ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!

Friday, August 10th, 2018
arrested

ಬೆಳ್ತಂಗಡಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜಕ್ರಿಬೆಟ್ಟುವಿನಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಂಬೆ ರಾಮಲ್ ಕಟ್ಟೆ ನಿವಾಸಿ ಅಬ್ದುಲ್ ಜಬ್ಬಾರ್ ಮತ್ತು ಬಾಂಬಿಲ ನಿವಾಸಿ ಸಂಶೀರ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 850 ಕೆ.ಜಿ. ಗೋಮಾಂಸ ಮತ್ತು ಪಿಕಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೂಂಜಾಲಕಟ್ಟೆ ಕಡೆಯಿಂದ ಮಂಗಳೂರಿಗೆ ಪಿಕಪ್ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಾರೆಂದು ಬಂದ ಮಾಹಿತಿಯಂತೆ ಜಕ್ರಿಬೆಟ್ಟುವಿನಲ್ಲಿ ಪೊಲೀಸರು ಪಿಕಪ್ ವಾಹನವನ್ನು ತಡೆದಿದ್ದರು. ಈ ಸಂದರ್ಭ ಪಿಕಪ್ನಲ್ಲಿ 850 ಕೆ.ಜಿ ದನದ […]

ಪೊಲೀಸರ ಭರ್ಜರಿ ಬೇಟೆ..ಮಂಗಳೂರಲ್ಲಿ ಹಲವು ಗೋಕಳ್ಳರ ಸೆರೆ!

Saturday, July 28th, 2018
arrested

ಮಂಗಳೂರು: ಇತ್ತೀಚೆಗೆ ಗೋಕಳ್ಳತನ ಪ್ರಕರಣಗಳು ಸತತವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಹಲವಡೆ ನಡೆಸಿದ ಕಾರ್ಯಾಚರಣೆಗಳಲ್ಲಿ ಹಲವು ಗೋಕಳ್ಳರನ್ನು ಬಂಧಿಸಲಾಗಿದೆ. ಮಂಗಳೂರಿನ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಗೋಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ಅಮ್ಮೆಮಾರ್ ನಿವಾಸಿ ಇಮ್ರಾನ್ ಅಲಿಯಾಸ್ ಕುಟ್ಟ ಇಮ್ರಾನ್ (27), ಬಜ್ಪೆಯ ಶಾಂತಿಗುಡ್ಡೆಯ ನಿವಾಸಿ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿಗಳು. ಬಂಧಿತರಿಂದ ಸ್ಕಾರ್ಪಿಯೋ ಕಾರೊಂದನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಜುಲೈ 17ರಂದು […]

ವೆನ್ಲಾಕ್‌ನಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಕ್ಕೆ ಶಿಲಾನ್ಯಾಸ, ಎಚ್‌ಎಲ್‌ಎಲ್‌ಎಂಆರ್‌ಐ ವಿಭಾಗದ ಲೋಕಾರ್ಪಣ

Saturday, March 10th, 2018
ramanath-rai

ಮಂಗಳೂರು: ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಇವುಗಳ ಸಹಭಾಗಿತ್ವದಲ್ಲಿ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಶಾಲಿಟಿ ವೈದ್ಯಕೀಯ ವಿಭಾಗ, ವೆನ್ಲಾಕ್ ಮಕ್ಕಳ ಆರೋಗ್ಯ ಕೇಂದ್ರ, ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಮತ್ತು ವೆನ್ಲಾಕ್ ಜಿಲ್ಲಾ ಸಂಯುಕ್ತ ಆಯುಷ್ ಆಸ್ಪತ್ರೆ ಕಟ್ಟಡಗಳಿಗೆ ಶಿಲಾನ್ಯಾಸ ಹಾಗೂ ಎಚ್‌ಎಲ್‌ಎಲ್‌ಎಂಆರ್‌ಐ ವಿಭಾಗದ ಲೋಕಾರ್ಪಣೆ ಕಾರ್ಯಕ್ರಮ ಇಂದು ಬೆಳಗ್ಗೆ ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಜರುಗಿತು. ಶಿಲಾನ್ಯಾಸ ಹಾಗೂ ಲೋಕಾರ್ಪಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. […]

ನ. 5: ’ರೈಟ್ ಬೊಕ್ಕ ಲೆಫ್ಟ್’ ತುಳು ಚಲನಚಿತ್ರ ಬಿಡುಗಡೆ

Thursday, November 5th, 2015
ನ. 5: ’ರೈಟ್ ಬೊಕ್ಕ ಲೆಫ್ಟ್’ ತುಳು ಚಲನಚಿತ್ರ  ಬಿಡುಗಡೆ

ಮಂಗಳೂರು: ಶ್ರೀ ಮಂಗಳಾಂಬಿಕಾ ಪ್ರೊಡಕ್ಷನ್ ಪುತ್ತೂರು ಲಾಂಛನದಲ್ಲಿ ನಿರ್ಮಾಣವಾಗಿರುವ ’ರೈಟ್ ಬೊಕ್ಕ ಲೆಫ್ಟ್-ನಡುಟು ಕುಡೊಂಜಿ’ ತುಳು ಚಲನಚಿತ್ರದ ಬಿಡುಗಡೆ ಸಮಾರಂಭ ನ. 5ರಂದು ಬೆಳಗ್ಗೆ 9.00ಕ್ಕೆ ಮಂಗಳೂರಿನ ಜೋತಿ ಚಿತ್ರಮಂದಿರದಲ್ಲಿ ಜರಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 10 ಚಿತ್ರ ಮಂದಿರಗಳಲ್ಲಿ ಚಿತ್ರ ಏಕಕಾಲಕ್ಕೆ ಬಿಡುಗಡೆಗೊಳ್ಳಲಿದೆ. ಜೀವನದಲ್ಲಿ ಸೋತ ವ್ಯಕ್ತಿಯೊಬ್ಬ ಹೇಗೆ ಯಶಸ್ಸು ಸಾಧಿಸುತ್ತಾನೆ ಎಂಬ ಒಳ್ಳೆಯ ಚಿತ್ರಕಥೆಯನ್ನು ರೈಟ್ ಬೊಕ್ಕ ಲೆಫ್ಟ್ ಸಿನಿಮಾ ಹೊಂದಿದೆ. ’ಬಲೆ ತೆಲಿಪಾಲೆ’ ಖ್ಯಾತಿಯ ಸಂದೀಪ್ ಶೆಟ್ಟಿ ಮಾಣಿಬೆಟ್ಟು ಈ […]