರೆ. ಇಂತಹ ದರಿದ್ರ ಜಂಜಾಟಗಳಿಂದ ತಾವು ಮುಕ್ತಿಪಡೆದು ಸಂತೋಷದಿಂದ ಜೀವನ ಸಾಗಿಸುವ ಬಯಕೆ ನಿಮ್ಮಲ್ಲಿದ್ದರೆ ಈ ತಂತ್ರ ಉಪಯುಕ್ತವಾಗಿದೆ. ಬಿಲ್ವಪತ್ರೆ […]

ಜಾಲತಾಣಗಳಲ್ಲಿ ಅಪಪ್ರಚಾರಕ್ಕೆ ಪಟ್ಲ ಟ್ರಸ್ಟ್‌ ವಿರೋಧ

Wednesday, November 29th, 2017
Pattlaguttu-Sathish-shetty

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಶ್ರೀ ಕ್ಷೇತ್ರ ಕಟೀಲಿನ, ಕಟೀಲು ಮೇಳ ಹಾಗೂ ಅಸ್ರಣ್ಣರುಗಳ ಬಗ್ಗೆ, ಮೇಳದ ಯಜಮಾನರ ಬಗ್ಗೆ, ಯಕ್ಷ ಬೋಧಿನಿ ಟ್ರಸ್ಟ್‌ ಬಗ್ಗೆ ಅಪಚಾರ ಎಸಗುವುದನ್ನು ಪಟ್ಲ ಟ್ರಸ್ಟ್‌ ತೀವ್ರವಾಗಿ ವಿರೋಧಿಸುತ್ತದೆ ಎಂದು ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್‌ ಶೆಟ್ಟಿ ತಿಳಿಸಿದ್ದಾರೆ. ಕಟೀಲಿನ ಯಕ್ಷಗಾನ ಮೇಳದ ಕಲಾವಿದರ ವರ್ಗಾವಣೆ ವಿಚಾರದಲ್ಲಿ ಕಳೆದ ಹತ್ತಾರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅನಪೇಕ್ಷಿತ ಹೇಳಿಕೆಗಳು “ಅಭಿಮಾನಿಗಳು’ ಎನ್ನುವ ಹೆಸರಿನಲ್ಲಿ ಪ್ರಸಾರವಾಗುತ್ತಿವೆ. ಶ್ರೀ ಕ್ಷೇತ್ರ ಮತ್ತು ಮೇಳಕ್ಕಿಂತ ನಾವು ಯಾರೂ ದೊಡ್ಡವರಲ್ಲ. […]