ವ್ಯಕ್ತಿಯನ್ನು ಕೊಲೆಗೈದು ಪೊದೆಗೆ ಎಸೆದ ಓರ್ವನ ಬಂಧನ

Wednesday, October 4th, 2023
Habeeb

ಕಾಸರಗೋಡು : ಕೊಲೆ ಪ್ರಕರಣದ ಆರೋಪಿಯೋರ್ವನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತ ದೇಹವನ್ನು ಪೊದೆಗೆ ಎಸೆದ ಘಟನೆಗೆ ಸಂಬಂಧಪಟ್ಟಂತೆ ಓರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಂಬಳೆ ಶಾಂತಿಪಳ್ಳದ ಅಬ್ದುಲ್ ರಶೀದ್ (42) ಎಂಬಾತನನ್ನು ಕೊಲೆ ಮಾಡಿದ ಆರೋಪಿ, ಅಭಿಲಾಷ್ ಯಾನೆ ಹಬೀಬ್ (34 ) ಬಂಧಿತ ಆರೋಪಿ. 2019 ರ ಅಕ್ಟೋಬರ್ 18 ರಂದು ಉಳಿಯತ್ತಡ್ಕದ ಶಾನ್ ವಾಸ್ ನನ್ನು ಕೊಲೆಗೈದು ಬಾವಿಗೆಸದ ಪ್ರಕರಣದ ಆರೋಪಿಯಾಗಿದ್ದ ರಶೀದ್ ನ ಮೃತದೇಹ ಸೋಮವಾರ ಬೆಳಿಗ್ಗೆ […]

ಕೊಲೆ ಆರೋಪಿಯನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಪೊದೆಗೆ ಎಸೆದರು

Monday, October 2nd, 2023
ಕೊಲೆ ಆರೋಪಿಯನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಪೊದೆಗೆ ಎಸೆದರು

ಕಾಸರಗೋಡು : ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಪ್ರಕರಣದ ಆರೋಪಿಯೋರ್ವನ ಕೊಲೆಗೈದು ಮೃತ ದೇಹವನ್ನು ಪೊದೆಗೆ ಎಸೆದ ಘಟನೆ ಕುಂಬಳೆಯಲ್ಲಿ ನಡೆದಿದೆ. ಕುಂಬಳೆ ಶಾಂತಿ ಪಳ್ಳದ ಅಬ್ದುಲ್ ರಶೀದ್ (38) ಮೃತಪಟ್ಟ ವ್ಯಕ್ತಿ ಎನ್ನಲಾಗಿದೆ. ಕುಂಬಳೆ ಸಮೀಪದ ಪೊದೆಯೊಂದರಲ್ಲಿ ಇಂದು ಬೆಳಿಗ್ಗೆ ಅಬ್ದುಲ್ ರಶೀದ್ ಮೃತ ದೇಹ ಪತ್ತೆಯಾಗಿದೆ. ಈತ ಮಧೂರು ಪಟ್ಲದ ಶಾನ್ ವಾಜ್ ( 24) ಕೊಲೆ ಪ್ರಕರಣದ ಆರೋಪಿ. ಸೋಮವಾರ ಬೆಳಿಗ್ಗೆ ಮೈದಾನಕ್ಕೆ ಆಟವಾಡಲು ಬಂದಿದ್ದ ಮಕ್ಕಳು ಮೈದಾನದಲ್ಲಿ ರಕ್ತದ ಕಲೆಗಳನ್ನು […]

ತುಳುನಾಡ ರಕ್ಷಣಾ ವೇದಿಕೆಯ ಅಬ್ದುಲ್ ರಶೀದ್ ಸ್ಮರಣಾರ್ಥ ರಕ್ತದಾನ ಶಿಬಿರ

Tuesday, September 29th, 2020
trv Blood camp

ಮಂಗಳೂರು  : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಕೋಶಾಧಿಕಾರಿಯಾಗಿ ಜಪ್ಪು ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಇಹಲೋಕ ತ್ಯಜಿಸಿದ ಅಬ್ದುಲ್ ರಶೀದ್ ಅವರ ಸ್ಮರಣಾರ್ಥ ರಕ್ತದಾನ ಶಿಬಿರ ಜೆಪ್ಪು ರೈಲ್ವೇ ಗೇಟ್ ಬಳಿಯಿರುವ ಸಂಕಪ್ಪ ಮೆಮೋರಿಯಲ್ ಹಾಲ್ ನಲ್ಲಿ ನಡೆಯಿತು. ತುಳುನಾಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಕಾರ್ಯಕ್ರವನ್ನು ಉದ್ಘಾಟಿಸಿದರು. ತುಳುನಾಡ ರಕ್ಷಣಾ […]