ಭಟ್ಟಿ ಸಾರಾಯಿ ತಯಾರಿಕೆಗೆ ದಾಸ್ತಾನಿರಿಸಿದ ಹುಳಿ ರಸವನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ

Friday, April 17th, 2020
ಭಟ್ಟಿ ಸಾರಾಯಿ ತಯಾರಿಕೆಗೆ ದಾಸ್ತಾನಿರಿಸಿದ ಹುಳಿ ರಸವನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ

ಮಂಗಳೂರು :   ಅಬಕಾರಿ ಜಂಟಿ ಆಯುಕ್ತರಾದ  ಶ್ರೀಮತಿ ಶೈಲಜಾ ಕೋಟೆ ರವರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ವಿನೋದ್ ಕುಮಾರ್ ರವರ ನೇತೃತ್ವದಲ್ಲಿ ಮಂಗಳೂರು ಉಪ ವಿಭಾಗ-1 ರ ಅಬಕಾರಿ ಉಪ ಅಧೀಕ್ಷಕರು ಶಿವಪ್ರಸಾದ್ ಮಾರ್ಗದರ್ಶನದಂತೆ ಉಪ ವಿಭಾಗ-1ರ ಎಲ್ಲಾ ಅಬಕಾರಿ ನಿರೀಕ್ಷಕರು,ಉಪ-ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಇನೊಲಿ ಗ್ರಾಮದ ನೇತ್ರಾವತಿ ನದಿಯ ದಡದಲ್ಲಿ ಸಾಮೂಹಿಕ ಅಬಕಾರಿ ದಾಳಿ ನಡೆಸಲಾಗಿ ಪಜಿಲ ಎಂಬಲ್ಲಿನ ಹೊಳೆ ಬದಿಯಲ್ಲಿ ಎರಡು ಬ್ಯಾರಲ್ ಗಳಲ್ಲಿ ಭಟ್ಟಿ […]

ಭಟ್ಟಿ ಸಾರಾಯಿ ಘಟಕಕ್ಕೆ ಅಬಕಾರಿ ಇಲಾಖೆ ದಾಳಿ

Thursday, April 9th, 2020
Bhatti sharai

ಮಂಗಳೂರು: ಅಬಕಾರಿ ಇಲಾಖೆ ಅಧಿಕಾರಿಗಳು, ಮಂಗಳೂರಿನ ಜಪ್ಪಿನ ಮೊಗರು ಗ್ರಾಮದ ನ್ಯೂ ಪಡ್ಪು ಎಂಬಲ್ಲಿ ರಿಚರ್ಡ್‍ ಡಿಸೋಜಾ ಎಂಬವರ ಮನೆ ವಠಾರಕ್ಕೆ ದಾಳಿ ನಡೆಸಿ, ಅಕ್ರಮವಾಗಿ ಭಟ್ಟಿ ಸಾರಾಯಿ ತಯಾರಿಸುತ್ತಿದ್ದುದನ್ನು ಪತ್ತೆ ಹಚ್ಚಿದ್ದಾರೆ. ಈ ಸಂದರ್ಭದಲ್ಲಿ ಮೂರುವರೆ ಲೀಟರ್ ಲೀಟರ್ ಭಟ್ಟಿ ಸಾರಾಯಿ ಮತ್ತು ಭಟ್ಟಿ ಸಾರಾಯಿ ತಯಾರಿಕಾ ಸಾಮಾಗ್ರಿಗಳನ್ನು ಜಫ್ತಿ ಮಾಡಿ ಪ್ರಕರಣದಾಖಲಿಸಲಾಗಿದೆ. ದ.ಕ.ಜಿಲ್ಲಾಅಬಕಾರಿ ಡಿಸಿ ಶೈಲಜಾಕೋಟೆ, ಡಿವೈಎಸ್‍ಪಿ ಶಿವಪ್ರಸಾದ್‍ಅವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ವಲಯ 2ರ ಅಬಕಾರಿ ಇನ್ಸ್ ಪೆಕ್ಟರ್  ರತ್ನಾಕರ ರೈ ಅವರ […]

