ಮಂಗಳೂರು : ಸಹೋದರನನ್ನು ಚೂರಿಯಿಂದ ಇರಿದು ಕೊಲೆ; ಆರೋಪಿ ಬಂಧನ

Friday, October 18th, 2019
abdul rehaman

ಮಂಗಳೂರು : ಸಣ್ಣ ಜಗಳದಿಂದಾಗಿ ವ್ಯಕ್ತಿಯೋರ್ವವನು ತನ್ನ ಸಹೋದರನನ್ನು ಇರಿದು ಕೊಲೆ ಮಾಡಿದ ಘಟನೆ ಗುರುವಾರ ತಡ ರಾತ್ರಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗ್ರೆಯಲ್ಲಿ ನಡೆದಿದೆ. ಬೆಂಗ್ರೆ ನಿವಾಸಿ ಮುಸ್ತಾಫ ಕೊಲೆಯಾದ ವ್ಯಕ್ತಿ. ಮುಸ್ತಫಾನರ ಸಹೋದರ ರೈಜು ಯಾನೆ ಅಬ್ದುಲ್ ರಹಮಾನ್ ಕೊಲೆ ಆರೋಪಿಯಾಗಿದ್ದಾನೆ.ಇವರಿಬ್ಬರೂ ಮೀನುಗಾರಿಕೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು.ಆಸ್ತಿಯ ವಿಚಾರವಾಗಿ ಮನೆಯಲ್ಲಿ ಸಹೋದರರಿಬ್ಬರೂ ಯಾವಾಗಲೂ ಗಲಾಟೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ ತಾಯಿ ಹಾಗೂ ತಂಗಿಗೆ ಮನೆಯ ವಿಚಾರದಲ್ಲಿ ರೈಜು ಹಿಂಸೆ ನೀಡುತ್ತಿದ್ದ ಎಂದು ಹೇಳಲಾಗಿದೆ. […]