ಬಿಜೆಪಿ ಸರಕಾರದ ಅಬಕಾರಿ ಇಲಾಖೆ ನಂದಿನಿ ಹಾಲು ಮಾರುತ್ತಿತ್ತೇ ? ಕಾಂಗ್ರೆಸ್ ಪ್ರಶ್ನೆ

Friday, April 5th, 2019
Modi-shop

ಮಂಗಳೂರು : ಬಿಜೆಪಿ ಸರ್ಕಾರವಿದ್ದಾಗ ಅಬಕಾರಿ ಇಲಾಖೆ ಸಚಿವರಾಗಿದ್ದ ಎಂ.ಪಿ. ರೇಣುಕಾಚಾರ್ಯ ಅವರೇನು ನಂದಿನಿ ಹಾಲು ಪ್ಯಾಕೇಟುಗಳನ್ನು ಮಾರಾಟ ಮಾಡುತ್ತಿದ್ರ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬಾರ್ ನಡೆಸುವವರ ಕಟ್ಟಡದಲ್ಲಿ ಚುನಾವಣಾ ಕಚೇರಿ ಮಾಡುವುದು ಸಂಸ್ಕೃತಿ ವಿರೋಧ ಮತ್ತು ಅನೈತಿಕವೆಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್ ಮಹಾಬಲ ಮಾರ್ಲ ಅವರು, ಬಿಜೆಪಿ ಶಾಸಕರ ಸ್ನೇಹಿತರು ಬಾರುಗಳಲ್ಲಿ ಗೋವಿನ ಹಾಲು ಮಾರಾಟ ಮಾಡುತ್ತಿದ್ದಾರೆಯೇ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ. ಬಿಜೆಪಿಯವರ ಪ್ರಕಾರ ಕಾನೂನು […]

ಖಾಸಗಿ ಸಮಾರಂಭದಲ್ಲಿ ಮದ್ಯ ಸರಬರಾಜು: ಚುನಾವಣಾ ನೀತಿ ಸಂಹಿತೆ ಅಡ್ಡಿ ಇಲ್ಲ

Monday, April 16th, 2018
privt-function

ಮಂಗಳೂರು: ಮದುವೆ ಹಾಗೂ ಇತರೆ ಸಾಂಪ್ರದಾಯಿಕ ಖಾಸಗಿ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಆದರೆ ನಿಯಮಾನುಸಾರ ಅಬಕಾರಿ ಇಲಾಖೆ ಅನುಮತಿ ಪಡೆಯಬೇಕು ಎಂದು ಅಬಕಾರಿ ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕ ಅಬಕಾರಿ ನಿಯಮದಂತೆ ಒಬ್ಬ ವ್ಯಕ್ತಿಯು 2.300 ಲೀಟರ್ ಭಾರತೀಯ ತಯಾರಕ ಮದ್ಯ ಹಾಗೂ 18.200 ಲೀಟರ್ ಬಿಯರ್ ದಾಸ್ತಾನು ಹೊಂದಿರಬಹುದಾಗಿದೆ. ಲೈಸನ್ಸ್ ಇಲ್ಲದೇ ಇದಕ್ಕಿಂತ ಜಾಸ್ತಿ ದಾಸ್ತಾನು ಮಾಡುವುದು ಅಬಕಾರಿ ಕಾಯ್ದೆಯಂತೆ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಮದ್ಯ ಸರಬರಾಜು […]

ಅಬಕಾರಿ ಇಲಾಖೆ ದಾಳಿ: ಆರೋಪಿ ಬಂಧನ, ಮದ್ಯಸಾರ ವಶಕ್ಕೆ

Wednesday, February 21st, 2018
abakari

ಮಂಗಳೂರು: ಅಕ್ರಮವಾಗಿ ಮದ್ಯಸಾರ ಸಂಗ್ರಹಿಸಿ ಇಟ್ಟಿದ್ದ ಸ್ಥಳಕ್ಕೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳ ತಂಡ, ಸುಮಾರು 7805 ಲೀಟರ್ ಮದ್ಯಸಾರ ಹಾಗೂ 2 ವಾಹನಗಳನ್ನು ವಶಪಡಿಸಿಕೊಂಡಿದೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತೆ ಶೈಲಜಾ ಎ. ಕೋಟೆಯವರ ತಂಡ ನಗರದ ಬಜಾಲ್ ಜೆ.ಎಂ. ರಸ್ತೆಯ ಮನೆಯೊಂದಕ್ಕೆ ದಾಳಿ ನಡೆಸಿದೆ. 35 ಲೀಟರ್ ಸಾಮರ್ಥ್ಯದ 113 ಪ್ಲಾಸ್ಟಿಕ್ ಕ್ಯಾನ್‌‌‌ಗಳಲ್ಲಿ ಸಂಗ್ರಹಿಸಿದ್ದ 3,955 ಲೀಟರ್ ಮದ್ಯಸಾರ, ಅಲ್ಲಿಯೇ ಇದ್ದ ಈಚರ್ ವಾಹನದಲ್ಲಿದ್ದ 35 ಲೀಟರ್ ಸಾಮರ್ಥ್ಯದ 110 ಪ್ಲಾಸ್ಟಿಕ್ […]